Featured

04-06-2022 : ಇಂದಿನ ದಿನ ಭವಿಷ್ಯ -Vishwanews24

04-06-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಉದ್ಯೋಗ ಲಾಭ, ದೂರ ಪ್ರಯಾಣ, ಪ್ರಯಾಣದಲ್ಲಿ ವಿಘ್ನ, ನಿರಾಸೆ, ಗುಪ್ತ ಪ್ರಯತ್ನ, ಅವಕಾಶ ವಂಚಿತರಾಗುವಿರಿ, ಲಾಭದಲ್ಲಿ ಚೇತರಿಕೆ, ಸೋಮಾರಿತನ ಆಲಸ್ಯ ಆತುರ

ವೃಷಭ: ಉದ್ಯೋಗದಲ್ಲಿ ಅನುಕೂಲ, ಉತ್ತಮ ಹೆಸರು ಕೀರ್ತಿ ಪ್ರತಿಷ್ಠೆ, ವ್ಯಾಜ್ಯದಲ್ಲಿ ಜಯ, ಪಾಲುದಾರಿಕೆಯಲ್ಲಿ ಲಾಭ, ಸಂಗಾತಿಯಿಂದ ಸಹಕಾರ, ವಿದ್ಯಾಭ್ಯಾಸದಲ್ಲಿ ಯಶಸ್ಸು

ಮಿಥುನ: ಅನಿರೀಕ್ಷಿತ ಧನಾಗಮನ, ಉದ್ಯೋಗದಲ್ಲಿ ಯಶಸ್ಸು, ಸಾಲಬಾಧೆ, ಶತ್ರು ಕಾಟ, ಪ್ರಯಾಣದಲ್ಲಿ ಅಡತಡೆ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ

ಕಟಕ: ಅಪವಾದ, ಉದ್ಯೋಗ ನಷ್ಟ, ಗೌರವಕ್ಕೆ ಧಕ್ಕೆ, ಶುಭಕಾರ್ಯಕ್ಕೆ ವಿಘ್ನ, ಅನಿರೀಕ್ಷಿತ ಪ್ರಯಾಣ, ಆರ್ಥಿಕ ಮುಗ್ಗಟ್ಟು, ಪ್ರೀತಿ ಪ್ರೇಮದಲ್ಲಿ ಕಿರಿಕಿರಿ, ಧರ್ಮಕಾರ್ಯದಲ್ಲಿ ಅಡಚಣೆ

ಸಿಂಹ: ಅನಾರೋಗ್ಯ, ದಾಂಪತ್ಯದಲ್ಲಿ ಕಿರಿಕಿರಿ, ಸ್ಥಿರಾಸ್ತಿ ವಾಹನದಿಂದ ತೊಂದರೆ, ಪ್ರಯಾಣಕ್ಕೆ ತಡೆ, ಪಾಲುದಾರಿಕೆ ಸಮಸ್ಯೆಗಳು, ವಿದ್ಯಾಭ್ಯಾಸಕ್ಕೆ ವಿಘ್ನ

ಕನ್ಯಾ: ಆಪತ್ತಿನಿಂದ ಪಾರು, ದಾಂಪತ್ಯ ಕಲಹಗಳು, ಆತುರದಿಂದ ಕಾರ್ಯ ವಿಘ್ನ, ಅನಿರೀಕ್ಷಿತ ಉದ್ಯೋಗ, ಸಾಲ ದೊರೆಯುವುದು, ಕೆಲಸಗಾರರಿಂದ ಒತ್ತಡ, ಬಂಧುಗಳಿಂದ ಸಹಕಾರ

ತುಲಾ: ಋಣಭಾದೆಯಿಂದ ಮುಕ್ತಿ, ಅವಕಾಶ ಕಳೆದುಕೊಳ್ಳುವಿರಿ, ದಾಂಪತ್ಯದಿಂದ ದೂರ, ಪ್ರೀತಿ ಪ್ರೇಮ ಭಾವನೆಗಳಿಗೆ ಪೆಟ್ಟು, ದುಶ್ಚಟಗಳಿಂದ ತೊಂದರೆ, ವ್ಯಾಪಾರದಲ್ಲಿ ತೊಡಕು, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ

ವೃಶ್ಚಿಕ: ಸ್ವಂತ ವ್ಯವಹಾರಕ್ಕೆ ಶುಭ, ಸಾಲ ತೀರಿಸುವಿರಿ, ಸ್ಥಿರಾಸ್ತಿ ವಾಹನ ಅನುಕೂಲ, ಭಾವನೆಗಳಿಗೆ ಪೆಟ್ಟು,ಅನಾರೋಗ್ಯ, ಪರಿಹಾರ ಬನ್ನಿ ಪತ್ರೆಯಿಂದ ಪೂಜೆ ಮಾಡಿ

ಧನಸ್ಸು: ಆರ್ಥಿಕ ಚೇತರಿಕೆ, ನೆರೆಹೊರೆಯವರೊಂದಿಗೆ ಉತ್ತಮ ಬಾಂಧವ್ಯ, ಪ್ರೀತಿ-ಪ್ರೇಮದಲ್ಲಿ ಸೋಲು, ಜೂಜಿನಿಂದ ನಷ್ಟ, ಪತ್ರ ವ್ಯವಹಾರದಲ್ಲಿ ಯಶಸ್ಸು, ಧೈರ್ಯದಿಂದ ಕಾರ್ಯಜಯ, ಹಿರಿಯರ ಮಾರ್ಗದರ್ಶನ

ಮಕರ: ಆರ್ಥಿಕ ಅನುಕೂಲ, ಪ್ರಯಾಣದಿಂದ ಪ್ರಯೋಜನವಿಲ್ಲ, ಲಾಭದಲ್ಲಿ ಚೇತರಿಕೆ, ಮಾತಿನಿಂದ ತೊಂದರೆ, ಆಹಾರ ವ್ಯತ್ಯಾಸ, ವಾಹನದಿಂದ ಖರ್ಚು, ಹೊಸ ವಸ್ತು ಖರೀದಿಯಲ್ಲಿ ಮೋಸ

ಕುಂಭ: ಆತುರ ಕೋಪ ದುಡುಕು, ದೀರ್ಘಕಾಲದ ಅನಾರೋಗ್ಯ, ಗೌರವಕ್ಕೆ ಧಕ್ಕೆ ಅಶಾಂತಿ, ಆರ್ಥಿಕ ನಷ್ಟ ಅವಮಾನಗಳು, ಉದ್ಯೋಗ ಒತ್ತಡಗಳು ನಿರಾಸಕ್ತಿ

ಮೀನ: ಆರ್ಥಿಕ ಮುಗ್ಗಟ್ಟುಗಳು, ವ್ಯವಹಾರದಲ್ಲಿ ನಷ್ಟ, ಅನಗತ್ಯ ತಿರುಗಾಟ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಆತ್ಮಬಲ ಕುಗ್ಗುವುದು, ಆರೋಗ್ಯದಲ್ಲಿ ಏರುಪೇರು

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

10 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

10 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

11 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

12 hours ago