ಮೇಷ: ಎಲ್ಲಿ ಹೋದರು ಅಶಾಂತಿ, ಕಾರ್ಯ ವಿಘಾತ, ಕೆಟ್ಟ ಮಾತುಗಳನ್ನು ಆಡುವುದು, ಆದಾಯಕ್ಕಿಂತ ಖರ್ಚು ಜಾಸ್ತಿ, ದೂರ ಪ್ರಯಾಣ.
ವೃಷಭ: ಹಿತಶತ್ರುಗಳನ್ನು ನಂಬಬೇಡಿ, ಅನಿರೀಕ್ಷಿತ ಧನ, ತೀರ್ಥಯಾತ್ರಾ ದರ್ಶನ, ಸಮಾಜದಲ್ಲಿ ಗೌರವ, ಶೀತ ಸಂಬಂಧ ರೋಗ.
ಮಿಥುನ: ಸರ್ಕಾರಿ ಕೆಲಸಗಳಲ್ಲಿ ಒತ್ತಡ, ಔತಣ ಕೂಟಗಳಲ್ಲಿ ಭಾಗಿ, ಮನಶಾಂತಿ, ಮನೋಭಿಲಾಷೆ ಈಡೇರುವುದು.
ಕಟಕ: ಅನಾವಶ್ಯಕ ಖರ್ಚಿಗೆ ದಾರಿ, ಮೆಡಿಕಲ್ ಕ್ಷೇತ್ರದವರಿಗೆ ಅನುಕೂಲ, ದೂರಾಲೋಚನೆ, ಸಾಲಭಾದೆ.
ಸಿಂಹ: ಸ್ಥಿರಾಸ್ತಿ ವಿಚಾರದಲ್ಲಿ ದಾಯಾದಿ ಕಲಹ, ಕಪ್ಪು ಬಣ್ಣದ ವ್ಯಕ್ತಿಯಿಂದ ಸಹಾಯ, ಬಾಕಿ ಹಣ ಕೈ ಸೇರುವುದು.
ಕನ್ಯಾ: ಮಕ್ಕಳ ಅಗತ್ಯಕ್ಕೆ ಖರ್ಚು, ಸಂಕಟ, ಅತಿಯಾದ ಕೋಪ, ಮನಸ್ಸಿನ ಹತೋಟಿ ಕಳೆದುಕೊಳ್ಳುವಿರಿ.
ತುಲಾ: ದಿನಸಿ ವ್ಯಾಪಾರಿಗಳಿಗೆ ಲಾಭ, ನಾನಾ ವಿಚಾರಗಳಲ್ಲಿ ಆಸಕ್ತಿ, ಮಕ್ಕಳಿಂದ ದುಃಖ, ತಾಳ್ಮೆಯಿಂದ ಇರಿ.
ವೃಶ್ಚಿಕ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ವಿಧೇಯತೆ ಯಶಸ್ಸಿನ ಮೆಟ್ಟಿಲು, ಮನಶಾಂತಿ, ದಾಂಪತ್ಯದಲ್ಲಿ ಪ್ರೀತಿ ಸಮಾಗಮ.
ಧನಸ್ಸು: ಮಾತಿನ ಚಕಮಕಿ, ದುರಾಭ್ಯಾಸಕ್ಕೆ ಖರ್ಚು, ಮಿತ್ರರಿಂದ ಕೆಡಕು, ಗೊಂದಲಮಯ ವಾತಾವರಣ.
ಮಕರ: ನಿಮ್ಮ ಸಾಧನೆಯನ್ನು ಕೊಂಡಾಡುವರು, ಷೇರು ಮಾರುಕಟ್ಟೆಯಲ್ಲಿ ಲಾಭ, ನೀವಾಡುವ ಮಾತಿನಿಂದ ಅನರ್ಥ.
ಕುಂಭ: ಸ್ವಯಂಕೃತ ನಿಂದನೆ, ಅತಿಯಾದ ದೇಹಾಲಸ್ಯ, ಚಂಚಲ ಸ್ವಭಾವ, ಪ್ರತಿನಿಧಿಗಳಿಗೆ ಉತ್ತಮ ಆದಾಯ.
ಮೀನ: ಪಿತೃವಿನಿಂದ ಸಹಾಯ, ಬದುಕಿಗೆ ಉತ್ತಮ ತಿರುವು, ಕಾರ್ಯಕ್ಷೇತ್ರದಲ್ಲಿ ಒತ್ತಡ, ಅವಿವಾಹಿತರಿಗೆ ವಿವಾಹಯೋಗ.
ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್ ಗೆ ತೆರಳದಂತೆ ಜಿಲ್ಲಾಡಳಿತ ಮನವಿ ಉಡುಪಿ :…
ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ ಉಡುಪಿ: ಮಲ್ಪೆ ಬಂದರಿನಲ್ಲಿ…
ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ ಮುಂಬೈ : ಆಹಾರದಲ್ಲಿ ಹೆಚ್ಚುತ್ತಿರುವ…
ಕಾಕ್ರೋಚ್ ಜನತಾ ಪಾರ್ಟಿ ಸದ್ಯಕ್ಕೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ : ಅಭಿಜೀತ್ ದೀಪ್ಕೆ ಮುಂಬೈ : ಕಾಕ್ರೋಚ್ ಜನತಾ ಪಾರ್ಟಿ…
ಉದ್ಯಾವರ : ಪಾಪನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಉಡುಪಿ: ಉದ್ಯಾವರದ ಪಿತ್ರೋಡಿಯ ಪಾಪನಾಶಿನಿ ನದಿಯಲ್ಲಿ ಆಗಸ್ಟ್ 5…
ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ ಉಡುಪಿ: ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು…