Featured

06-05-2022  : ಇಂದಿನ ದಿನ ಭವಿಷ್ಯ -Vishwanews24

06-05-2022  : ಇಂದಿನ ದಿನ ಭವಿಷ್ಯ -Vishwanews24

ಮೇಷ: ಆರ್ಥಿಕ ಸಮಸ್ಯೆಯಿಂದ ಮುಕ್ತಿ, ವಾಹನ ಮತ್ತು ಸ್ಥಿರಾಸ್ತಿಯಿಂದ ಅನುಕೂಲ, ಆಕಸ್ಮಿಕ ಅವಘಡ, ಉದ್ಯೋಗದಲ್ಲಿ ಆಲಸ್ಯ

ವೃಷಭ: ಪತ್ರ ವ್ಯವಹಾರಗಳಲ್ಲಿ ಅನುಕೂಲ, ಗೃಹ ಮತ್ತು ಸ್ಥಳ ಬದಲಾವಣೆ, ಆರೋಗ್ಯದಲ್ಲಿ ವ್ಯತ್ಯಾಸ

ಮಿಥುನ: ಆರ್ಥಿಕವಾಗಿ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಉದ್ಯೋಗ ಬದಲಾವಣೆಯಿಂದ ಸಂಕಷ್ಟ

ಕಟಕ: ಅಧಿಕ ಧನಾಗಮನ, ಮಕ್ಕಳಿಂದ ಕಿರಿಕಿರಿ, ಋಣ ರೋಗ ಬಾಧೆಗಳಿಂದ ಮುಕ್ತಿ

ಸಿಂಹ: ಅನಗತ್ಯ ಖರ್ಚು, ಮನೋರೋಗಗಳು, ನಿದ್ರಾ ಭಾವ, ಮಕ್ಕಳಿಂದ ಖರ್ಚು

ಕನ್ಯಾ: ಆರ್ಥಿಕ ಸಮಸ್ಯೆ, ಮಿತ್ರರನ್ನು ನಷ್ಟ ಮಾಡಿಕೊಳ್ಳುವ ಸಂದರ್ಭ, ಸಹೋದರಿಯಿಂದ ಅನುಕೂಲ

ತುಲಾ: ಉದ್ಯೋಗ ಸಮಸ್ಯೆಯಿಂದ ಮುಕ್ತಿ, ಆರ್ಥಿಕವಾಗಿ ಸಂತೃಪ್ತಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ

ವೃಶ್ಚಿಕ: ಉದ್ಯೋಗನಿಮಿತ್ತ ಪ್ರಯಾಣ, ಆರೋಗ್ಯ ಸಮಸ್ಯೆ ಕಾಡುವುದು, ತಂದೆಯಿಂದ ಧನಾಗಮನ

ಧನಸ್ಸು: ದೀರ್ಘಕಾಲದ ಸಮಸ್ಯೆಯಿಂದ ಮುಕ್ತಿ, ನೀರಿನಿಂದ ತೊಂದರೆ ಎಚ್ಚರ, ಆರ್ಥಿಕ ಮತ್ತು ಕೌಟುಂಬಿಕ ಸಮಸ್ಯೆ, ಬಂಧುಗಳು ದೂರ, ನಿದ್ರಾ ಭಾವ

ಮಕರ: ದೈವ ಕಾರ್ಯಗಳಿಗಾಗಿ ಖರ್ಚು, ಮಿತ್ರರಿಂದ ಸಹೋದರನಿಂದ ಕಿರಿಕಿರಿ, ದಾಂಪತ್ಯದಲ್ಲಿ ಸಮಸ್ಯೆ ಅಧಿಕ

ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಮಾನಸಿಕ ಸಮತೋಲನ, ಸಾಲ ಬಾಧೆಯಿಂದ ಮುಕ್ತಿ, ಉದ್ಯೋಗದಲ್ಲಿ ನಿರಾಸಕ್ತಿ

ಮೀನ: ಸಹೋದ್ಯೋಗಿಗಳೇ ಶತ್ರುಗಳಾಗಿ ಪರಿವರ್ತನೆ, ವ್ಯವಹಾರಗಳಿಗೆ ಸಾಲ ಮಾಡುವ ಸನ್ನಿವೇಶ, ಹೆಣ್ಣುಮಕ್ಕಳಿಂದ ಉತ್ತಮ ಹೆಸರು ಪ್ರಾಪ್ತಿ

Vishwa News 24

Recent Posts

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ -vishwanews24

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು,  : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…

12 hours ago

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ -vishwanews24

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…

12 hours ago

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು -vishwanews24

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…

12 hours ago

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು :vishwanews24

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…

15 hours ago

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ -vishwanews24

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…

2 days ago

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ಕ್ಕೆ  ಚಾಲನೆ -vishwanews24

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…

2 days ago