ಮೇಷ: ಸಾಲದಿಂದ ಮುಕ್ತಿ, ಅಲ್ಪ ಕಾರ್ಯಸಿದ್ಧಿ, ದಂಡ ಕಟ್ಟುವಿರಿ, ಅನರ್ಥ, ಗೆಳೆಯರ ಕಷ್ಟದಲ್ಲಿ ಭಾಗಿ, ದಾಂಪತ್ಯದಲ್ಲಿ ಪ್ರೀತಿ.
ವೃಷಭ: ಷೇರು ವ್ಯವಹಾರಗಳಲ್ಲಿ ಅಲ್ಪ ಲಾಭ, ಆಲಸ್ಯ ಮನೋಭಾವ, ಪರಸ್ಥಳ ವಾಸ, ಅನಾರೋಗ್ಯ, ವಾದ ವಿವಾದಗಳಲ್ಲಿ ಎಚ್ಚರ.
ಮಿಥುನ: ಸ್ತ್ರೀಯರಿಗೆ ಉತ್ತಮ ಅವಕಾಶ, ಮಕ್ಕಳ ಬಗ್ಗೆ ಕಾಳಜಿವಹಿಸಿ, ನಿಮ್ಮ ಪ್ರಯತ್ನದಿಂದ ಕಾರ್ಯಸಿದ್ಧಿ.
ಕಟಕ: ನಂಬಿಕೆ ದ್ರೋಹ, ದಾಯಾದಿ ಕಲಹ, ಋಣಬಾಧೆ, ಪಿತ್ರಾರ್ಜಿತ ಆಸ್ತಿ ಗಳಿಕೆ, ಅಧಿಕ ಖರ್ಚು, ಶೀತ ಸಂಬಂಧ ರೋಗ.
ಸಿಂಹ: ಅತಿಯಾದ ಕೋಪ, ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಅನಾವಶ್ಯಕ ದ್ವೇಷ, ಯಾರನ್ನು ಹೆಚ್ಚಾಗಿ ನಂಬಬೇಡಿ.
ಕನ್ಯಾ: ಮನೆಯಲ್ಲಿ ಸಂತಸ, ಹಣಕಾಸಿನ ಪರಿಸ್ಥಿತಿ ಉತ್ತಮ, ಸ್ತ್ರೀ ಲಾಭ, ತೀರ್ಥಯಾತ್ರಾ ದರ್ಶನ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆ.
ತುಲಾ: ನೆಮ್ಮದಿ ಇಲ್ಲದ ಜೀವನ,ಅನಾವಶ್ಯಕ ಖರ್ಚು, ದೂರಾಲೋಚನೆ, ಬೇಡದ ವಿಷಯಗಳಲ್ಲಿ ಆಸಕ್ತಿ.
ವೃಶ್ಚಿಕ: ಸೌಜನ್ಯದಿಂದ ವರ್ತಿಸಿ, ಶತ್ರು ಭಾದೆ, ನಿದ್ರಾಭಂಗ, ದ್ವಿಚಕ್ರ ವಾಹನದಿಂದ ತೊಂದರೆ, ಆಹಾರ ಸೇವನೆಯಲ್ಲಿ ಜಾಗ್ರತೆ.
ಧನಸ್ಸು: ಸಮಾಜದಲ್ಲಿ ಗೌರವ, ಗುರುಹಿರಿಯರ ಭೇಟಿ, ದುಡುಕು ಸ್ವಭಾವ, ಇಷ್ಟ ವಸ್ತುಗಳ ಖರೀದಿ, ಧನಲಾಭ.
ಮಕರ: ಮನಸ್ಸಿನಲ್ಲಿ ಗೊಂದಲ, ಸರ್ಕಾರಿ ಅಧಿಕಾರಿಗಳಿಗೆ ಬಡ್ತಿ, ಮನಃಶಾಂತಿ, ಮಿಶ್ರ ಫಲ, ಎಲ್ಲರ ಮನಸ್ಸನ್ನು ಗೆಲ್ಲುವಿರಿ
ಕುಂಭ: ಅಮೂಲ್ಯ ವಸ್ತುಗಳನ್ನು ಖರೀದಿಸುವಿರಿ, ಮಿತ್ರರ ಭೇಟಿ, ಕೃಷಿಯಲ್ಲಿ ಲಾಭ, ಪ್ರತಿಭೆಗೆ ತಕ್ಕ ಫಲ.
ಮೀನ: ದೃಷ್ಟಿ ದೋಷದಿಂದ ತೊಂದರೆ, ವಿರೋಧಿಗಳಿಂದ ಕಿರುಕುಳ, ವಿಪರೀತ ವ್ಯಸನ, ಕೆಲಸ ಕಾರ್ಯಗಳಲ್ಲಿ ವಿಳಂಬ
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…