Featured

06-07-2022 : ಇಂದಿನ ದಿನ ಭವಿಷ್ಯ -Vishwanews24

06-07-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಉನ್ನತ ಸ್ಥಾನಮಾನ,ಪರರ ಧನ ಪ್ರಾಪ್ತಿ, ದೈವಿಕ ಚಿಂತನೆ,ಮನಃಶಾಂತಿ, ಗುರು ಹಿರಿಯರಲ್ಲಿ ಭಕ್ತಿ.

ವೃಷಭ: ನೌಕರಿಯಲ್ಲಿ ಬಡ್ತಿ, ಕೈಹಾಕಿದ ಕೆಲಸಗಳಲ್ಲಿ ಜಯ, ಸುಖ ಭೋಜನ, ಬಂಧುಗಳಲ್ಲಿ ಕಲಹ, ಎಲ್ಲಿ ಹೋದರೂ ಆ ಶಾಂತಿ.

ಮಿಥುನ: ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳುವಿರಿ, ಷೇರು ವ್ಯವಹಾರಗಳಲ್ಲಿ ಉತ್ತಮ ಆದಾಯ, ಚಂಚಲ ಮನಸ್ಸು.

ಕಟಕ: ಗುತ್ತಿಗೆ ಕೆಲಸಗಾರರಿಗೆ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಭಾಗ್ಯ ವೃದ್ಧಿ, ಮನಸ್ಸಿಗೆ ಸದಾ ಸಂಕಟ, ವಿನಾಕಾರಣ ನಿಷ್ಠೂರ.

ಸಿಂಹ: ಕೆಲಸವನ್ನ ತಾಳ್ಮೆಯಿಂದ ನಿಭಾಯಿಸಿ, ಹೊಸ ವ್ಯಕ್ತಿಗಳ ಪರಿಚಯ, ಕೆಲಸ ಕಾರ್ಯಗಳಲ್ಲಿ ಮಂದಗತಿ.

ಕನ್ಯಾ: ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಲಾಭ, ತಾಳ್ಮೆ ಅಗತ್ಯ, ಮನಸ್ತಾಪ, ಆಕಸ್ಮಿಕ ನಷ್ಟ, ಆಸ್ತಿ ವಿಚಾರದಲ್ಲಿ ಕಲಹ.

ತುಲಾ: ಬೇಜವಾಬ್ದಾರಿತನದಿಂದ ಸಂಕಷ್ಟ, ನಿದ್ರಾಭಂಗ, ಕಾಲು ನೋವು, ಸಾಲಭಾದೆ, ಆರ್ಥಿಕ ಸಂಕಷ್ಟ.

ವೃಶ್ಚಿಕ: ಸಾಮಾನ್ಯ ಸೌಖ್ಯಕ್ಕೆ ಧಕ್ಕೆ, ಮಿತ್ರರಿಂದ ಸಹಾಯ, ಆಲಸ್ಯ ಮನೋಭಾವ, ವಾಹನ ಅಪಘಾತ.

ಧನಸ್ಸು: ಮಾತಿನ ಮೇಲೆ ನಿಗಾ ಇರಲಿ, ಅಕಾಲ ಭೋಜನ, ವಿವಾಹಕ್ಕೆ ಅಡಚಣೆ, ಸಾಲ ಮಾಡುವ ಸಾಧ್ಯತೆ, ಅಗ್ನಿಭಯ.

ಮಕರ: ಅಭಿವೃದ್ಧಿ ಕುಂಠಿತ, ಆಪ್ತರಿಂದ ಸಹಾಯ, ಅತಿಯಾದ ಪ್ರಯಾಣ, ಸಾಧಾರಣ ಫಲ.

ಕುಂಭ: ಅನಾವಶ್ಯಕ ಖರ್ಚಿಗೆ ನೂರಾರು ದಾರಿ, ವಿರೋಧಿಗಳಿಂದ ಕಿರುಕುಳ, ಸಾಧಾರಣ ಫಲ, ಕೋಪ ಜಾಸ್ತಿ, ಅನ್ಯರ ಮಾತಿನಿಂದ ತೊಂದರೆ.

ಮೀನ: ಪ್ರಯತ್ನದಿಂದ ಕಾರ್ಯ ಸಫಲ, ವಿಪರೀತ ತಿರುಗಾಟ, ನಂಬಿಕಸ್ಥರಿಂದ ಅಶಾಂತಿ, ಋಣವಿಮೋಚನೆ, ಅನಾವಶ್ಯಕ ವಿಷಯಗಳಿಂದ ದೂರವಿರಿ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

15 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

15 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

15 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

15 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago