Featured

04-08-2021 : ಇಂದಿನ ದಿನ ಭವಿಷ್ಯ -Vishwanews24

04-08-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಬಂಧುಗಳಿಂದ ತೊಂದರೆ, ಚಂಚಲ ಮನಸ್ಸು, ಧನವ್ಯಯ, ಆಕಸ್ಮಿಕ ಖರ್ಚು, ಶತ್ರುಭಯ,ಅಶಾಂತಿ.

ವೃಷಭ: ವ್ಯಾಪಾರದಲ್ಲಿ ಲಾಭ, ವಾಹನ ರಿಪೇರಿ, ದುಷ್ಟಬುದ್ಧಿ, ತೀರ್ಥಯಾತ್ರೆ ದರ್ಶನ, ಧನಪ್ರಾಪ್ತಿ.

ಮಿಥುನ: ಪಾಪಬುದ್ಧಿ, ಅತಿಯಾದ ಕೋಪ, ಸಾಲಭಾದೆ, ಅನಾರೋಗ್ಯ, ವಿದ್ಯಾಭ್ಯಾಸದಲ್ಲಿ ಹಿನ್ನಡೆ.

ಕಟಕ: ಕುಟುಂಬ ಸೌಖ್ಯ, ವ್ಯಾಪಾರದಲ್ಲಿ ಮಂದಗತಿ, ದೂರ ಪ್ರಯಾಣ, ಮನಃಶಾಂತಿ, ಋಣ ವಿಮೋಚನೆ, ಮೇಲಾಧಿಕಾರಿಗಳಿಂದ ಪ್ರಶಂಸೆ.

ಸಿಂಹ: ಹೊಸ ಅವಕಾಶಗಳು, ಧಾರ್ಮಿಕ ಕಾರ್ಯಗಳಲ್ಲಿ ಹಣ ವ್ಯಯ, ಮಹಿಳೆಯರಿಗೆ ಶುಭ, ಮನಸ್ತಾಪ.

ಕನ್ಯಾ: ಆರ್ಥಿಕ ಪರಿಸ್ಥಿತಿ ಚೇತರಿಕೆ, ಅನಾರೋಗ್ಯ, ಕಾರ್ಯಸಾಧನೆ, ಕೃಷಿಯಲ್ಲಿ ಲಾಭ, ಹಿತಶತ್ರುಗಳ ಭಾದೆ, ಅನ್ಯ ಜನರಲ್ಲಿ ದ್ವೇಷ.

ತುಲಾ: ಅನಿರೀಕ್ಷಿತ ದ್ರವ್ಯಲಾಭ, ಯತ್ನ ಕಾರ್ಯ ಅನುಕೂಲ, ಋಣಭಾದೆ, ವೈಮನಸ್ಸು, ಇತರರ ಮಾತಿಗೆ ಮರುಳಾಗಬೇಡಿ.

ವೃಶ್ಚಿಕ: ದೇವತಾಕಾರ್ಯ ಮಾಡುವಿರಿ, ಕೆಲಸದಲ್ಲಿ ನಿರಾಸೆಯಾಗುವುದು, ಉದ್ವೇಗಕ್ಕೆ ಒಳಗಾಗುವಿರಿ, ಮನಕ್ಲೇಷ.

ಧನಸ್ಸು: ಹಿರಿಯ ಸಲಹೆಗಳನ್ನು ಸ್ವೀಕರಿಸಿ, ಸಾಲಭಾದೆ, ಖರ್ಚಿನ ಮೇಲೆ ಹಿಡಿತವಿರಲಿ.

ಮಕರ: ಗೆಳೆಯರಿಂದ ಸಹಾಯ ಪಡೆಯುವಿರಿ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ವೈಯಕ್ತಿಕ ವಿಚಾರಗಳಲ್ಲಿ ಜಾಗ್ರತೆ.

ಕುಂಭ: ಮನಸ್ಸಿನಲ್ಲಿ ಭಯ ಭೀತಿ, ಯಾರನ್ನು ಹೆಚ್ಚಾಗಿ ನಂಬಬೇಡಿ, ಮನಸ್ತಾಪ, ಅಲಂಕಾರಿಕ ವಸ್ತುಗಳಿಗೆ ಖರ್ಚು.

ಮೀನ: ಪರರಿಂದ ಮೋಸ ಎಚ್ಚರ, ಉದ್ಯೋಗದಲ್ಲಿ ಬಡ್ತಿ, ಸತ್ಕಾರ್ಯಾಸಕ್ತಿ, ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ.

Vishwa News 24

Recent Posts

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು -vishwanews24

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…

8 hours ago

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ -vishwanews24

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…

11 hours ago

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

13 hours ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

14 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

14 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

14 hours ago