ಮೇಷ: ಬಂಧುಗಳಿಂದ ತೊಂದರೆ, ಚಂಚಲ ಮನಸ್ಸು, ಧನವ್ಯಯ, ಆಕಸ್ಮಿಕ ಖರ್ಚು, ಶತ್ರುಭಯ,ಅಶಾಂತಿ.
ವೃಷಭ: ವ್ಯಾಪಾರದಲ್ಲಿ ಲಾಭ, ವಾಹನ ರಿಪೇರಿ, ದುಷ್ಟಬುದ್ಧಿ, ತೀರ್ಥಯಾತ್ರೆ ದರ್ಶನ, ಧನಪ್ರಾಪ್ತಿ.
ಮಿಥುನ: ಪಾಪಬುದ್ಧಿ, ಅತಿಯಾದ ಕೋಪ, ಸಾಲಭಾದೆ, ಅನಾರೋಗ್ಯ, ವಿದ್ಯಾಭ್ಯಾಸದಲ್ಲಿ ಹಿನ್ನಡೆ.
ಕಟಕ: ಕುಟುಂಬ ಸೌಖ್ಯ, ವ್ಯಾಪಾರದಲ್ಲಿ ಮಂದಗತಿ, ದೂರ ಪ್ರಯಾಣ, ಮನಃಶಾಂತಿ, ಋಣ ವಿಮೋಚನೆ, ಮೇಲಾಧಿಕಾರಿಗಳಿಂದ ಪ್ರಶಂಸೆ.
ಸಿಂಹ: ಹೊಸ ಅವಕಾಶಗಳು, ಧಾರ್ಮಿಕ ಕಾರ್ಯಗಳಲ್ಲಿ ಹಣ ವ್ಯಯ, ಮಹಿಳೆಯರಿಗೆ ಶುಭ, ಮನಸ್ತಾಪ.
ಕನ್ಯಾ: ಆರ್ಥಿಕ ಪರಿಸ್ಥಿತಿ ಚೇತರಿಕೆ, ಅನಾರೋಗ್ಯ, ಕಾರ್ಯಸಾಧನೆ, ಕೃಷಿಯಲ್ಲಿ ಲಾಭ, ಹಿತಶತ್ರುಗಳ ಭಾದೆ, ಅನ್ಯ ಜನರಲ್ಲಿ ದ್ವೇಷ.
ತುಲಾ: ಅನಿರೀಕ್ಷಿತ ದ್ರವ್ಯಲಾಭ, ಯತ್ನ ಕಾರ್ಯ ಅನುಕೂಲ, ಋಣಭಾದೆ, ವೈಮನಸ್ಸು, ಇತರರ ಮಾತಿಗೆ ಮರುಳಾಗಬೇಡಿ.
ವೃಶ್ಚಿಕ: ದೇವತಾಕಾರ್ಯ ಮಾಡುವಿರಿ, ಕೆಲಸದಲ್ಲಿ ನಿರಾಸೆಯಾಗುವುದು, ಉದ್ವೇಗಕ್ಕೆ ಒಳಗಾಗುವಿರಿ, ಮನಕ್ಲೇಷ.
ಧನಸ್ಸು: ಹಿರಿಯ ಸಲಹೆಗಳನ್ನು ಸ್ವೀಕರಿಸಿ, ಸಾಲಭಾದೆ, ಖರ್ಚಿನ ಮೇಲೆ ಹಿಡಿತವಿರಲಿ.
ಮಕರ: ಗೆಳೆಯರಿಂದ ಸಹಾಯ ಪಡೆಯುವಿರಿ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ವೈಯಕ್ತಿಕ ವಿಚಾರಗಳಲ್ಲಿ ಜಾಗ್ರತೆ.
ಕುಂಭ: ಮನಸ್ಸಿನಲ್ಲಿ ಭಯ ಭೀತಿ, ಯಾರನ್ನು ಹೆಚ್ಚಾಗಿ ನಂಬಬೇಡಿ, ಮನಸ್ತಾಪ, ಅಲಂಕಾರಿಕ ವಸ್ತುಗಳಿಗೆ ಖರ್ಚು.
ಮೀನ: ಪರರಿಂದ ಮೋಸ ಎಚ್ಚರ, ಉದ್ಯೋಗದಲ್ಲಿ ಬಡ್ತಿ, ಸತ್ಕಾರ್ಯಾಸಕ್ತಿ, ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ.
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…
ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್ಗೆ ವಧು ಕರೆತರಲು ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…
ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…