Featured

06-01-2022 : ಇಂದಿನ ದಿನ ಭವಿಷ್ಯ -Vishwanews24

06-01-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ ರಾಶಿ: ವಾಹನ ಭೂಮಿಯಿಂದ ಅನುಕೂಲ, ಅನಾರೋಗ್ಯ,ಮಾತಿನಿಂದ ಸಮಸ್ಯೆ. ವಿಪರೀತ ಕೋಪ,ಆತಂಕ

ವೃಷಭ ರಾಶಿ: ಯಂತ್ರೋಪಕರಣಗಳಿಗಾಗಿ ಖರ್ಚು, ಆತುರದ ನಿರ್ಧಾರದಿಂದ ಸಂಕಷ್ಟ, ಸಂಗಾತಿಯ ಬೇಜವಾಬ್ದಾರಿತನ

ಮಿಥುನ ರಾಶಿ: ದುಃಸ್ವಪ್ನಗಳು,ಶತ್ರು ಕಾಟ, ಸಾಲಭಾದೆ,ಕುಟುಂಬಸ್ಥರಿಂದ ವಿರೋಧ, ತಂದೆಯಿಂದ ಅಸಹಕಾರ, ಅನಾರೋಗ್ಯ,ಮಾತಿನಿಂದ ಸಂಕಷ್ಟ

ಕಟಕ ರಾಶಿ: ಉದ್ಯೋಗ ಲಾಭ,ಸ್ನೇಹಿತರಿಂದ ಸಹಕಾರ, ಸ್ತ್ರೀಯರಿಂದ ನೋವು,ಮಕ್ಕಳಿಂದ ಅದೃಷ್ಟ, ವಿದ್ಯಾಭ್ಯಾಸ ಪ್ರಗತಿ,ಸಂತಾನ ಚಿಂತೆ, ಪ್ರೀತಿ-ಪ್ರೇಮದಲ್ಲಿ ಗೊಂದಲ,ಲಾಭದಲ್ಲಿ ಚೇತರಿಕೆ

ಸಿಂಹ ರಾಶಿ: ಸ್ಥಿರಾಸ್ತಿ ಯೋಗ,ಕೈಗಾರಿಕೆಯವರಿಗೆ ಅನುಕೂಲ, ಉದ್ಯೋಗ ಬದಲಾವಣೆಯಿಂದ ಅದೃಷ್ಟ ಪ್ರೀತಿ-ಪ್ರೇಮದಲ್ಲಿ ಯಶಸ್ಸು, ತಂದೆಯಿಂದ ಸಹಕಾರ,ಪ್ರಯಾಣದಲ್ಲಿ ತೊಂದರೆ,

ಕನ್ಯಾ ರಾಶಿ: ಕೋರ್ಟ್ ಕೇಸ್‍ಗಳ ಕಾಟ, ಕಲಹಗಳು,ಅಪವಾದ,ಅಪನಿಂದನೆ, ಸೋಲು ನಷ್ಟ ನಿರಾಸೆ, ಅನಗತ್ಯ ತಿರುಗಾಟ, ಮಿತ್ರರಿಂದ ಭಾವನೆಗೆ ಪೆಟ್ಟು,ಅನಾರೋಗ್ಯ, ಪತ್ರ ವ್ಯವಹಾರಗಳಲ್ಲಿ ಅನುಕೂಲ

ತುಲಾ ರಾಶಿ: ಅನಿರೀಕ್ಷಿತ ಧನಾಗಮನ, ಸಂಗಾತಿಯಿಂದ ಆರ್ಥಿಕ ನೆರವು, ಪಾಲುದಾರಿಕೆಯಲ್ಲಿ ಬೇಸರ, ಬೆಂಕಿ ಯಂತ್ರ ವಾಹನದ ಬಗ್ಗೆ ಎಚ್ಚರ, ಉತ್ತಮ ಹೆಸರು ಮಾಡುವ ಹಂಬಲ, ದುಡುಕಿನ ಮಾತಿನಿಂದ ದಾಂಪತ್ಯದಲ್ಲಿ ತೊಂದರೆ

ವೃಶ್ಚಿಕ ರಾಶಿ: ಶತ್ರುಗಳ ಕಾಟ,ಆಲಸ್ಯ ಬೇಸರ ಉಡಾಫೆ, ದಾಂಪತ್ಯ ವಿರಸ,ಸಾಲದ ಗಾಬರಿ, ಅನಾರೋಗ್ಯ,ಪ್ರಯಾಣದಲ್ಲಿ ಗೊಂದಲಗಳು, ವಸ್ತುಗಳು ಕಳವು

ಧನಸ್ಸು ರಾಶಿ: ಶತ್ರು ದಮನ,ಅಸಮಾಧಾನದಿಂದ ಕೋಪ, ಮಕ್ಕಳಿಂದ ಅನುಕೂಲ,ಉದ್ಯೋಗ ಲಾಭ, ಯಂತ್ರೋಪಕರಣ ವಾಹನಗಳಿಂದ ನಷ್ಟ, ಪ್ರಯಾಣದಲ್ಲಿ ಅಡೆತಡೆಗಳು, ಆರ್ಥಿಕ ವ್ಯವಹಾರದ ಚಿಂತೆ

ಮಕರ ರಾಶಿ: ಸ್ಥಿರಾಸ್ತಿಯಿಂದ ಶುಭಫಲ, ದೂರದ ವ್ಯಕ್ತಿಗಳಿಂದ ಅನುಕೂಲ, ರಕ್ತಸಂಬಂಧಿಗಳಿಂದ ನೋವು, ಮಾಟ ಮಂತ್ರ ತಂತ್ರದ ಸನ್ನಿವೇಶ, ತಾಯಿಂದ ಸಹಕಾರ, ಪ್ರೀತಿ-ಪ್ರೇಮದಲ್ಲಿ ಆತುರದ ನಿರ್ಧಾರ, ದುಶ್ಚಟಗಳಿಂದ ತೊಂದರೆ

ಕುಂಭ ರಾಶಿ: ದಾಯಾದಿಗಳಿಂದ ತೊಂದರೆ, ಸ್ಥಿರಾಸ್ತಿ ವಾಹನ ಲಾಭ, ಮಹಿಳೆಯರಿಂದ ಅನುಕೂಲನೆರೆಹೊರೆಯವರಿಂದ ಒತ್ತಡ, ಶತ್ರುಗಳಿಂದ ತೊಂದರೆಯಾಗುವ ಆತಂಕ, ಉದ್ಯೋಗ ಅನುಕೂಲ

ಮೀನ ರಾಶಿ: ಆರ್ಥಿಕ ಚೇತರಿಕೆ,ಉದ್ಯೋಗ ಬದಲಾವಣೆ, ಅವಕಾಶ ಪ್ರಾಪ್ತಿ,ಮಹಿಳೆಯರಿಂದ ತೊಂದರೆ. ಪ್ರೇಮಿಗಳಲ್ಲಿ ಮನಸ್ತಾಪ,ವಿದ್ಯಾಭ್ಯಾಸದಲ್ಲಿ ಗೊಂದಲ, ದುಶ್ಚಟಗಳಿಂದ ನಷ್ಟ

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago