Featured

06-01-2022 : ಇಂದಿನ ದಿನ ಭವಿಷ್ಯ -Vishwanews24

06-01-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ ರಾಶಿ: ವಾಹನ ಭೂಮಿಯಿಂದ ಅನುಕೂಲ, ಅನಾರೋಗ್ಯ,ಮಾತಿನಿಂದ ಸಮಸ್ಯೆ. ವಿಪರೀತ ಕೋಪ,ಆತಂಕ

ವೃಷಭ ರಾಶಿ: ಯಂತ್ರೋಪಕರಣಗಳಿಗಾಗಿ ಖರ್ಚು, ಆತುರದ ನಿರ್ಧಾರದಿಂದ ಸಂಕಷ್ಟ, ಸಂಗಾತಿಯ ಬೇಜವಾಬ್ದಾರಿತನ

ಮಿಥುನ ರಾಶಿ: ದುಃಸ್ವಪ್ನಗಳು,ಶತ್ರು ಕಾಟ, ಸಾಲಭಾದೆ,ಕುಟುಂಬಸ್ಥರಿಂದ ವಿರೋಧ, ತಂದೆಯಿಂದ ಅಸಹಕಾರ, ಅನಾರೋಗ್ಯ,ಮಾತಿನಿಂದ ಸಂಕಷ್ಟ

ಕಟಕ ರಾಶಿ: ಉದ್ಯೋಗ ಲಾಭ,ಸ್ನೇಹಿತರಿಂದ ಸಹಕಾರ, ಸ್ತ್ರೀಯರಿಂದ ನೋವು,ಮಕ್ಕಳಿಂದ ಅದೃಷ್ಟ, ವಿದ್ಯಾಭ್ಯಾಸ ಪ್ರಗತಿ,ಸಂತಾನ ಚಿಂತೆ, ಪ್ರೀತಿ-ಪ್ರೇಮದಲ್ಲಿ ಗೊಂದಲ,ಲಾಭದಲ್ಲಿ ಚೇತರಿಕೆ

ಸಿಂಹ ರಾಶಿ: ಸ್ಥಿರಾಸ್ತಿ ಯೋಗ,ಕೈಗಾರಿಕೆಯವರಿಗೆ ಅನುಕೂಲ, ಉದ್ಯೋಗ ಬದಲಾವಣೆಯಿಂದ ಅದೃಷ್ಟ ಪ್ರೀತಿ-ಪ್ರೇಮದಲ್ಲಿ ಯಶಸ್ಸು, ತಂದೆಯಿಂದ ಸಹಕಾರ,ಪ್ರಯಾಣದಲ್ಲಿ ತೊಂದರೆ,

ಕನ್ಯಾ ರಾಶಿ: ಕೋರ್ಟ್ ಕೇಸ್‍ಗಳ ಕಾಟ, ಕಲಹಗಳು,ಅಪವಾದ,ಅಪನಿಂದನೆ, ಸೋಲು ನಷ್ಟ ನಿರಾಸೆ, ಅನಗತ್ಯ ತಿರುಗಾಟ, ಮಿತ್ರರಿಂದ ಭಾವನೆಗೆ ಪೆಟ್ಟು,ಅನಾರೋಗ್ಯ, ಪತ್ರ ವ್ಯವಹಾರಗಳಲ್ಲಿ ಅನುಕೂಲ

ತುಲಾ ರಾಶಿ: ಅನಿರೀಕ್ಷಿತ ಧನಾಗಮನ, ಸಂಗಾತಿಯಿಂದ ಆರ್ಥಿಕ ನೆರವು, ಪಾಲುದಾರಿಕೆಯಲ್ಲಿ ಬೇಸರ, ಬೆಂಕಿ ಯಂತ್ರ ವಾಹನದ ಬಗ್ಗೆ ಎಚ್ಚರ, ಉತ್ತಮ ಹೆಸರು ಮಾಡುವ ಹಂಬಲ, ದುಡುಕಿನ ಮಾತಿನಿಂದ ದಾಂಪತ್ಯದಲ್ಲಿ ತೊಂದರೆ

ವೃಶ್ಚಿಕ ರಾಶಿ: ಶತ್ರುಗಳ ಕಾಟ,ಆಲಸ್ಯ ಬೇಸರ ಉಡಾಫೆ, ದಾಂಪತ್ಯ ವಿರಸ,ಸಾಲದ ಗಾಬರಿ, ಅನಾರೋಗ್ಯ,ಪ್ರಯಾಣದಲ್ಲಿ ಗೊಂದಲಗಳು, ವಸ್ತುಗಳು ಕಳವು

ಧನಸ್ಸು ರಾಶಿ: ಶತ್ರು ದಮನ,ಅಸಮಾಧಾನದಿಂದ ಕೋಪ, ಮಕ್ಕಳಿಂದ ಅನುಕೂಲ,ಉದ್ಯೋಗ ಲಾಭ, ಯಂತ್ರೋಪಕರಣ ವಾಹನಗಳಿಂದ ನಷ್ಟ, ಪ್ರಯಾಣದಲ್ಲಿ ಅಡೆತಡೆಗಳು, ಆರ್ಥಿಕ ವ್ಯವಹಾರದ ಚಿಂತೆ

ಮಕರ ರಾಶಿ: ಸ್ಥಿರಾಸ್ತಿಯಿಂದ ಶುಭಫಲ, ದೂರದ ವ್ಯಕ್ತಿಗಳಿಂದ ಅನುಕೂಲ, ರಕ್ತಸಂಬಂಧಿಗಳಿಂದ ನೋವು, ಮಾಟ ಮಂತ್ರ ತಂತ್ರದ ಸನ್ನಿವೇಶ, ತಾಯಿಂದ ಸಹಕಾರ, ಪ್ರೀತಿ-ಪ್ರೇಮದಲ್ಲಿ ಆತುರದ ನಿರ್ಧಾರ, ದುಶ್ಚಟಗಳಿಂದ ತೊಂದರೆ

ಕುಂಭ ರಾಶಿ: ದಾಯಾದಿಗಳಿಂದ ತೊಂದರೆ, ಸ್ಥಿರಾಸ್ತಿ ವಾಹನ ಲಾಭ, ಮಹಿಳೆಯರಿಂದ ಅನುಕೂಲನೆರೆಹೊರೆಯವರಿಂದ ಒತ್ತಡ, ಶತ್ರುಗಳಿಂದ ತೊಂದರೆಯಾಗುವ ಆತಂಕ, ಉದ್ಯೋಗ ಅನುಕೂಲ

ಮೀನ ರಾಶಿ: ಆರ್ಥಿಕ ಚೇತರಿಕೆ,ಉದ್ಯೋಗ ಬದಲಾವಣೆ, ಅವಕಾಶ ಪ್ರಾಪ್ತಿ,ಮಹಿಳೆಯರಿಂದ ತೊಂದರೆ. ಪ್ರೇಮಿಗಳಲ್ಲಿ ಮನಸ್ತಾಪ,ವಿದ್ಯಾಭ್ಯಾಸದಲ್ಲಿ ಗೊಂದಲ, ದುಶ್ಚಟಗಳಿಂದ ನಷ್ಟ

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

6 seconds ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

7 minutes ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

25 minutes ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

39 minutes ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

45 minutes ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

59 minutes ago