Featured

05-03-2022 : ಇಂದಿನ ದಿನ ಭವಿಷ್ಯ -Vishwanews24

05-03-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಕ್ಕಳ ಭವಿಷ್ಯದ ಚಿಂತೆ, ನೆರೆಹೊರೆಯವರೊಂದಿಗೆ ಆತ್ಮೀಯತೆ, ಅನಾರೋಗ್ಯ, ಸೇವಕರಿಂದ ಅನುಕೂಲ, ಸಾಲಬಾಧೆ, ಶತ್ರು ಕಾಟ, ಸೋದರ ಮಾವನಿಂದ ತೊಂದರೆ, ಆರ್ಥಿಕ ಅನಾನುಕೂಲ ವಸ್ತುಗಳ ಕಳವು.

ವೃಷಭ: ಸರ್ಕಾರಿ ಅಧಿಕಾರಿಗಳಿಗೆ ಅನುಕೂಲ, ಆರ್ಥಿಕ ಚೇತರಿಕೆ, ಸ್ಥಿರಾಸ್ತಿ ವಾಹನದಿಂದ ಧನಾಗಮನ, ಮೇಲಾಧಿಕಾರಿಗಳಿಂದ ಪ್ರಶಂಸೆ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ನಿಗೂಢತೆಯ ಆಲೋಚನೆ, ತಾಯಿಯಿಂದ ಸಹಕಾರ, ದಾನ ಧರ್ಮದಲ್ಲಿ ಮನಸ್ಸು, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಮಿಥುನ: ಧೈರ್ಯದಿಂದ ಮುನ್ನಡೆ, ಸರ್ಕಾರಿ ಕೆಲಸ ಕಾರ್ಯಗಳಿಗೆ ತಿರುಗಾಟ, ಧಾರ್ಮಿಕ ಆಚರಣೆಗಳು, ಆತ್ಮಸಾಕ್ಷಿಯಿಂದ ಜಯ, ಹತ್ತಿರದ ಪ್ರಯಾಣ, ವಿದ್ಯಾಭ್ಯಾಸದಲ್ಲಿ ಪ್ರಗತಿ ,ಅಧಿಕ ಕೋಪ, ಭಂಡತನ ಕಲಹಗಳು.

ಕಟಕ: ಅತಿ ಬುದ್ಧಿವಂತಿಕೆಯಿಂದ ಸಮಸ್ಯೆಗಳು, ಖರ್ಚುಗಳು ಮತ್ತು ನಷ್ಟಗಳು, ದೂರ ಪ್ರಯಾಣ, ಪಾಪಕರ್ಮಗಳ ಕಾದಾಟ, ಭವಿಷ್ಯದ ಚಿಂತೆ, ಮೋಸ ಮಾಡಿದವರ ನೆನಪು, ಸರ್ಕಾರಿ ಅಧಿಕಾರಿಗಳಿಂದ ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಪತ್ರ ವ್ಯವಹಾರದಲ್ಲಿ ಜಯ.

ಸಿಂಹ: ಸ್ವಂತ ಉದ್ಯಮ, ವ್ಯಾಪಾರ ವ್ಯವಹಾರದಲ್ಲಿ ಲಾಭ ಮತ್ತು ಆರ್ಥಿಕ ಅನುಕೂಲ, ಸ್ವಾಭಿಮಾನದ ನಡವಳಿಕೆ, ಆರೋಗ್ಯದ ಕಡೆ ಹೆಚ್ಚು ಗಮನ, ಷೇರು ಮಾರುಕಟ್ಟೆಯಲ್ಲಿ ಅನುಕೂಲ, ರತ್ನಾಭರಣಗಳ ಖರೀದಿ, ಔದಾರ್ಯದ ನಡವಳಿಕೆ, ರಕ್ತ ದೋಷಗಳು, ಗರ್ವದಿಂದ ಆಪತ್ತು.

ಕನ್ಯಾ: ಅಹಂಭಾವ ಆತುರದಿಂದ ನಷ್ಟ ಸಂಕಷ್ಟ, ರಾಜಕೀಯ ವ್ಯಕ್ತಿಗಳಿಂದ ತೊಂದರೆ, ಸ್ವಯಂಕೃತ ಅಪರಾಧದಿಂದ ಅಪಕೀರ್ತಿ, ಅಗೌರವ, ವಿದೇಶದ ಕನಸು, ದೂರ ಪ್ರದೇಶಕ್ಕೆ ತೆರಳುವ ಆಲೋಚನೆ, ಅಧಿಕ ಒತ್ತಡಗಳು, ತಲೆಗೆ ಮೊಣಕಾಲಿಗೆ ಪೆಟ್ಟು, ಮೇಲಧಿಕಾರಿಗಳಿಂದ ತೊಂದರೆ.

ತುಲಾ: ಹಳೆಯ ನೆನಪುಗಳಿಂದ ನೋವು, ಸರ್ಕಾರಿ ಕಾರ್ಯಜಯ, ದೂರ ಪ್ರಯಾಣ, ಪರಸ್ಥಳ ವಾಸ, ಅತಿ ನಂಬಿಕೆಯಿಂದ ಮೋಸ, ಪೂರ್ವಿಕರಿಂದ ಪಿತ್ರಾರ್ಜಿತ ಸುತ್ತಿನಿಂದ ಲಾಭ, ಅನುಕೂಲ ಹೊಗಳಿಕೆ ಮತ್ತು ಪ್ರಶಂಸೆಗಳು, ವಿದ್ಯಾಭ್ಯಾಸದಲ್ಲಿ ಉತ್ತಮ ಸಾಮಥ್ರ್ಯ.

ವೃಶ್ಚಿಕ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಅಧಿಕ ಲಾಭ, ಪ್ರಶಂಸೆಗಳು, ಉದ್ಯೋಗದಲ್ಲಿ ಅನುಕೂಲ ಮತ್ತು ಲಾಭ ಅನಿರೀಕ್ಷಿತವಾದ ಮೇಲಧಿಕಾರಿಗಳಿಂದ ಸಹಕಾರ, ಅನಿರೀಕ್ಷಿತ ಶುಭ ಸೂಚನೆ, ಅನಾರೋಗ್ಯದಿಂದ ಗುಣಮುಖ, ಅತ್ಯುತ್ತಮ ಶುಭದಿವಸ, ಕಾರ್ಯಜಯ ಮೃತ್ಯು ದೋಷಗಳು.

ಧನಸ್ಸು: ತಂದೆಯಿಂದ ಸಹಕಾರ, ಧಾರ್ಮಿಕ ಆಧ್ಯಾತ್ಮಿಕ ಚಿಂತನೆಗಳು, ಪುಣ್ಯಕ್ಷೇತ್ರ ದರ್ಶನ, ಉದ್ಯೋಗನಿಮಿತ್ತ ಪ್ರಯಾಣ, ಒಳ ಒಪ್ಪಂದಗಳು, ಪೂರ್ವದ ಕಾರ್ಯಜಯ, ಪಿತ್ತ ದೋಷ, ಮಾಟ ಮಂತ್ರ-ತಂತ್ರದ ಭೀತಿ, ದುಡುಕಿನ ಮಾತು, ಗರ್ವದ ನಡವಳಿಕೆಯಿಂದ ಕುಟುಂಬಸ್ಥರಿಗೆ ನಾವು.

ಮಕರ: ಸಾಲಗಾರ ಮತ್ತು ಶತ್ರುಗಳಿಂದ ನೋವು, ಪ್ರಯಾಣ ವಿಘ್ನ, ಅನಿರೀಕ್ಷಿತ ಸೋಲು, ನಷ್ಟ ನಿರಾಸೆ, ಗ್ಯಾಸ್ಟ್ರಿಕ್ ಮೈಕೈ ನೋವು ಸುಸ್ತು, ಕೋರ್ಟ್ ಕೇಸ್ ಗಳ ಅಲೆದಾಟ, ಕಾರ್ಯ ವಿಜ್ಞ ಸ್ವಯಂ ನಿಂದನೆಗಳು.

ಕುಂಭ: ದಾಂಪತ್ಯದಲ್ಲಿ ಕಲಹಗಳು, ಪಾಲುದಾರಿಕೆಯಲ್ಲಿ ಸಮಸ್ಯೆ, ವೈಚಾರಿಕ ಚಿಂತನೆಗಳು, ವ್ಯಾಪಾರ-ವ್ಯವಹಾರದಲ್ಲಿ ಅಧಿಕಾರಿಗಳಿಂದ ತೊಂದರೆ, ಮಕ್ಕಳ ಜೀವನದಲ್ಲಿ ಅಡೆತಡೆಗಳು, ಭಾವನೆಗಳಿಗೆ ಪೆಟ್ಟು, ಮೋಜು ಮಸ್ತಿಯಿಂದ ಸಮಸ್ಯೆ, ಬರವಣಿಗೆಯಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಆತುರ ಗುಪ್ತ ಮಾರ್ಗಗಳಿಂದ ತೊಂದರೆ.

ಮೀನ: ವಾಹನದ ಮೇಲೆ ಸಾಲದ ಚಿಂತನೆ, ದಾಂಪತ್ಯದಲ್ಲಿ ಅಹಂಭಾವದಿಂದ ಕಲಹಗಳು, ಗೌರವಕ್ಕೆ ಧಕ್ಕೆ ಆಗುವ ಸಂದರ್ಭ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ತೊಂದರೆ, ದಾನದಲ್ಲಿ ನಿರಾಸಕ್ತಿ, ಹೃದಯ ಬೆನ್ನು ಚರ್ಮ ಸಮಸ್ಯೆಗಳು, ಕೃಷಿಕರಿಗೆ ಅನಾನುಕೂಲ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

21 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

22 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

23 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

23 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

23 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago