Featured

05-03-2022 : ಇಂದಿನ ದಿನ ಭವಿಷ್ಯ -Vishwanews24

05-03-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಕ್ಕಳ ಭವಿಷ್ಯದ ಚಿಂತೆ, ನೆರೆಹೊರೆಯವರೊಂದಿಗೆ ಆತ್ಮೀಯತೆ, ಅನಾರೋಗ್ಯ, ಸೇವಕರಿಂದ ಅನುಕೂಲ, ಸಾಲಬಾಧೆ, ಶತ್ರು ಕಾಟ, ಸೋದರ ಮಾವನಿಂದ ತೊಂದರೆ, ಆರ್ಥಿಕ ಅನಾನುಕೂಲ ವಸ್ತುಗಳ ಕಳವು.

ವೃಷಭ: ಸರ್ಕಾರಿ ಅಧಿಕಾರಿಗಳಿಗೆ ಅನುಕೂಲ, ಆರ್ಥಿಕ ಚೇತರಿಕೆ, ಸ್ಥಿರಾಸ್ತಿ ವಾಹನದಿಂದ ಧನಾಗಮನ, ಮೇಲಾಧಿಕಾರಿಗಳಿಂದ ಪ್ರಶಂಸೆ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ನಿಗೂಢತೆಯ ಆಲೋಚನೆ, ತಾಯಿಯಿಂದ ಸಹಕಾರ, ದಾನ ಧರ್ಮದಲ್ಲಿ ಮನಸ್ಸು, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಮಿಥುನ: ಧೈರ್ಯದಿಂದ ಮುನ್ನಡೆ, ಸರ್ಕಾರಿ ಕೆಲಸ ಕಾರ್ಯಗಳಿಗೆ ತಿರುಗಾಟ, ಧಾರ್ಮಿಕ ಆಚರಣೆಗಳು, ಆತ್ಮಸಾಕ್ಷಿಯಿಂದ ಜಯ, ಹತ್ತಿರದ ಪ್ರಯಾಣ, ವಿದ್ಯಾಭ್ಯಾಸದಲ್ಲಿ ಪ್ರಗತಿ ,ಅಧಿಕ ಕೋಪ, ಭಂಡತನ ಕಲಹಗಳು.

ಕಟಕ: ಅತಿ ಬುದ್ಧಿವಂತಿಕೆಯಿಂದ ಸಮಸ್ಯೆಗಳು, ಖರ್ಚುಗಳು ಮತ್ತು ನಷ್ಟಗಳು, ದೂರ ಪ್ರಯಾಣ, ಪಾಪಕರ್ಮಗಳ ಕಾದಾಟ, ಭವಿಷ್ಯದ ಚಿಂತೆ, ಮೋಸ ಮಾಡಿದವರ ನೆನಪು, ಸರ್ಕಾರಿ ಅಧಿಕಾರಿಗಳಿಂದ ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಪತ್ರ ವ್ಯವಹಾರದಲ್ಲಿ ಜಯ.

ಸಿಂಹ: ಸ್ವಂತ ಉದ್ಯಮ, ವ್ಯಾಪಾರ ವ್ಯವಹಾರದಲ್ಲಿ ಲಾಭ ಮತ್ತು ಆರ್ಥಿಕ ಅನುಕೂಲ, ಸ್ವಾಭಿಮಾನದ ನಡವಳಿಕೆ, ಆರೋಗ್ಯದ ಕಡೆ ಹೆಚ್ಚು ಗಮನ, ಷೇರು ಮಾರುಕಟ್ಟೆಯಲ್ಲಿ ಅನುಕೂಲ, ರತ್ನಾಭರಣಗಳ ಖರೀದಿ, ಔದಾರ್ಯದ ನಡವಳಿಕೆ, ರಕ್ತ ದೋಷಗಳು, ಗರ್ವದಿಂದ ಆಪತ್ತು.

ಕನ್ಯಾ: ಅಹಂಭಾವ ಆತುರದಿಂದ ನಷ್ಟ ಸಂಕಷ್ಟ, ರಾಜಕೀಯ ವ್ಯಕ್ತಿಗಳಿಂದ ತೊಂದರೆ, ಸ್ವಯಂಕೃತ ಅಪರಾಧದಿಂದ ಅಪಕೀರ್ತಿ, ಅಗೌರವ, ವಿದೇಶದ ಕನಸು, ದೂರ ಪ್ರದೇಶಕ್ಕೆ ತೆರಳುವ ಆಲೋಚನೆ, ಅಧಿಕ ಒತ್ತಡಗಳು, ತಲೆಗೆ ಮೊಣಕಾಲಿಗೆ ಪೆಟ್ಟು, ಮೇಲಧಿಕಾರಿಗಳಿಂದ ತೊಂದರೆ.

ತುಲಾ: ಹಳೆಯ ನೆನಪುಗಳಿಂದ ನೋವು, ಸರ್ಕಾರಿ ಕಾರ್ಯಜಯ, ದೂರ ಪ್ರಯಾಣ, ಪರಸ್ಥಳ ವಾಸ, ಅತಿ ನಂಬಿಕೆಯಿಂದ ಮೋಸ, ಪೂರ್ವಿಕರಿಂದ ಪಿತ್ರಾರ್ಜಿತ ಸುತ್ತಿನಿಂದ ಲಾಭ, ಅನುಕೂಲ ಹೊಗಳಿಕೆ ಮತ್ತು ಪ್ರಶಂಸೆಗಳು, ವಿದ್ಯಾಭ್ಯಾಸದಲ್ಲಿ ಉತ್ತಮ ಸಾಮಥ್ರ್ಯ.

ವೃಶ್ಚಿಕ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಅಧಿಕ ಲಾಭ, ಪ್ರಶಂಸೆಗಳು, ಉದ್ಯೋಗದಲ್ಲಿ ಅನುಕೂಲ ಮತ್ತು ಲಾಭ ಅನಿರೀಕ್ಷಿತವಾದ ಮೇಲಧಿಕಾರಿಗಳಿಂದ ಸಹಕಾರ, ಅನಿರೀಕ್ಷಿತ ಶುಭ ಸೂಚನೆ, ಅನಾರೋಗ್ಯದಿಂದ ಗುಣಮುಖ, ಅತ್ಯುತ್ತಮ ಶುಭದಿವಸ, ಕಾರ್ಯಜಯ ಮೃತ್ಯು ದೋಷಗಳು.

ಧನಸ್ಸು: ತಂದೆಯಿಂದ ಸಹಕಾರ, ಧಾರ್ಮಿಕ ಆಧ್ಯಾತ್ಮಿಕ ಚಿಂತನೆಗಳು, ಪುಣ್ಯಕ್ಷೇತ್ರ ದರ್ಶನ, ಉದ್ಯೋಗನಿಮಿತ್ತ ಪ್ರಯಾಣ, ಒಳ ಒಪ್ಪಂದಗಳು, ಪೂರ್ವದ ಕಾರ್ಯಜಯ, ಪಿತ್ತ ದೋಷ, ಮಾಟ ಮಂತ್ರ-ತಂತ್ರದ ಭೀತಿ, ದುಡುಕಿನ ಮಾತು, ಗರ್ವದ ನಡವಳಿಕೆಯಿಂದ ಕುಟುಂಬಸ್ಥರಿಗೆ ನಾವು.

ಮಕರ: ಸಾಲಗಾರ ಮತ್ತು ಶತ್ರುಗಳಿಂದ ನೋವು, ಪ್ರಯಾಣ ವಿಘ್ನ, ಅನಿರೀಕ್ಷಿತ ಸೋಲು, ನಷ್ಟ ನಿರಾಸೆ, ಗ್ಯಾಸ್ಟ್ರಿಕ್ ಮೈಕೈ ನೋವು ಸುಸ್ತು, ಕೋರ್ಟ್ ಕೇಸ್ ಗಳ ಅಲೆದಾಟ, ಕಾರ್ಯ ವಿಜ್ಞ ಸ್ವಯಂ ನಿಂದನೆಗಳು.

ಕುಂಭ: ದಾಂಪತ್ಯದಲ್ಲಿ ಕಲಹಗಳು, ಪಾಲುದಾರಿಕೆಯಲ್ಲಿ ಸಮಸ್ಯೆ, ವೈಚಾರಿಕ ಚಿಂತನೆಗಳು, ವ್ಯಾಪಾರ-ವ್ಯವಹಾರದಲ್ಲಿ ಅಧಿಕಾರಿಗಳಿಂದ ತೊಂದರೆ, ಮಕ್ಕಳ ಜೀವನದಲ್ಲಿ ಅಡೆತಡೆಗಳು, ಭಾವನೆಗಳಿಗೆ ಪೆಟ್ಟು, ಮೋಜು ಮಸ್ತಿಯಿಂದ ಸಮಸ್ಯೆ, ಬರವಣಿಗೆಯಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಆತುರ ಗುಪ್ತ ಮಾರ್ಗಗಳಿಂದ ತೊಂದರೆ.

ಮೀನ: ವಾಹನದ ಮೇಲೆ ಸಾಲದ ಚಿಂತನೆ, ದಾಂಪತ್ಯದಲ್ಲಿ ಅಹಂಭಾವದಿಂದ ಕಲಹಗಳು, ಗೌರವಕ್ಕೆ ಧಕ್ಕೆ ಆಗುವ ಸಂದರ್ಭ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ತೊಂದರೆ, ದಾನದಲ್ಲಿ ನಿರಾಸಕ್ತಿ, ಹೃದಯ ಬೆನ್ನು ಚರ್ಮ ಸಮಸ್ಯೆಗಳು, ಕೃಷಿಕರಿಗೆ ಅನಾನುಕೂಲ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago