Featured

06-07-2022 : ಇಂದಿನ ದಿನ ಭವಿಷ್ಯ -Vishwanews24

06-07-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಉನ್ನತ ಸ್ಥಾನಮಾನ,ಪರರ ಧನ ಪ್ರಾಪ್ತಿ, ದೈವಿಕ ಚಿಂತನೆ,ಮನಃಶಾಂತಿ, ಗುರು ಹಿರಿಯರಲ್ಲಿ ಭಕ್ತಿ.

ವೃಷಭ: ನೌಕರಿಯಲ್ಲಿ ಬಡ್ತಿ, ಕೈಹಾಕಿದ ಕೆಲಸಗಳಲ್ಲಿ ಜಯ, ಸುಖ ಭೋಜನ, ಬಂಧುಗಳಲ್ಲಿ ಕಲಹ, ಎಲ್ಲಿ ಹೋದರೂ ಆ ಶಾಂತಿ.

ಮಿಥುನ: ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳುವಿರಿ, ಷೇರು ವ್ಯವಹಾರಗಳಲ್ಲಿ ಉತ್ತಮ ಆದಾಯ, ಚಂಚಲ ಮನಸ್ಸು.

ಕಟಕ: ಗುತ್ತಿಗೆ ಕೆಲಸಗಾರರಿಗೆ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಭಾಗ್ಯ ವೃದ್ಧಿ, ಮನಸ್ಸಿಗೆ ಸದಾ ಸಂಕಟ, ವಿನಾಕಾರಣ ನಿಷ್ಠೂರ.

ಸಿಂಹ: ಕೆಲಸವನ್ನ ತಾಳ್ಮೆಯಿಂದ ನಿಭಾಯಿಸಿ, ಹೊಸ ವ್ಯಕ್ತಿಗಳ ಪರಿಚಯ, ಕೆಲಸ ಕಾರ್ಯಗಳಲ್ಲಿ ಮಂದಗತಿ.

ಕನ್ಯಾ: ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಲಾಭ, ತಾಳ್ಮೆ ಅಗತ್ಯ, ಮನಸ್ತಾಪ, ಆಕಸ್ಮಿಕ ನಷ್ಟ, ಆಸ್ತಿ ವಿಚಾರದಲ್ಲಿ ಕಲಹ.

ತುಲಾ: ಬೇಜವಾಬ್ದಾರಿತನದಿಂದ ಸಂಕಷ್ಟ, ನಿದ್ರಾಭಂಗ, ಕಾಲು ನೋವು, ಸಾಲಭಾದೆ, ಆರ್ಥಿಕ ಸಂಕಷ್ಟ.

ವೃಶ್ಚಿಕ: ಸಾಮಾನ್ಯ ಸೌಖ್ಯಕ್ಕೆ ಧಕ್ಕೆ, ಮಿತ್ರರಿಂದ ಸಹಾಯ, ಆಲಸ್ಯ ಮನೋಭಾವ, ವಾಹನ ಅಪಘಾತ.

ಧನಸ್ಸು: ಮಾತಿನ ಮೇಲೆ ನಿಗಾ ಇರಲಿ, ಅಕಾಲ ಭೋಜನ, ವಿವಾಹಕ್ಕೆ ಅಡಚಣೆ, ಸಾಲ ಮಾಡುವ ಸಾಧ್ಯತೆ, ಅಗ್ನಿಭಯ.

ಮಕರ: ಅಭಿವೃದ್ಧಿ ಕುಂಠಿತ, ಆಪ್ತರಿಂದ ಸಹಾಯ, ಅತಿಯಾದ ಪ್ರಯಾಣ, ಸಾಧಾರಣ ಫಲ.

ಕುಂಭ: ಅನಾವಶ್ಯಕ ಖರ್ಚಿಗೆ ನೂರಾರು ದಾರಿ, ವಿರೋಧಿಗಳಿಂದ ಕಿರುಕುಳ, ಸಾಧಾರಣ ಫಲ, ಕೋಪ ಜಾಸ್ತಿ, ಅನ್ಯರ ಮಾತಿನಿಂದ ತೊಂದರೆ.

ಮೀನ: ಪ್ರಯತ್ನದಿಂದ ಕಾರ್ಯ ಸಫಲ, ವಿಪರೀತ ತಿರುಗಾಟ, ನಂಬಿಕಸ್ಥರಿಂದ ಅಶಾಂತಿ, ಋಣವಿಮೋಚನೆ, ಅನಾವಶ್ಯಕ ವಿಷಯಗಳಿಂದ ದೂರವಿರಿ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

14 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

15 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

15 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

16 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

16 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago