ಮೇಷ: ಎಲ್ಲಿ ಹೋದರು ಅಶಾಂತಿ, ಕಾರ್ಯ ವಿಘಾತ, ಕೆಟ್ಟ ಮಾತುಗಳನ್ನು ಆಡುವುದು, ಆದಾಯಕ್ಕಿಂತ ಖರ್ಚು ಜಾಸ್ತಿ, ದೂರ ಪ್ರಯಾಣ.
ವೃಷಭ: ಹಿತಶತ್ರುಗಳನ್ನು ನಂಬಬೇಡಿ, ಅನಿರೀಕ್ಷಿತ ಧನ, ತೀರ್ಥಯಾತ್ರಾ ದರ್ಶನ, ಸಮಾಜದಲ್ಲಿ ಗೌರವ, ಶೀತ ಸಂಬಂಧ ರೋಗ.
ಮಿಥುನ: ಸರ್ಕಾರಿ ಕೆಲಸಗಳಲ್ಲಿ ಒತ್ತಡ, ಔತಣ ಕೂಟಗಳಲ್ಲಿ ಭಾಗಿ, ಮನಶಾಂತಿ, ಮನೋಭಿಲಾಷೆ ಈಡೇರುವುದು.
ಕಟಕ: ಅನಾವಶ್ಯಕ ಖರ್ಚಿಗೆ ದಾರಿ, ಮೆಡಿಕಲ್ ಕ್ಷೇತ್ರದವರಿಗೆ ಅನುಕೂಲ, ದೂರಾಲೋಚನೆ, ಸಾಲಭಾದೆ.
ಸಿಂಹ: ಸ್ಥಿರಾಸ್ತಿ ವಿಚಾರದಲ್ಲಿ ದಾಯಾದಿ ಕಲಹ, ಕಪ್ಪು ಬಣ್ಣದ ವ್ಯಕ್ತಿಯಿಂದ ಸಹಾಯ, ಬಾಕಿ ಹಣ ಕೈ ಸೇರುವುದು.
ಕನ್ಯಾ: ಮಕ್ಕಳ ಅಗತ್ಯಕ್ಕೆ ಖರ್ಚು, ಸಂಕಟ, ಅತಿಯಾದ ಕೋಪ, ಮನಸ್ಸಿನ ಹತೋಟಿ ಕಳೆದುಕೊಳ್ಳುವಿರಿ.
ತುಲಾ: ದಿನಸಿ ವ್ಯಾಪಾರಿಗಳಿಗೆ ಲಾಭ, ನಾನಾ ವಿಚಾರಗಳಲ್ಲಿ ಆಸಕ್ತಿ, ಮಕ್ಕಳಿಂದ ದುಃಖ, ತಾಳ್ಮೆಯಿಂದ ಇರಿ.
ವೃಶ್ಚಿಕ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ವಿಧೇಯತೆ ಯಶಸ್ಸಿನ ಮೆಟ್ಟಿಲು, ಮನಶಾಂತಿ, ದಾಂಪತ್ಯದಲ್ಲಿ ಪ್ರೀತಿ ಸಮಾಗಮ.
ಧನಸ್ಸು: ಮಾತಿನ ಚಕಮಕಿ, ದುರಾಭ್ಯಾಸಕ್ಕೆ ಖರ್ಚು, ಮಿತ್ರರಿಂದ ಕೆಡಕು, ಗೊಂದಲಮಯ ವಾತಾವರಣ.
ಮಕರ: ನಿಮ್ಮ ಸಾಧನೆಯನ್ನು ಕೊಂಡಾಡುವರು, ಷೇರು ಮಾರುಕಟ್ಟೆಯಲ್ಲಿ ಲಾಭ, ನೀವಾಡುವ ಮಾತಿನಿಂದ ಅನರ್ಥ.
ಕುಂಭ: ಸ್ವಯಂಕೃತ ನಿಂದನೆ, ಅತಿಯಾದ ದೇಹಾಲಸ್ಯ, ಚಂಚಲ ಸ್ವಭಾವ, ಪ್ರತಿನಿಧಿಗಳಿಗೆ ಉತ್ತಮ ಆದಾಯ.
ಮೀನ: ಪಿತೃವಿನಿಂದ ಸಹಾಯ, ಬದುಕಿಗೆ ಉತ್ತಮ ತಿರುವು, ಕಾರ್ಯಕ್ಷೇತ್ರದಲ್ಲಿ ಒತ್ತಡ, ಅವಿವಾಹಿತರಿಗೆ ವಿವಾಹಯೋಗ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…