Featured

04-05-2022 : ಇಂದಿನ ದಿನ ಭವಿಷ್ಯ -Vishwanews24

04-05-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಎಲ್ಲಿ ಹೋದರು ಅಶಾಂತಿ, ಕಾರ್ಯ ವಿಘಾತ, ಕೆಟ್ಟ ಮಾತುಗಳನ್ನು ಆಡುವುದು, ಆದಾಯಕ್ಕಿಂತ ಖರ್ಚು ಜಾಸ್ತಿ, ದೂರ ಪ್ರಯಾಣ.

ವೃಷಭ: ಹಿತಶತ್ರುಗಳನ್ನು ನಂಬಬೇಡಿ, ಅನಿರೀಕ್ಷಿತ ಧನ, ತೀರ್ಥಯಾತ್ರಾ ದರ್ಶನ, ಸಮಾಜದಲ್ಲಿ ಗೌರವ, ಶೀತ ಸಂಬಂಧ ರೋಗ.

ಮಿಥುನ: ಸರ್ಕಾರಿ ಕೆಲಸಗಳಲ್ಲಿ ಒತ್ತಡ, ಔತಣ ಕೂಟಗಳಲ್ಲಿ ಭಾಗಿ, ಮನಶಾಂತಿ, ಮನೋಭಿಲಾಷೆ ಈಡೇರುವುದು.

ಕಟಕ: ಅನಾವಶ್ಯಕ ಖರ್ಚಿಗೆ ದಾರಿ, ಮೆಡಿಕಲ್ ಕ್ಷೇತ್ರದವರಿಗೆ ಅನುಕೂಲ, ದೂರಾಲೋಚನೆ, ಸಾಲಭಾದೆ.

ಸಿಂಹ: ಸ್ಥಿರಾಸ್ತಿ ವಿಚಾರದಲ್ಲಿ ದಾಯಾದಿ ಕಲಹ, ಕಪ್ಪು ಬಣ್ಣದ ವ್ಯಕ್ತಿಯಿಂದ ಸಹಾಯ, ಬಾಕಿ ಹಣ ಕೈ ಸೇರುವುದು.

ಕನ್ಯಾ: ಮಕ್ಕಳ ಅಗತ್ಯಕ್ಕೆ ಖರ್ಚು, ಸಂಕಟ, ಅತಿಯಾದ ಕೋಪ, ಮನಸ್ಸಿನ ಹತೋಟಿ ಕಳೆದುಕೊಳ್ಳುವಿರಿ.

ತುಲಾ: ದಿನಸಿ ವ್ಯಾಪಾರಿಗಳಿಗೆ ಲಾಭ, ನಾನಾ ವಿಚಾರಗಳಲ್ಲಿ ಆಸಕ್ತಿ, ಮಕ್ಕಳಿಂದ ದುಃಖ, ತಾಳ್ಮೆಯಿಂದ ಇರಿ.

ವೃಶ್ಚಿಕ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ವಿಧೇಯತೆ ಯಶಸ್ಸಿನ ಮೆಟ್ಟಿಲು, ಮನಶಾಂತಿ, ದಾಂಪತ್ಯದಲ್ಲಿ ಪ್ರೀತಿ ಸಮಾಗಮ.

ಧನಸ್ಸು: ಮಾತಿನ ಚಕಮಕಿ, ದುರಾಭ್ಯಾಸಕ್ಕೆ ಖರ್ಚು, ಮಿತ್ರರಿಂದ ಕೆಡಕು, ಗೊಂದಲಮಯ ವಾತಾವರಣ.

ಮಕರ: ನಿಮ್ಮ ಸಾಧನೆಯನ್ನು ಕೊಂಡಾಡುವರು, ಷೇರು ಮಾರುಕಟ್ಟೆಯಲ್ಲಿ ಲಾಭ, ನೀವಾಡುವ ಮಾತಿನಿಂದ ಅನರ್ಥ.

ಕುಂಭ: ಸ್ವಯಂಕೃತ ನಿಂದನೆ, ಅತಿಯಾದ ದೇಹಾಲಸ್ಯ, ಚಂಚಲ ಸ್ವಭಾವ, ಪ್ರತಿನಿಧಿಗಳಿಗೆ ಉತ್ತಮ ಆದಾಯ.

ಮೀನ: ಪಿತೃವಿನಿಂದ ಸಹಾಯ, ಬದುಕಿಗೆ ಉತ್ತಮ ತಿರುವು, ಕಾರ್ಯಕ್ಷೇತ್ರದಲ್ಲಿ ಒತ್ತಡ, ಅವಿವಾಹಿತರಿಗೆ ವಿವಾಹಯೋಗ.

Vishwa News 24

Recent Posts

ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್‌ ಗೆ ತೆರಳದಂತೆ ಜಿಲ್ಲಾಡಳಿತ ಮನವಿ – vishwanews24

ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್‌ ಗೆ ತೆರಳದಂತೆ ಜಿಲ್ಲಾಡಳಿತ ಮನವಿ ಉಡುಪಿ :…

2 hours ago

ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ – vishwanews24

ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ ಉಡುಪಿ: ಮಲ್ಪೆ ಬಂದರಿನಲ್ಲಿ…

2 hours ago

ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ – vishwanews24

ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ ಮುಂಬೈ : ಆಹಾರದಲ್ಲಿ ಹೆಚ್ಚುತ್ತಿರುವ…

2 hours ago

ಸದ್ಯಕ್ಕೆ ಕಾಕ್ರೋಚ್ ಜನತಾ ಪಾರ್ಟಿ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ : ಅಭಿಜೀತ್ ದೀಪ್ಕೆ – vishwanews24

ಕಾಕ್ರೋಚ್ ಜನತಾ ಪಾರ್ಟಿ ಸದ್ಯಕ್ಕೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ : ಅಭಿಜೀತ್ ದೀಪ್ಕೆ ಮುಂಬೈ : ಕಾಕ್ರೋಚ್ ಜನತಾ ಪಾರ್ಟಿ…

3 hours ago

ಉದ್ಯಾವರ : ಪಾಪನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ – vishwanews24

ಉದ್ಯಾವರ : ಪಾಪನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಉಡುಪಿ: ಉದ್ಯಾವರದ ಪಿತ್ರೋಡಿಯ ಪಾಪನಾಶಿನಿ ನದಿಯಲ್ಲಿ ಆಗಸ್ಟ್ 5…

3 hours ago

ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ – vishwanews24

ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ ಉಡುಪಿ: ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು…

5 hours ago