ಮೇಷ ರಾಶಿ: ವಾಹನ ಭೂಮಿಯಿಂದ ಅನುಕೂಲ, ಅನಾರೋಗ್ಯ,ಮಾತಿನಿಂದ ಸಮಸ್ಯೆ. ವಿಪರೀತ ಕೋಪ,ಆತಂಕ
ವೃಷಭ ರಾಶಿ: ಯಂತ್ರೋಪಕರಣಗಳಿಗಾಗಿ ಖರ್ಚು, ಆತುರದ ನಿರ್ಧಾರದಿಂದ ಸಂಕಷ್ಟ, ಸಂಗಾತಿಯ ಬೇಜವಾಬ್ದಾರಿತನ
ಮಿಥುನ ರಾಶಿ: ದುಃಸ್ವಪ್ನಗಳು,ಶತ್ರು ಕಾಟ, ಸಾಲಭಾದೆ,ಕುಟುಂಬಸ್ಥರಿಂದ ವಿರೋಧ, ತಂದೆಯಿಂದ ಅಸಹಕಾರ, ಅನಾರೋಗ್ಯ,ಮಾತಿನಿಂದ ಸಂಕಷ್ಟ
ಕಟಕ ರಾಶಿ: ಉದ್ಯೋಗ ಲಾಭ,ಸ್ನೇಹಿತರಿಂದ ಸಹಕಾರ, ಸ್ತ್ರೀಯರಿಂದ ನೋವು,ಮಕ್ಕಳಿಂದ ಅದೃಷ್ಟ, ವಿದ್ಯಾಭ್ಯಾಸ ಪ್ರಗತಿ,ಸಂತಾನ ಚಿಂತೆ, ಪ್ರೀತಿ-ಪ್ರೇಮದಲ್ಲಿ ಗೊಂದಲ,ಲಾಭದಲ್ಲಿ ಚೇತರಿಕೆ
ಸಿಂಹ ರಾಶಿ: ಸ್ಥಿರಾಸ್ತಿ ಯೋಗ,ಕೈಗಾರಿಕೆಯವರಿಗೆ ಅನುಕೂಲ, ಉದ್ಯೋಗ ಬದಲಾವಣೆಯಿಂದ ಅದೃಷ್ಟ ಪ್ರೀತಿ-ಪ್ರೇಮದಲ್ಲಿ ಯಶಸ್ಸು, ತಂದೆಯಿಂದ ಸಹಕಾರ,ಪ್ರಯಾಣದಲ್ಲಿ ತೊಂದರೆ,
ಕನ್ಯಾ ರಾಶಿ: ಕೋರ್ಟ್ ಕೇಸ್ಗಳ ಕಾಟ, ಕಲಹಗಳು,ಅಪವಾದ,ಅಪನಿಂದನೆ, ಸೋಲು ನಷ್ಟ ನಿರಾಸೆ, ಅನಗತ್ಯ ತಿರುಗಾಟ, ಮಿತ್ರರಿಂದ ಭಾವನೆಗೆ ಪೆಟ್ಟು,ಅನಾರೋಗ್ಯ, ಪತ್ರ ವ್ಯವಹಾರಗಳಲ್ಲಿ ಅನುಕೂಲ
ತುಲಾ ರಾಶಿ: ಅನಿರೀಕ್ಷಿತ ಧನಾಗಮನ, ಸಂಗಾತಿಯಿಂದ ಆರ್ಥಿಕ ನೆರವು, ಪಾಲುದಾರಿಕೆಯಲ್ಲಿ ಬೇಸರ, ಬೆಂಕಿ ಯಂತ್ರ ವಾಹನದ ಬಗ್ಗೆ ಎಚ್ಚರ, ಉತ್ತಮ ಹೆಸರು ಮಾಡುವ ಹಂಬಲ, ದುಡುಕಿನ ಮಾತಿನಿಂದ ದಾಂಪತ್ಯದಲ್ಲಿ ತೊಂದರೆ
ವೃಶ್ಚಿಕ ರಾಶಿ: ಶತ್ರುಗಳ ಕಾಟ,ಆಲಸ್ಯ ಬೇಸರ ಉಡಾಫೆ, ದಾಂಪತ್ಯ ವಿರಸ,ಸಾಲದ ಗಾಬರಿ, ಅನಾರೋಗ್ಯ,ಪ್ರಯಾಣದಲ್ಲಿ ಗೊಂದಲಗಳು, ವಸ್ತುಗಳು ಕಳವು
ಧನಸ್ಸು ರಾಶಿ: ಶತ್ರು ದಮನ,ಅಸಮಾಧಾನದಿಂದ ಕೋಪ, ಮಕ್ಕಳಿಂದ ಅನುಕೂಲ,ಉದ್ಯೋಗ ಲಾಭ, ಯಂತ್ರೋಪಕರಣ ವಾಹನಗಳಿಂದ ನಷ್ಟ, ಪ್ರಯಾಣದಲ್ಲಿ ಅಡೆತಡೆಗಳು, ಆರ್ಥಿಕ ವ್ಯವಹಾರದ ಚಿಂತೆ
ಮಕರ ರಾಶಿ: ಸ್ಥಿರಾಸ್ತಿಯಿಂದ ಶುಭಫಲ, ದೂರದ ವ್ಯಕ್ತಿಗಳಿಂದ ಅನುಕೂಲ, ರಕ್ತಸಂಬಂಧಿಗಳಿಂದ ನೋವು, ಮಾಟ ಮಂತ್ರ ತಂತ್ರದ ಸನ್ನಿವೇಶ, ತಾಯಿಂದ ಸಹಕಾರ, ಪ್ರೀತಿ-ಪ್ರೇಮದಲ್ಲಿ ಆತುರದ ನಿರ್ಧಾರ, ದುಶ್ಚಟಗಳಿಂದ ತೊಂದರೆ
ಕುಂಭ ರಾಶಿ: ದಾಯಾದಿಗಳಿಂದ ತೊಂದರೆ, ಸ್ಥಿರಾಸ್ತಿ ವಾಹನ ಲಾಭ, ಮಹಿಳೆಯರಿಂದ ಅನುಕೂಲನೆರೆಹೊರೆಯವರಿಂದ ಒತ್ತಡ, ಶತ್ರುಗಳಿಂದ ತೊಂದರೆಯಾಗುವ ಆತಂಕ, ಉದ್ಯೋಗ ಅನುಕೂಲ
ಮೀನ ರಾಶಿ: ಆರ್ಥಿಕ ಚೇತರಿಕೆ,ಉದ್ಯೋಗ ಬದಲಾವಣೆ, ಅವಕಾಶ ಪ್ರಾಪ್ತಿ,ಮಹಿಳೆಯರಿಂದ ತೊಂದರೆ. ಪ್ರೇಮಿಗಳಲ್ಲಿ ಮನಸ್ತಾಪ,ವಿದ್ಯಾಭ್ಯಾಸದಲ್ಲಿ ಗೊಂದಲ, ದುಶ್ಚಟಗಳಿಂದ ನಷ್ಟ
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…