ಮೇಷ: ಆರ್ಥಿಕ ಸಮಸ್ಯೆಯಿಂದ ಮುಕ್ತಿ, ವಾಹನ ಮತ್ತು ಸ್ಥಿರಾಸ್ತಿಯಿಂದ ಅನುಕೂಲ, ಆಕಸ್ಮಿಕ ಅವಘಡ, ಉದ್ಯೋಗದಲ್ಲಿ ಆಲಸ್ಯ
ವೃಷಭ: ಪತ್ರ ವ್ಯವಹಾರಗಳಲ್ಲಿ ಅನುಕೂಲ, ಗೃಹ ಮತ್ತು ಸ್ಥಳ ಬದಲಾವಣೆ, ಆರೋಗ್ಯದಲ್ಲಿ ವ್ಯತ್ಯಾಸ
ಮಿಥುನ: ಆರ್ಥಿಕವಾಗಿ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಉದ್ಯೋಗ ಬದಲಾವಣೆಯಿಂದ ಸಂಕಷ್ಟ
ಕಟಕ: ಅಧಿಕ ಧನಾಗಮನ, ಮಕ್ಕಳಿಂದ ಕಿರಿಕಿರಿ, ಋಣ ರೋಗ ಬಾಧೆಗಳಿಂದ ಮುಕ್ತಿ
ಸಿಂಹ: ಅನಗತ್ಯ ಖರ್ಚು, ಮನೋರೋಗಗಳು, ನಿದ್ರಾ ಭಾವ, ಮಕ್ಕಳಿಂದ ಖರ್ಚು
ಕನ್ಯಾ: ಆರ್ಥಿಕ ಸಮಸ್ಯೆ, ಮಿತ್ರರನ್ನು ನಷ್ಟ ಮಾಡಿಕೊಳ್ಳುವ ಸಂದರ್ಭ, ಸಹೋದರಿಯಿಂದ ಅನುಕೂಲ
ತುಲಾ: ಉದ್ಯೋಗ ಸಮಸ್ಯೆಯಿಂದ ಮುಕ್ತಿ, ಆರ್ಥಿಕವಾಗಿ ಸಂತೃಪ್ತಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ
ವೃಶ್ಚಿಕ: ಉದ್ಯೋಗನಿಮಿತ್ತ ಪ್ರಯಾಣ, ಆರೋಗ್ಯ ಸಮಸ್ಯೆ ಕಾಡುವುದು, ತಂದೆಯಿಂದ ಧನಾಗಮನ
ಧನಸ್ಸು: ದೀರ್ಘಕಾಲದ ಸಮಸ್ಯೆಯಿಂದ ಮುಕ್ತಿ, ನೀರಿನಿಂದ ತೊಂದರೆ ಎಚ್ಚರ, ಆರ್ಥಿಕ ಮತ್ತು ಕೌಟುಂಬಿಕ ಸಮಸ್ಯೆ, ಬಂಧುಗಳು ದೂರ, ನಿದ್ರಾ ಭಾವ
ಮಕರ: ದೈವ ಕಾರ್ಯಗಳಿಗಾಗಿ ಖರ್ಚು, ಮಿತ್ರರಿಂದ ಸಹೋದರನಿಂದ ಕಿರಿಕಿರಿ, ದಾಂಪತ್ಯದಲ್ಲಿ ಸಮಸ್ಯೆ ಅಧಿಕ
ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಮಾನಸಿಕ ಸಮತೋಲನ, ಸಾಲ ಬಾಧೆಯಿಂದ ಮುಕ್ತಿ, ಉದ್ಯೋಗದಲ್ಲಿ ನಿರಾಸಕ್ತಿ
ಮೀನ: ಸಹೋದ್ಯೋಗಿಗಳೇ ಶತ್ರುಗಳಾಗಿ ಪರಿವರ್ತನೆ, ವ್ಯವಹಾರಗಳಿಗೆ ಸಾಲ ಮಾಡುವ ಸನ್ನಿವೇಶ, ಹೆಣ್ಣುಮಕ್ಕಳಿಂದ ಉತ್ತಮ ಹೆಸರು ಪ್ರಾಪ್ತಿ
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…