Featured

04-12-2021 : ಇಂದಿನ ದಿನ ಭವಿಷ್ಯ -Vishwanews24

04-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಮನಸ್ತಾಪಗಳು ಮತ್ತು ಕಲಹಗಳು, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಉದ್ಯೋಗದಲ್ಲಿ ನಿರಾಸಕ್ತಿ.

ವೃಷಭ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಬಂಧು ಬಾಂಧವರಲ್ಲಿ ಬೇಸರ, ಅನಿರೀಕ್ಷಿತ ಧನ ನಷ್ಟ, ಸಾಲ ಮಾಡುವ ಪರಿಸ್ಥಿತಿ.

ಮಿಥುನ: ಆರ್ಥಿಕ ಪರಿಸ್ಥಿತಿ ಉತ್ತಮ, ವಿದ್ಯಾರ್ಥಿಗಳಲ್ಲಿ ಹೊಸ ಆಸೆ, ಸ್ವಂತ ವ್ಯಾಪಾರದಲ್ಲಿ ಅನುಕೂಲ.

ಕಟಕ: ಮಹಿಳೆಯರಿಗೆ ಆರೋಗ್ಯ ಸಮಸ್ಯೆ, ಕೆಲಸ ಕಾರ್ಯಗಳಿಗೆ ಅಡೆತಡೆ, ಆತಂಕ ಮತ್ತು ಚಿಂತೆ.

ಸಿಂಹ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಅಧಿಕ ನಿದ್ರೆ, ಆರೋಗ್ಯ ಸಮಸ್ಯೆ, ಉದ್ಯೋಗದ ಚಿಂತೆ, ದೂರ ಪ್ರದೇಶಕ್ಕೆ ತೆರಳುವ ಆಸೆ.

ಕನ್ಯಾ: ಉನ್ನತ ವಿದ್ಯಾಭ್ಯಾಸದ ಹಂಬಲ, ಮಿತ್ರರಿಂದ ಸಂಕಷ್ಟ, ಉದ್ಯೋಗ ಬದಲಾವಣೆಯಿಂದ ಉತ್ತಮ ಅವಕಾಶ.

ತುಲಾ: ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ಮಾತಿನಿಂದ ತೊಂದರೆ, ಅನಿರೀಕ್ಷಿತವಾಗಿ ಅಧಿಕ ಖರ್ಚು.

ವೃಶ್ಚಿಕ: ವಿದ್ಯಾರ್ಥಿಗಳಲ್ಲಿ ಮಂದತ್ವ, ಅಧಿಕ ಅನಾರೋಗ್ಯ, ಅಪಮಾನ ಅಪ ನಿಂದನೆ, ಪ್ರಯಾಣದಲ್ಲಿ ಅಡೆತಡೆ.

ಧನಸ್ಸು: ಅನಿರೀಕ್ಷಿತ ಘಟನೆಗಳಿಂದ ಮನೋವ್ಯಾಧಿ, ವಿದ್ಯಾರ್ಥಿಗಳಲ್ಲಿ ಚುರುಕುತನ, ದೂರ ಪ್ರದೇಶದಲ್ಲಿ ಉದ್ಯೋಗದ ಆಸೆ.

ಮಕರ: ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ರಾಜಯೋಗದ ದಿವಸ, ಆರೋಗ್ಯದಲ್ಲಿ ಏರುಪೇರು.

ಕುಂಭ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಕೆಲಸ ಮಾಡಬೇಕೆನ್ನುವ ಹಂಬಲ, ಮಿತ್ರರಿಂದ ಅನುಕೂಲ, ಸಂತೋಷಕೂಟಗಳಲ್ಲಿ ಪಾಲ್ಗೊಳ್ಳುವ ಸಂದರ್ಭ, ಉದ್ಯೋಗ ಸ್ಥಳದಲ್ಲಿ ಶತ್ರುಗಳು ಅಧಿಕ, ಮಿತ್ರರಿಂದ ಸಾಂತ್ವನ.

ಮೀನ: ಅತಿಯಾದ ಆಸೆಗೆ ಬಲಿ, ವಿದ್ಯಾಭ್ಯಾಸಕ್ಕೆ ತೊಡಕು, ಐಷಾರಾಮಿ ಜೀವನದ ಒಲವು, ಉದ್ಯೋಗ ಸ್ಥಳದಲ್ಲಿ ಕಲಹ.

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

22 hours ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

23 hours ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

23 hours ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

24 hours ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

1 day ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

1 day ago