Featured

05-04-2022 : ಇಂದಿನ ದಿನ ಭವಿಷ್ಯ -Vishwanews24

05-04-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಪರಸ್ಥಳ ವಾಸ, ಅಧಿಕ ಧನವ್ಯಯ, ದಾಯಾದಿ ಕಲಹ, ಮನಕ್ಲೇಷ, ವ್ಯಾಸಂಗದಲ್ಲಿ ಮುನ್ನಡೆ.

ವೃಷಭ; ಪರರಿಂದ ಸಹಾಯ, ಋಣಭಾದೆ, ಮನಸ್ಸಿನಲ್ಲಿ ಭಯಭೀತಿ, ಯತ್ನ ಕಾರ್ಯಗಳಲ್ಲಿ ವಿಳಂಬ.

ಮಿಥುನ: ಸ್ಥಿರಾಸ್ತಿ ಸಂಪಾದನೆ, ಶತ್ರುಗಳನ್ನ ಸದೆಬಡಿಯುವುದು, ಉದ್ಯೋಗದಲ್ಲಿ ಬಡ್ತಿ,ವ್ಯಾಪಾರದಲ್ಲಿ ಲಾಭ.

ಕಟಕ: ದಾನ ಧರ್ಮದಲ್ಲಿ ಆಸಕ್ತಿ, ಕುಟುಂಬ ಸೌಖ್ಯ, ಯತ್ನ ಕೆಲಸಗಳಲ್ಲಿ ಜಯ, ವಿದೇಶ ಪ್ರಯಾಣ.

ಸಿಂಹ: ಋಣಭಾದೆ ಹೆಚ್ಚಾಗುವುದು, ವಿದ್ಯಾಭ್ಯಾಸದಲ್ಲಿ ತೊಂದರೆ, ಬಂಧು ಮಿತ್ರರಲ್ಲಿ ಕಲಹ, ನೀಚ ಜನರಿಂದ ದೂರವಿರಿ.

ಕನ್ಯಾ: ವ್ಯಾಪಾರ-ವ್ಯವಹಾರಗಳಲ್ಲಿ ಅಧಿಕ ಲಾಭ, ತಾಳ್ಮೆಯಿಂದ ವರ್ತಿಸಿ, ದಾಂಪತ್ಯದಲ್ಲಿ ಕಿರಿಕಿರಿ.

ತುಲಾ: ಪ್ರತಿಯೊಂದು ಕೆಲಸವನ್ನು ತಾಳ್ಮೆಯಿಂದ ಮಾಡಿ, ದ್ರವ್ಯ ಲಾಭ,ವಿನಾಕಾರಣ ನಿಷ್ಠುರ, ಗೆಳೆಯರಿಗೆ ಸಹಾಯ ಮಾಡುವಿರಿ.

ವೃಶ್ಚಿಕ: ಹೊಸ ವ್ಯಕ್ತಿಗಳ ಪರಿಚಯ, ದೇವತಾ ಕಾರ್ಯಗಳಲ್ಲಿ ಭಾಗಿ, ಶುಭದಿನ, ಕೆಲಸ ಕಾರ್ಯಗಳಲ್ಲಿ ಜಯ.

ಧನಸ್ಸು: ಇತರರ ಭಾವನೆಗಳಿಗೆ ಸ್ಪಂದಿಸುವಿರಿ, ನಿರೀಕ್ಷಿತ ಆದಾಯ, ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಶ್ರದ್ಧೆ.

ಮಕರ: ಪ್ರೀತಿಯಿಂದ ಸಮಸ್ಯೆ, ಅಶಾಂತಿ, ವಿದ್ಯಾಭಿವೃದ್ಧಿ, ಚಂಚಲ ಮನಸ್ಸು, ಮಿತ್ರರಿಂದ ಸಹಾಯ,ಅಧಿಕ ತಿರುಗಾಟ.

ಕುಂಭ: ಕುಟುಂಬದಲ್ಲಿ ಪ್ರೀತಿ, ವಾಹನ ಖರೀದಿ, ಅನ್ಯ ಜನರಲ್ಲಿ ವೈಮನಸ್ಸು, ಚಂಚಲ ಮನಸ್ಸು,ಸ್ತ್ರೀ ಲಾಭ.

ಮೀನ: ದೈವಿಕ ಚಿಂತನೆ, ಭಯ ಭೀತಿ ನಿವಾರಣೆ, ಉನ್ನತ ಸ್ಥಾನಮಾನ,ಭಾಗ್ಯ ವೃದ್ಧಿ, ಪರರ ಧನ ಪ್ರಾಪ್ತಿ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

11 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

11 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

11 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

11 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

12 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago