Featured

04-05-2022 : ಇಂದಿನ ದಿನ ಭವಿಷ್ಯ -Vishwanews24

04-05-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಎಲ್ಲಿ ಹೋದರು ಅಶಾಂತಿ, ಕಾರ್ಯ ವಿಘಾತ, ಕೆಟ್ಟ ಮಾತುಗಳನ್ನು ಆಡುವುದು, ಆದಾಯಕ್ಕಿಂತ ಖರ್ಚು ಜಾಸ್ತಿ, ದೂರ ಪ್ರಯಾಣ.

ವೃಷಭ: ಹಿತಶತ್ರುಗಳನ್ನು ನಂಬಬೇಡಿ, ಅನಿರೀಕ್ಷಿತ ಧನ, ತೀರ್ಥಯಾತ್ರಾ ದರ್ಶನ, ಸಮಾಜದಲ್ಲಿ ಗೌರವ, ಶೀತ ಸಂಬಂಧ ರೋಗ.

ಮಿಥುನ: ಸರ್ಕಾರಿ ಕೆಲಸಗಳಲ್ಲಿ ಒತ್ತಡ, ಔತಣ ಕೂಟಗಳಲ್ಲಿ ಭಾಗಿ, ಮನಶಾಂತಿ, ಮನೋಭಿಲಾಷೆ ಈಡೇರುವುದು.

ಕಟಕ: ಅನಾವಶ್ಯಕ ಖರ್ಚಿಗೆ ದಾರಿ, ಮೆಡಿಕಲ್ ಕ್ಷೇತ್ರದವರಿಗೆ ಅನುಕೂಲ, ದೂರಾಲೋಚನೆ, ಸಾಲಭಾದೆ.

ಸಿಂಹ: ಸ್ಥಿರಾಸ್ತಿ ವಿಚಾರದಲ್ಲಿ ದಾಯಾದಿ ಕಲಹ, ಕಪ್ಪು ಬಣ್ಣದ ವ್ಯಕ್ತಿಯಿಂದ ಸಹಾಯ, ಬಾಕಿ ಹಣ ಕೈ ಸೇರುವುದು.

ಕನ್ಯಾ: ಮಕ್ಕಳ ಅಗತ್ಯಕ್ಕೆ ಖರ್ಚು, ಸಂಕಟ, ಅತಿಯಾದ ಕೋಪ, ಮನಸ್ಸಿನ ಹತೋಟಿ ಕಳೆದುಕೊಳ್ಳುವಿರಿ.

ತುಲಾ: ದಿನಸಿ ವ್ಯಾಪಾರಿಗಳಿಗೆ ಲಾಭ, ನಾನಾ ವಿಚಾರಗಳಲ್ಲಿ ಆಸಕ್ತಿ, ಮಕ್ಕಳಿಂದ ದುಃಖ, ತಾಳ್ಮೆಯಿಂದ ಇರಿ.

ವೃಶ್ಚಿಕ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ವಿಧೇಯತೆ ಯಶಸ್ಸಿನ ಮೆಟ್ಟಿಲು, ಮನಶಾಂತಿ, ದಾಂಪತ್ಯದಲ್ಲಿ ಪ್ರೀತಿ ಸಮಾಗಮ.

ಧನಸ್ಸು: ಮಾತಿನ ಚಕಮಕಿ, ದುರಾಭ್ಯಾಸಕ್ಕೆ ಖರ್ಚು, ಮಿತ್ರರಿಂದ ಕೆಡಕು, ಗೊಂದಲಮಯ ವಾತಾವರಣ.

ಮಕರ: ನಿಮ್ಮ ಸಾಧನೆಯನ್ನು ಕೊಂಡಾಡುವರು, ಷೇರು ಮಾರುಕಟ್ಟೆಯಲ್ಲಿ ಲಾಭ, ನೀವಾಡುವ ಮಾತಿನಿಂದ ಅನರ್ಥ.

ಕುಂಭ: ಸ್ವಯಂಕೃತ ನಿಂದನೆ, ಅತಿಯಾದ ದೇಹಾಲಸ್ಯ, ಚಂಚಲ ಸ್ವಭಾವ, ಪ್ರತಿನಿಧಿಗಳಿಗೆ ಉತ್ತಮ ಆದಾಯ.

ಮೀನ: ಪಿತೃವಿನಿಂದ ಸಹಾಯ, ಬದುಕಿಗೆ ಉತ್ತಮ ತಿರುವು, ಕಾರ್ಯಕ್ಷೇತ್ರದಲ್ಲಿ ಒತ್ತಡ, ಅವಿವಾಹಿತರಿಗೆ ವಿವಾಹಯೋಗ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago