Featured

04-12-2021 : ಇಂದಿನ ದಿನ ಭವಿಷ್ಯ -Vishwanews24

04-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಮನಸ್ತಾಪಗಳು ಮತ್ತು ಕಲಹಗಳು, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಉದ್ಯೋಗದಲ್ಲಿ ನಿರಾಸಕ್ತಿ.

ವೃಷಭ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಬಂಧು ಬಾಂಧವರಲ್ಲಿ ಬೇಸರ, ಅನಿರೀಕ್ಷಿತ ಧನ ನಷ್ಟ, ಸಾಲ ಮಾಡುವ ಪರಿಸ್ಥಿತಿ.

ಮಿಥುನ: ಆರ್ಥಿಕ ಪರಿಸ್ಥಿತಿ ಉತ್ತಮ, ವಿದ್ಯಾರ್ಥಿಗಳಲ್ಲಿ ಹೊಸ ಆಸೆ, ಸ್ವಂತ ವ್ಯಾಪಾರದಲ್ಲಿ ಅನುಕೂಲ.

ಕಟಕ: ಮಹಿಳೆಯರಿಗೆ ಆರೋಗ್ಯ ಸಮಸ್ಯೆ, ಕೆಲಸ ಕಾರ್ಯಗಳಿಗೆ ಅಡೆತಡೆ, ಆತಂಕ ಮತ್ತು ಚಿಂತೆ.

ಸಿಂಹ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಅಧಿಕ ನಿದ್ರೆ, ಆರೋಗ್ಯ ಸಮಸ್ಯೆ, ಉದ್ಯೋಗದ ಚಿಂತೆ, ದೂರ ಪ್ರದೇಶಕ್ಕೆ ತೆರಳುವ ಆಸೆ.

ಕನ್ಯಾ: ಉನ್ನತ ವಿದ್ಯಾಭ್ಯಾಸದ ಹಂಬಲ, ಮಿತ್ರರಿಂದ ಸಂಕಷ್ಟ, ಉದ್ಯೋಗ ಬದಲಾವಣೆಯಿಂದ ಉತ್ತಮ ಅವಕಾಶ.

ತುಲಾ: ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ಮಾತಿನಿಂದ ತೊಂದರೆ, ಅನಿರೀಕ್ಷಿತವಾಗಿ ಅಧಿಕ ಖರ್ಚು.

ವೃಶ್ಚಿಕ: ವಿದ್ಯಾರ್ಥಿಗಳಲ್ಲಿ ಮಂದತ್ವ, ಅಧಿಕ ಅನಾರೋಗ್ಯ, ಅಪಮಾನ ಅಪ ನಿಂದನೆ, ಪ್ರಯಾಣದಲ್ಲಿ ಅಡೆತಡೆ.

ಧನಸ್ಸು: ಅನಿರೀಕ್ಷಿತ ಘಟನೆಗಳಿಂದ ಮನೋವ್ಯಾಧಿ, ವಿದ್ಯಾರ್ಥಿಗಳಲ್ಲಿ ಚುರುಕುತನ, ದೂರ ಪ್ರದೇಶದಲ್ಲಿ ಉದ್ಯೋಗದ ಆಸೆ.

ಮಕರ: ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ರಾಜಯೋಗದ ದಿವಸ, ಆರೋಗ್ಯದಲ್ಲಿ ಏರುಪೇರು.

ಕುಂಭ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಕೆಲಸ ಮಾಡಬೇಕೆನ್ನುವ ಹಂಬಲ, ಮಿತ್ರರಿಂದ ಅನುಕೂಲ, ಸಂತೋಷಕೂಟಗಳಲ್ಲಿ ಪಾಲ್ಗೊಳ್ಳುವ ಸಂದರ್ಭ, ಉದ್ಯೋಗ ಸ್ಥಳದಲ್ಲಿ ಶತ್ರುಗಳು ಅಧಿಕ, ಮಿತ್ರರಿಂದ ಸಾಂತ್ವನ.

ಮೀನ: ಅತಿಯಾದ ಆಸೆಗೆ ಬಲಿ, ವಿದ್ಯಾಭ್ಯಾಸಕ್ಕೆ ತೊಡಕು, ಐಷಾರಾಮಿ ಜೀವನದ ಒಲವು, ಉದ್ಯೋಗ ಸ್ಥಳದಲ್ಲಿ ಕಲಹ.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

2 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

2 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

2 hours ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

2 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

3 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

3 hours ago