Featured

06-07-2022 : ಇಂದಿನ ದಿನ ಭವಿಷ್ಯ -Vishwanews24

06-07-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಉನ್ನತ ಸ್ಥಾನಮಾನ,ಪರರ ಧನ ಪ್ರಾಪ್ತಿ, ದೈವಿಕ ಚಿಂತನೆ,ಮನಃಶಾಂತಿ, ಗುರು ಹಿರಿಯರಲ್ಲಿ ಭಕ್ತಿ.

ವೃಷಭ: ನೌಕರಿಯಲ್ಲಿ ಬಡ್ತಿ, ಕೈಹಾಕಿದ ಕೆಲಸಗಳಲ್ಲಿ ಜಯ, ಸುಖ ಭೋಜನ, ಬಂಧುಗಳಲ್ಲಿ ಕಲಹ, ಎಲ್ಲಿ ಹೋದರೂ ಆ ಶಾಂತಿ.

ಮಿಥುನ: ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳುವಿರಿ, ಷೇರು ವ್ಯವಹಾರಗಳಲ್ಲಿ ಉತ್ತಮ ಆದಾಯ, ಚಂಚಲ ಮನಸ್ಸು.

ಕಟಕ: ಗುತ್ತಿಗೆ ಕೆಲಸಗಾರರಿಗೆ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಭಾಗ್ಯ ವೃದ್ಧಿ, ಮನಸ್ಸಿಗೆ ಸದಾ ಸಂಕಟ, ವಿನಾಕಾರಣ ನಿಷ್ಠೂರ.

ಸಿಂಹ: ಕೆಲಸವನ್ನ ತಾಳ್ಮೆಯಿಂದ ನಿಭಾಯಿಸಿ, ಹೊಸ ವ್ಯಕ್ತಿಗಳ ಪರಿಚಯ, ಕೆಲಸ ಕಾರ್ಯಗಳಲ್ಲಿ ಮಂದಗತಿ.

ಕನ್ಯಾ: ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಲಾಭ, ತಾಳ್ಮೆ ಅಗತ್ಯ, ಮನಸ್ತಾಪ, ಆಕಸ್ಮಿಕ ನಷ್ಟ, ಆಸ್ತಿ ವಿಚಾರದಲ್ಲಿ ಕಲಹ.

ತುಲಾ: ಬೇಜವಾಬ್ದಾರಿತನದಿಂದ ಸಂಕಷ್ಟ, ನಿದ್ರಾಭಂಗ, ಕಾಲು ನೋವು, ಸಾಲಭಾದೆ, ಆರ್ಥಿಕ ಸಂಕಷ್ಟ.

ವೃಶ್ಚಿಕ: ಸಾಮಾನ್ಯ ಸೌಖ್ಯಕ್ಕೆ ಧಕ್ಕೆ, ಮಿತ್ರರಿಂದ ಸಹಾಯ, ಆಲಸ್ಯ ಮನೋಭಾವ, ವಾಹನ ಅಪಘಾತ.

ಧನಸ್ಸು: ಮಾತಿನ ಮೇಲೆ ನಿಗಾ ಇರಲಿ, ಅಕಾಲ ಭೋಜನ, ವಿವಾಹಕ್ಕೆ ಅಡಚಣೆ, ಸಾಲ ಮಾಡುವ ಸಾಧ್ಯತೆ, ಅಗ್ನಿಭಯ.

ಮಕರ: ಅಭಿವೃದ್ಧಿ ಕುಂಠಿತ, ಆಪ್ತರಿಂದ ಸಹಾಯ, ಅತಿಯಾದ ಪ್ರಯಾಣ, ಸಾಧಾರಣ ಫಲ.

ಕುಂಭ: ಅನಾವಶ್ಯಕ ಖರ್ಚಿಗೆ ನೂರಾರು ದಾರಿ, ವಿರೋಧಿಗಳಿಂದ ಕಿರುಕುಳ, ಸಾಧಾರಣ ಫಲ, ಕೋಪ ಜಾಸ್ತಿ, ಅನ್ಯರ ಮಾತಿನಿಂದ ತೊಂದರೆ.

ಮೀನ: ಪ್ರಯತ್ನದಿಂದ ಕಾರ್ಯ ಸಫಲ, ವಿಪರೀತ ತಿರುಗಾಟ, ನಂಬಿಕಸ್ಥರಿಂದ ಅಶಾಂತಿ, ಋಣವಿಮೋಚನೆ, ಅನಾವಶ್ಯಕ ವಿಷಯಗಳಿಂದ ದೂರವಿರಿ.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

22 minutes ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

28 minutes ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

45 minutes ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

4 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

4 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

4 hours ago