Featured

04-08-2021 : ಇಂದಿನ ದಿನ ಭವಿಷ್ಯ -Vishwanews24

04-08-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಬಂಧುಗಳಿಂದ ತೊಂದರೆ, ಚಂಚಲ ಮನಸ್ಸು, ಧನವ್ಯಯ, ಆಕಸ್ಮಿಕ ಖರ್ಚು, ಶತ್ರುಭಯ,ಅಶಾಂತಿ.

ವೃಷಭ: ವ್ಯಾಪಾರದಲ್ಲಿ ಲಾಭ, ವಾಹನ ರಿಪೇರಿ, ದುಷ್ಟಬುದ್ಧಿ, ತೀರ್ಥಯಾತ್ರೆ ದರ್ಶನ, ಧನಪ್ರಾಪ್ತಿ.

ಮಿಥುನ: ಪಾಪಬುದ್ಧಿ, ಅತಿಯಾದ ಕೋಪ, ಸಾಲಭಾದೆ, ಅನಾರೋಗ್ಯ, ವಿದ್ಯಾಭ್ಯಾಸದಲ್ಲಿ ಹಿನ್ನಡೆ.

ಕಟಕ: ಕುಟುಂಬ ಸೌಖ್ಯ, ವ್ಯಾಪಾರದಲ್ಲಿ ಮಂದಗತಿ, ದೂರ ಪ್ರಯಾಣ, ಮನಃಶಾಂತಿ, ಋಣ ವಿಮೋಚನೆ, ಮೇಲಾಧಿಕಾರಿಗಳಿಂದ ಪ್ರಶಂಸೆ.

ಸಿಂಹ: ಹೊಸ ಅವಕಾಶಗಳು, ಧಾರ್ಮಿಕ ಕಾರ್ಯಗಳಲ್ಲಿ ಹಣ ವ್ಯಯ, ಮಹಿಳೆಯರಿಗೆ ಶುಭ, ಮನಸ್ತಾಪ.

ಕನ್ಯಾ: ಆರ್ಥಿಕ ಪರಿಸ್ಥಿತಿ ಚೇತರಿಕೆ, ಅನಾರೋಗ್ಯ, ಕಾರ್ಯಸಾಧನೆ, ಕೃಷಿಯಲ್ಲಿ ಲಾಭ, ಹಿತಶತ್ರುಗಳ ಭಾದೆ, ಅನ್ಯ ಜನರಲ್ಲಿ ದ್ವೇಷ.

ತುಲಾ: ಅನಿರೀಕ್ಷಿತ ದ್ರವ್ಯಲಾಭ, ಯತ್ನ ಕಾರ್ಯ ಅನುಕೂಲ, ಋಣಭಾದೆ, ವೈಮನಸ್ಸು, ಇತರರ ಮಾತಿಗೆ ಮರುಳಾಗಬೇಡಿ.

ವೃಶ್ಚಿಕ: ದೇವತಾಕಾರ್ಯ ಮಾಡುವಿರಿ, ಕೆಲಸದಲ್ಲಿ ನಿರಾಸೆಯಾಗುವುದು, ಉದ್ವೇಗಕ್ಕೆ ಒಳಗಾಗುವಿರಿ, ಮನಕ್ಲೇಷ.

ಧನಸ್ಸು: ಹಿರಿಯ ಸಲಹೆಗಳನ್ನು ಸ್ವೀಕರಿಸಿ, ಸಾಲಭಾದೆ, ಖರ್ಚಿನ ಮೇಲೆ ಹಿಡಿತವಿರಲಿ.

ಮಕರ: ಗೆಳೆಯರಿಂದ ಸಹಾಯ ಪಡೆಯುವಿರಿ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ವೈಯಕ್ತಿಕ ವಿಚಾರಗಳಲ್ಲಿ ಜಾಗ್ರತೆ.

ಕುಂಭ: ಮನಸ್ಸಿನಲ್ಲಿ ಭಯ ಭೀತಿ, ಯಾರನ್ನು ಹೆಚ್ಚಾಗಿ ನಂಬಬೇಡಿ, ಮನಸ್ತಾಪ, ಅಲಂಕಾರಿಕ ವಸ್ತುಗಳಿಗೆ ಖರ್ಚು.

ಮೀನ: ಪರರಿಂದ ಮೋಸ ಎಚ್ಚರ, ಉದ್ಯೋಗದಲ್ಲಿ ಬಡ್ತಿ, ಸತ್ಕಾರ್ಯಾಸಕ್ತಿ, ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

24 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago