Featured

04-12-2021 : ಇಂದಿನ ದಿನ ಭವಿಷ್ಯ -Vishwanews24

04-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಮನಸ್ತಾಪಗಳು ಮತ್ತು ಕಲಹಗಳು, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಉದ್ಯೋಗದಲ್ಲಿ ನಿರಾಸಕ್ತಿ.

ವೃಷಭ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಬಂಧು ಬಾಂಧವರಲ್ಲಿ ಬೇಸರ, ಅನಿರೀಕ್ಷಿತ ಧನ ನಷ್ಟ, ಸಾಲ ಮಾಡುವ ಪರಿಸ್ಥಿತಿ.

ಮಿಥುನ: ಆರ್ಥಿಕ ಪರಿಸ್ಥಿತಿ ಉತ್ತಮ, ವಿದ್ಯಾರ್ಥಿಗಳಲ್ಲಿ ಹೊಸ ಆಸೆ, ಸ್ವಂತ ವ್ಯಾಪಾರದಲ್ಲಿ ಅನುಕೂಲ.

ಕಟಕ: ಮಹಿಳೆಯರಿಗೆ ಆರೋಗ್ಯ ಸಮಸ್ಯೆ, ಕೆಲಸ ಕಾರ್ಯಗಳಿಗೆ ಅಡೆತಡೆ, ಆತಂಕ ಮತ್ತು ಚಿಂತೆ.

ಸಿಂಹ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಅಧಿಕ ನಿದ್ರೆ, ಆರೋಗ್ಯ ಸಮಸ್ಯೆ, ಉದ್ಯೋಗದ ಚಿಂತೆ, ದೂರ ಪ್ರದೇಶಕ್ಕೆ ತೆರಳುವ ಆಸೆ.

ಕನ್ಯಾ: ಉನ್ನತ ವಿದ್ಯಾಭ್ಯಾಸದ ಹಂಬಲ, ಮಿತ್ರರಿಂದ ಸಂಕಷ್ಟ, ಉದ್ಯೋಗ ಬದಲಾವಣೆಯಿಂದ ಉತ್ತಮ ಅವಕಾಶ.

ತುಲಾ: ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ಮಾತಿನಿಂದ ತೊಂದರೆ, ಅನಿರೀಕ್ಷಿತವಾಗಿ ಅಧಿಕ ಖರ್ಚು.

ವೃಶ್ಚಿಕ: ವಿದ್ಯಾರ್ಥಿಗಳಲ್ಲಿ ಮಂದತ್ವ, ಅಧಿಕ ಅನಾರೋಗ್ಯ, ಅಪಮಾನ ಅಪ ನಿಂದನೆ, ಪ್ರಯಾಣದಲ್ಲಿ ಅಡೆತಡೆ.

ಧನಸ್ಸು: ಅನಿರೀಕ್ಷಿತ ಘಟನೆಗಳಿಂದ ಮನೋವ್ಯಾಧಿ, ವಿದ್ಯಾರ್ಥಿಗಳಲ್ಲಿ ಚುರುಕುತನ, ದೂರ ಪ್ರದೇಶದಲ್ಲಿ ಉದ್ಯೋಗದ ಆಸೆ.

ಮಕರ: ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ರಾಜಯೋಗದ ದಿವಸ, ಆರೋಗ್ಯದಲ್ಲಿ ಏರುಪೇರು.

ಕುಂಭ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಕೆಲಸ ಮಾಡಬೇಕೆನ್ನುವ ಹಂಬಲ, ಮಿತ್ರರಿಂದ ಅನುಕೂಲ, ಸಂತೋಷಕೂಟಗಳಲ್ಲಿ ಪಾಲ್ಗೊಳ್ಳುವ ಸಂದರ್ಭ, ಉದ್ಯೋಗ ಸ್ಥಳದಲ್ಲಿ ಶತ್ರುಗಳು ಅಧಿಕ, ಮಿತ್ರರಿಂದ ಸಾಂತ್ವನ.

ಮೀನ: ಅತಿಯಾದ ಆಸೆಗೆ ಬಲಿ, ವಿದ್ಯಾಭ್ಯಾಸಕ್ಕೆ ತೊಡಕು, ಐಷಾರಾಮಿ ಜೀವನದ ಒಲವು, ಉದ್ಯೋಗ ಸ್ಥಳದಲ್ಲಿ ಕಲಹ.

Vishwa News 24

Recent Posts

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

42 minutes ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

1 hour ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

1 hour ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

2 hours ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

2 hours ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

2 hours ago