ಮೇಷ: ಸಾಲದಿಂದ ಮುಕ್ತಿ, ಅಲ್ಪ ಕಾರ್ಯಸಿದ್ಧಿ, ದಂಡ ಕಟ್ಟುವಿರಿ, ಅನರ್ಥ, ಗೆಳೆಯರ ಕಷ್ಟದಲ್ಲಿ ಭಾಗಿ, ದಾಂಪತ್ಯದಲ್ಲಿ ಪ್ರೀತಿ.
ವೃಷಭ: ಷೇರು ವ್ಯವಹಾರಗಳಲ್ಲಿ ಅಲ್ಪ ಲಾಭ, ಆಲಸ್ಯ ಮನೋಭಾವ, ಪರಸ್ಥಳ ವಾಸ, ಅನಾರೋಗ್ಯ, ವಾದ ವಿವಾದಗಳಲ್ಲಿ ಎಚ್ಚರ.
ಮಿಥುನ: ಸ್ತ್ರೀಯರಿಗೆ ಉತ್ತಮ ಅವಕಾಶ, ಮಕ್ಕಳ ಬಗ್ಗೆ ಕಾಳಜಿವಹಿಸಿ, ನಿಮ್ಮ ಪ್ರಯತ್ನದಿಂದ ಕಾರ್ಯಸಿದ್ಧಿ.
ಕಟಕ: ನಂಬಿಕೆ ದ್ರೋಹ, ದಾಯಾದಿ ಕಲಹ, ಋಣಬಾಧೆ, ಪಿತ್ರಾರ್ಜಿತ ಆಸ್ತಿ ಗಳಿಕೆ, ಅಧಿಕ ಖರ್ಚು, ಶೀತ ಸಂಬಂಧ ರೋಗ.
ಸಿಂಹ: ಅತಿಯಾದ ಕೋಪ, ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಅನಾವಶ್ಯಕ ದ್ವೇಷ, ಯಾರನ್ನು ಹೆಚ್ಚಾಗಿ ನಂಬಬೇಡಿ.
ಕನ್ಯಾ: ಮನೆಯಲ್ಲಿ ಸಂತಸ, ಹಣಕಾಸಿನ ಪರಿಸ್ಥಿತಿ ಉತ್ತಮ, ಸ್ತ್ರೀ ಲಾಭ, ತೀರ್ಥಯಾತ್ರಾ ದರ್ಶನ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆ.
ತುಲಾ: ನೆಮ್ಮದಿ ಇಲ್ಲದ ಜೀವನ,ಅನಾವಶ್ಯಕ ಖರ್ಚು, ದೂರಾಲೋಚನೆ, ಬೇಡದ ವಿಷಯಗಳಲ್ಲಿ ಆಸಕ್ತಿ.
ವೃಶ್ಚಿಕ: ಸೌಜನ್ಯದಿಂದ ವರ್ತಿಸಿ, ಶತ್ರು ಭಾದೆ, ನಿದ್ರಾಭಂಗ, ದ್ವಿಚಕ್ರ ವಾಹನದಿಂದ ತೊಂದರೆ, ಆಹಾರ ಸೇವನೆಯಲ್ಲಿ ಜಾಗ್ರತೆ.
ಧನಸ್ಸು: ಸಮಾಜದಲ್ಲಿ ಗೌರವ, ಗುರುಹಿರಿಯರ ಭೇಟಿ, ದುಡುಕು ಸ್ವಭಾವ, ಇಷ್ಟ ವಸ್ತುಗಳ ಖರೀದಿ, ಧನಲಾಭ.
ಮಕರ: ಮನಸ್ಸಿನಲ್ಲಿ ಗೊಂದಲ, ಸರ್ಕಾರಿ ಅಧಿಕಾರಿಗಳಿಗೆ ಬಡ್ತಿ, ಮನಃಶಾಂತಿ, ಮಿಶ್ರ ಫಲ, ಎಲ್ಲರ ಮನಸ್ಸನ್ನು ಗೆಲ್ಲುವಿರಿ
ಕುಂಭ: ಅಮೂಲ್ಯ ವಸ್ತುಗಳನ್ನು ಖರೀದಿಸುವಿರಿ, ಮಿತ್ರರ ಭೇಟಿ, ಕೃಷಿಯಲ್ಲಿ ಲಾಭ, ಪ್ರತಿಭೆಗೆ ತಕ್ಕ ಫಲ.
ಮೀನ: ದೃಷ್ಟಿ ದೋಷದಿಂದ ತೊಂದರೆ, ವಿರೋಧಿಗಳಿಂದ ಕಿರುಕುಳ, ವಿಪರೀತ ವ್ಯಸನ, ಕೆಲಸ ಕಾರ್ಯಗಳಲ್ಲಿ ವಿಳಂಬ
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…