ಮೇಷ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಮನಸ್ತಾಪಗಳು ಮತ್ತು ಕಲಹಗಳು, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಉದ್ಯೋಗದಲ್ಲಿ ನಿರಾಸಕ್ತಿ.
ವೃಷಭ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಬಂಧು ಬಾಂಧವರಲ್ಲಿ ಬೇಸರ, ಅನಿರೀಕ್ಷಿತ ಧನ ನಷ್ಟ, ಸಾಲ ಮಾಡುವ ಪರಿಸ್ಥಿತಿ.
ಮಿಥುನ: ಆರ್ಥಿಕ ಪರಿಸ್ಥಿತಿ ಉತ್ತಮ, ವಿದ್ಯಾರ್ಥಿಗಳಲ್ಲಿ ಹೊಸ ಆಸೆ, ಸ್ವಂತ ವ್ಯಾಪಾರದಲ್ಲಿ ಅನುಕೂಲ.
ಕಟಕ: ಮಹಿಳೆಯರಿಗೆ ಆರೋಗ್ಯ ಸಮಸ್ಯೆ, ಕೆಲಸ ಕಾರ್ಯಗಳಿಗೆ ಅಡೆತಡೆ, ಆತಂಕ ಮತ್ತು ಚಿಂತೆ.
ಸಿಂಹ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಅಧಿಕ ನಿದ್ರೆ, ಆರೋಗ್ಯ ಸಮಸ್ಯೆ, ಉದ್ಯೋಗದ ಚಿಂತೆ, ದೂರ ಪ್ರದೇಶಕ್ಕೆ ತೆರಳುವ ಆಸೆ.
ಕನ್ಯಾ: ಉನ್ನತ ವಿದ್ಯಾಭ್ಯಾಸದ ಹಂಬಲ, ಮಿತ್ರರಿಂದ ಸಂಕಷ್ಟ, ಉದ್ಯೋಗ ಬದಲಾವಣೆಯಿಂದ ಉತ್ತಮ ಅವಕಾಶ.
ತುಲಾ: ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ಮಾತಿನಿಂದ ತೊಂದರೆ, ಅನಿರೀಕ್ಷಿತವಾಗಿ ಅಧಿಕ ಖರ್ಚು.
ವೃಶ್ಚಿಕ: ವಿದ್ಯಾರ್ಥಿಗಳಲ್ಲಿ ಮಂದತ್ವ, ಅಧಿಕ ಅನಾರೋಗ್ಯ, ಅಪಮಾನ ಅಪ ನಿಂದನೆ, ಪ್ರಯಾಣದಲ್ಲಿ ಅಡೆತಡೆ.
ಧನಸ್ಸು: ಅನಿರೀಕ್ಷಿತ ಘಟನೆಗಳಿಂದ ಮನೋವ್ಯಾಧಿ, ವಿದ್ಯಾರ್ಥಿಗಳಲ್ಲಿ ಚುರುಕುತನ, ದೂರ ಪ್ರದೇಶದಲ್ಲಿ ಉದ್ಯೋಗದ ಆಸೆ.
ಮಕರ: ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ರಾಜಯೋಗದ ದಿವಸ, ಆರೋಗ್ಯದಲ್ಲಿ ಏರುಪೇರು.
ಕುಂಭ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಕೆಲಸ ಮಾಡಬೇಕೆನ್ನುವ ಹಂಬಲ, ಮಿತ್ರರಿಂದ ಅನುಕೂಲ, ಸಂತೋಷಕೂಟಗಳಲ್ಲಿ ಪಾಲ್ಗೊಳ್ಳುವ ಸಂದರ್ಭ, ಉದ್ಯೋಗ ಸ್ಥಳದಲ್ಲಿ ಶತ್ರುಗಳು ಅಧಿಕ, ಮಿತ್ರರಿಂದ ಸಾಂತ್ವನ.
ಮೀನ: ಅತಿಯಾದ ಆಸೆಗೆ ಬಲಿ, ವಿದ್ಯಾಭ್ಯಾಸಕ್ಕೆ ತೊಡಕು, ಐಷಾರಾಮಿ ಜೀವನದ ಒಲವು, ಉದ್ಯೋಗ ಸ್ಥಳದಲ್ಲಿ ಕಲಹ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…