Featured

04-06-2022 : ಇಂದಿನ ದಿನ ಭವಿಷ್ಯ -Vishwanews24

04-06-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಉದ್ಯೋಗ ಲಾಭ, ದೂರ ಪ್ರಯಾಣ, ಪ್ರಯಾಣದಲ್ಲಿ ವಿಘ್ನ, ನಿರಾಸೆ, ಗುಪ್ತ ಪ್ರಯತ್ನ, ಅವಕಾಶ ವಂಚಿತರಾಗುವಿರಿ, ಲಾಭದಲ್ಲಿ ಚೇತರಿಕೆ, ಸೋಮಾರಿತನ ಆಲಸ್ಯ ಆತುರ

ವೃಷಭ: ಉದ್ಯೋಗದಲ್ಲಿ ಅನುಕೂಲ, ಉತ್ತಮ ಹೆಸರು ಕೀರ್ತಿ ಪ್ರತಿಷ್ಠೆ, ವ್ಯಾಜ್ಯದಲ್ಲಿ ಜಯ, ಪಾಲುದಾರಿಕೆಯಲ್ಲಿ ಲಾಭ, ಸಂಗಾತಿಯಿಂದ ಸಹಕಾರ, ವಿದ್ಯಾಭ್ಯಾಸದಲ್ಲಿ ಯಶಸ್ಸು

ಮಿಥುನ: ಅನಿರೀಕ್ಷಿತ ಧನಾಗಮನ, ಉದ್ಯೋಗದಲ್ಲಿ ಯಶಸ್ಸು, ಸಾಲಬಾಧೆ, ಶತ್ರು ಕಾಟ, ಪ್ರಯಾಣದಲ್ಲಿ ಅಡತಡೆ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ

ಕಟಕ: ಅಪವಾದ, ಉದ್ಯೋಗ ನಷ್ಟ, ಗೌರವಕ್ಕೆ ಧಕ್ಕೆ, ಶುಭಕಾರ್ಯಕ್ಕೆ ವಿಘ್ನ, ಅನಿರೀಕ್ಷಿತ ಪ್ರಯಾಣ, ಆರ್ಥಿಕ ಮುಗ್ಗಟ್ಟು, ಪ್ರೀತಿ ಪ್ರೇಮದಲ್ಲಿ ಕಿರಿಕಿರಿ, ಧರ್ಮಕಾರ್ಯದಲ್ಲಿ ಅಡಚಣೆ

ಸಿಂಹ: ಅನಾರೋಗ್ಯ, ದಾಂಪತ್ಯದಲ್ಲಿ ಕಿರಿಕಿರಿ, ಸ್ಥಿರಾಸ್ತಿ ವಾಹನದಿಂದ ತೊಂದರೆ, ಪ್ರಯಾಣಕ್ಕೆ ತಡೆ, ಪಾಲುದಾರಿಕೆ ಸಮಸ್ಯೆಗಳು, ವಿದ್ಯಾಭ್ಯಾಸಕ್ಕೆ ವಿಘ್ನ

ಕನ್ಯಾ: ಆಪತ್ತಿನಿಂದ ಪಾರು, ದಾಂಪತ್ಯ ಕಲಹಗಳು, ಆತುರದಿಂದ ಕಾರ್ಯ ವಿಘ್ನ, ಅನಿರೀಕ್ಷಿತ ಉದ್ಯೋಗ, ಸಾಲ ದೊರೆಯುವುದು, ಕೆಲಸಗಾರರಿಂದ ಒತ್ತಡ, ಬಂಧುಗಳಿಂದ ಸಹಕಾರ

ತುಲಾ: ಋಣಭಾದೆಯಿಂದ ಮುಕ್ತಿ, ಅವಕಾಶ ಕಳೆದುಕೊಳ್ಳುವಿರಿ, ದಾಂಪತ್ಯದಿಂದ ದೂರ, ಪ್ರೀತಿ ಪ್ರೇಮ ಭಾವನೆಗಳಿಗೆ ಪೆಟ್ಟು, ದುಶ್ಚಟಗಳಿಂದ ತೊಂದರೆ, ವ್ಯಾಪಾರದಲ್ಲಿ ತೊಡಕು, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ

ವೃಶ್ಚಿಕ: ಸ್ವಂತ ವ್ಯವಹಾರಕ್ಕೆ ಶುಭ, ಸಾಲ ತೀರಿಸುವಿರಿ, ಸ್ಥಿರಾಸ್ತಿ ವಾಹನ ಅನುಕೂಲ, ಭಾವನೆಗಳಿಗೆ ಪೆಟ್ಟು,ಅನಾರೋಗ್ಯ, ಪರಿಹಾರ ಬನ್ನಿ ಪತ್ರೆಯಿಂದ ಪೂಜೆ ಮಾಡಿ

ಧನಸ್ಸು: ಆರ್ಥಿಕ ಚೇತರಿಕೆ, ನೆರೆಹೊರೆಯವರೊಂದಿಗೆ ಉತ್ತಮ ಬಾಂಧವ್ಯ, ಪ್ರೀತಿ-ಪ್ರೇಮದಲ್ಲಿ ಸೋಲು, ಜೂಜಿನಿಂದ ನಷ್ಟ, ಪತ್ರ ವ್ಯವಹಾರದಲ್ಲಿ ಯಶಸ್ಸು, ಧೈರ್ಯದಿಂದ ಕಾರ್ಯಜಯ, ಹಿರಿಯರ ಮಾರ್ಗದರ್ಶನ

ಮಕರ: ಆರ್ಥಿಕ ಅನುಕೂಲ, ಪ್ರಯಾಣದಿಂದ ಪ್ರಯೋಜನವಿಲ್ಲ, ಲಾಭದಲ್ಲಿ ಚೇತರಿಕೆ, ಮಾತಿನಿಂದ ತೊಂದರೆ, ಆಹಾರ ವ್ಯತ್ಯಾಸ, ವಾಹನದಿಂದ ಖರ್ಚು, ಹೊಸ ವಸ್ತು ಖರೀದಿಯಲ್ಲಿ ಮೋಸ

ಕುಂಭ: ಆತುರ ಕೋಪ ದುಡುಕು, ದೀರ್ಘಕಾಲದ ಅನಾರೋಗ್ಯ, ಗೌರವಕ್ಕೆ ಧಕ್ಕೆ ಅಶಾಂತಿ, ಆರ್ಥಿಕ ನಷ್ಟ ಅವಮಾನಗಳು, ಉದ್ಯೋಗ ಒತ್ತಡಗಳು ನಿರಾಸಕ್ತಿ

ಮೀನ: ಆರ್ಥಿಕ ಮುಗ್ಗಟ್ಟುಗಳು, ವ್ಯವಹಾರದಲ್ಲಿ ನಷ್ಟ, ಅನಗತ್ಯ ತಿರುಗಾಟ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಆತ್ಮಬಲ ಕುಗ್ಗುವುದು, ಆರೋಗ್ಯದಲ್ಲಿ ಏರುಪೇರು

Vishwa News 24

Recent Posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

30 minutes ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

1 day ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

1 day ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

1 day ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

1 day ago

ಉಡುಪಿ: ಎ.10ರಂದು ನೇರ ಸಂದರ್ಶನ – vishwanews24

ಉಡುಪಿ: ಎ.10ರಂದು ನೇರ ಸಂದರ್ಶನ ಉಡುಪಿ: ನಗರದ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ ಟವರ್ಸ್‌ನ ಹರ್ಷ ರೀಟೇಲ್…

1 day ago