ಮೇಷ: ಎಲ್ಲಿ ಹೋದರು ಅಶಾಂತಿ, ಕಾರ್ಯ ವಿಘಾತ, ಕೆಟ್ಟ ಮಾತುಗಳನ್ನು ಆಡುವುದು, ಆದಾಯಕ್ಕಿಂತ ಖರ್ಚು ಜಾಸ್ತಿ, ದೂರ ಪ್ರಯಾಣ.
ವೃಷಭ: ಹಿತಶತ್ರುಗಳನ್ನು ನಂಬಬೇಡಿ, ಅನಿರೀಕ್ಷಿತ ಧನ, ತೀರ್ಥಯಾತ್ರಾ ದರ್ಶನ, ಸಮಾಜದಲ್ಲಿ ಗೌರವ, ಶೀತ ಸಂಬಂಧ ರೋಗ.
ಮಿಥುನ: ಸರ್ಕಾರಿ ಕೆಲಸಗಳಲ್ಲಿ ಒತ್ತಡ, ಔತಣ ಕೂಟಗಳಲ್ಲಿ ಭಾಗಿ, ಮನಶಾಂತಿ, ಮನೋಭಿಲಾಷೆ ಈಡೇರುವುದು.
ಕಟಕ: ಅನಾವಶ್ಯಕ ಖರ್ಚಿಗೆ ದಾರಿ, ಮೆಡಿಕಲ್ ಕ್ಷೇತ್ರದವರಿಗೆ ಅನುಕೂಲ, ದೂರಾಲೋಚನೆ, ಸಾಲಭಾದೆ.
ಸಿಂಹ: ಸ್ಥಿರಾಸ್ತಿ ವಿಚಾರದಲ್ಲಿ ದಾಯಾದಿ ಕಲಹ, ಕಪ್ಪು ಬಣ್ಣದ ವ್ಯಕ್ತಿಯಿಂದ ಸಹಾಯ, ಬಾಕಿ ಹಣ ಕೈ ಸೇರುವುದು.
ಕನ್ಯಾ: ಮಕ್ಕಳ ಅಗತ್ಯಕ್ಕೆ ಖರ್ಚು, ಸಂಕಟ, ಅತಿಯಾದ ಕೋಪ, ಮನಸ್ಸಿನ ಹತೋಟಿ ಕಳೆದುಕೊಳ್ಳುವಿರಿ.
ತುಲಾ: ದಿನಸಿ ವ್ಯಾಪಾರಿಗಳಿಗೆ ಲಾಭ, ನಾನಾ ವಿಚಾರಗಳಲ್ಲಿ ಆಸಕ್ತಿ, ಮಕ್ಕಳಿಂದ ದುಃಖ, ತಾಳ್ಮೆಯಿಂದ ಇರಿ.
ವೃಶ್ಚಿಕ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ವಿಧೇಯತೆ ಯಶಸ್ಸಿನ ಮೆಟ್ಟಿಲು, ಮನಶಾಂತಿ, ದಾಂಪತ್ಯದಲ್ಲಿ ಪ್ರೀತಿ ಸಮಾಗಮ.
ಧನಸ್ಸು: ಮಾತಿನ ಚಕಮಕಿ, ದುರಾಭ್ಯಾಸಕ್ಕೆ ಖರ್ಚು, ಮಿತ್ರರಿಂದ ಕೆಡಕು, ಗೊಂದಲಮಯ ವಾತಾವರಣ.
ಮಕರ: ನಿಮ್ಮ ಸಾಧನೆಯನ್ನು ಕೊಂಡಾಡುವರು, ಷೇರು ಮಾರುಕಟ್ಟೆಯಲ್ಲಿ ಲಾಭ, ನೀವಾಡುವ ಮಾತಿನಿಂದ ಅನರ್ಥ.
ಕುಂಭ: ಸ್ವಯಂಕೃತ ನಿಂದನೆ, ಅತಿಯಾದ ದೇಹಾಲಸ್ಯ, ಚಂಚಲ ಸ್ವಭಾವ, ಪ್ರತಿನಿಧಿಗಳಿಗೆ ಉತ್ತಮ ಆದಾಯ.
ಮೀನ: ಪಿತೃವಿನಿಂದ ಸಹಾಯ, ಬದುಕಿಗೆ ಉತ್ತಮ ತಿರುವು, ಕಾರ್ಯಕ್ಷೇತ್ರದಲ್ಲಿ ಒತ್ತಡ, ಅವಿವಾಹಿತರಿಗೆ ವಿವಾಹಯೋಗ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…