ಮೇಷ: ಸಾಲದಿಂದ ಮುಕ್ತಿ, ಅಲ್ಪ ಕಾರ್ಯಸಿದ್ಧಿ, ದಂಡ ಕಟ್ಟುವಿರಿ, ಅನರ್ಥ, ಗೆಳೆಯರ ಕಷ್ಟದಲ್ಲಿ ಭಾಗಿ, ದಾಂಪತ್ಯದಲ್ಲಿ ಪ್ರೀತಿ.
ವೃಷಭ: ಷೇರು ವ್ಯವಹಾರಗಳಲ್ಲಿ ಅಲ್ಪ ಲಾಭ, ಆಲಸ್ಯ ಮನೋಭಾವ, ಪರಸ್ಥಳ ವಾಸ, ಅನಾರೋಗ್ಯ, ವಾದ ವಿವಾದಗಳಲ್ಲಿ ಎಚ್ಚರ.
ಮಿಥುನ: ಸ್ತ್ರೀಯರಿಗೆ ಉತ್ತಮ ಅವಕಾಶ, ಮಕ್ಕಳ ಬಗ್ಗೆ ಕಾಳಜಿವಹಿಸಿ, ನಿಮ್ಮ ಪ್ರಯತ್ನದಿಂದ ಕಾರ್ಯಸಿದ್ಧಿ.
ಕಟಕ: ನಂಬಿಕೆ ದ್ರೋಹ, ದಾಯಾದಿ ಕಲಹ, ಋಣಬಾಧೆ, ಪಿತ್ರಾರ್ಜಿತ ಆಸ್ತಿ ಗಳಿಕೆ, ಅಧಿಕ ಖರ್ಚು, ಶೀತ ಸಂಬಂಧ ರೋಗ.
ಸಿಂಹ: ಅತಿಯಾದ ಕೋಪ, ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಅನಾವಶ್ಯಕ ದ್ವೇಷ, ಯಾರನ್ನು ಹೆಚ್ಚಾಗಿ ನಂಬಬೇಡಿ.
ಕನ್ಯಾ: ಮನೆಯಲ್ಲಿ ಸಂತಸ, ಹಣಕಾಸಿನ ಪರಿಸ್ಥಿತಿ ಉತ್ತಮ, ಸ್ತ್ರೀ ಲಾಭ, ತೀರ್ಥಯಾತ್ರಾ ದರ್ಶನ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆ.
ತುಲಾ: ನೆಮ್ಮದಿ ಇಲ್ಲದ ಜೀವನ,ಅನಾವಶ್ಯಕ ಖರ್ಚು, ದೂರಾಲೋಚನೆ, ಬೇಡದ ವಿಷಯಗಳಲ್ಲಿ ಆಸಕ್ತಿ.
ವೃಶ್ಚಿಕ: ಸೌಜನ್ಯದಿಂದ ವರ್ತಿಸಿ, ಶತ್ರು ಭಾದೆ, ನಿದ್ರಾಭಂಗ, ದ್ವಿಚಕ್ರ ವಾಹನದಿಂದ ತೊಂದರೆ, ಆಹಾರ ಸೇವನೆಯಲ್ಲಿ ಜಾಗ್ರತೆ.
ಧನಸ್ಸು: ಸಮಾಜದಲ್ಲಿ ಗೌರವ, ಗುರುಹಿರಿಯರ ಭೇಟಿ, ದುಡುಕು ಸ್ವಭಾವ, ಇಷ್ಟ ವಸ್ತುಗಳ ಖರೀದಿ, ಧನಲಾಭ.
ಮಕರ: ಮನಸ್ಸಿನಲ್ಲಿ ಗೊಂದಲ, ಸರ್ಕಾರಿ ಅಧಿಕಾರಿಗಳಿಗೆ ಬಡ್ತಿ, ಮನಃಶಾಂತಿ, ಮಿಶ್ರ ಫಲ, ಎಲ್ಲರ ಮನಸ್ಸನ್ನು ಗೆಲ್ಲುವಿರಿ
ಕುಂಭ: ಅಮೂಲ್ಯ ವಸ್ತುಗಳನ್ನು ಖರೀದಿಸುವಿರಿ, ಮಿತ್ರರ ಭೇಟಿ, ಕೃಷಿಯಲ್ಲಿ ಲಾಭ, ಪ್ರತಿಭೆಗೆ ತಕ್ಕ ಫಲ.
ಮೀನ: ದೃಷ್ಟಿ ದೋಷದಿಂದ ತೊಂದರೆ, ವಿರೋಧಿಗಳಿಂದ ಕಿರುಕುಳ, ವಿಪರೀತ ವ್ಯಸನ, ಕೆಲಸ ಕಾರ್ಯಗಳಲ್ಲಿ ವಿಳಂಬ
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…