Featured

06-07-2022 : ಇಂದಿನ ದಿನ ಭವಿಷ್ಯ -Vishwanews24

06-07-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಉನ್ನತ ಸ್ಥಾನಮಾನ,ಪರರ ಧನ ಪ್ರಾಪ್ತಿ, ದೈವಿಕ ಚಿಂತನೆ,ಮನಃಶಾಂತಿ, ಗುರು ಹಿರಿಯರಲ್ಲಿ ಭಕ್ತಿ.

ವೃಷಭ: ನೌಕರಿಯಲ್ಲಿ ಬಡ್ತಿ, ಕೈಹಾಕಿದ ಕೆಲಸಗಳಲ್ಲಿ ಜಯ, ಸುಖ ಭೋಜನ, ಬಂಧುಗಳಲ್ಲಿ ಕಲಹ, ಎಲ್ಲಿ ಹೋದರೂ ಆ ಶಾಂತಿ.

ಮಿಥುನ: ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳುವಿರಿ, ಷೇರು ವ್ಯವಹಾರಗಳಲ್ಲಿ ಉತ್ತಮ ಆದಾಯ, ಚಂಚಲ ಮನಸ್ಸು.

ಕಟಕ: ಗುತ್ತಿಗೆ ಕೆಲಸಗಾರರಿಗೆ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಭಾಗ್ಯ ವೃದ್ಧಿ, ಮನಸ್ಸಿಗೆ ಸದಾ ಸಂಕಟ, ವಿನಾಕಾರಣ ನಿಷ್ಠೂರ.

ಸಿಂಹ: ಕೆಲಸವನ್ನ ತಾಳ್ಮೆಯಿಂದ ನಿಭಾಯಿಸಿ, ಹೊಸ ವ್ಯಕ್ತಿಗಳ ಪರಿಚಯ, ಕೆಲಸ ಕಾರ್ಯಗಳಲ್ಲಿ ಮಂದಗತಿ.

ಕನ್ಯಾ: ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಲಾಭ, ತಾಳ್ಮೆ ಅಗತ್ಯ, ಮನಸ್ತಾಪ, ಆಕಸ್ಮಿಕ ನಷ್ಟ, ಆಸ್ತಿ ವಿಚಾರದಲ್ಲಿ ಕಲಹ.

ತುಲಾ: ಬೇಜವಾಬ್ದಾರಿತನದಿಂದ ಸಂಕಷ್ಟ, ನಿದ್ರಾಭಂಗ, ಕಾಲು ನೋವು, ಸಾಲಭಾದೆ, ಆರ್ಥಿಕ ಸಂಕಷ್ಟ.

ವೃಶ್ಚಿಕ: ಸಾಮಾನ್ಯ ಸೌಖ್ಯಕ್ಕೆ ಧಕ್ಕೆ, ಮಿತ್ರರಿಂದ ಸಹಾಯ, ಆಲಸ್ಯ ಮನೋಭಾವ, ವಾಹನ ಅಪಘಾತ.

ಧನಸ್ಸು: ಮಾತಿನ ಮೇಲೆ ನಿಗಾ ಇರಲಿ, ಅಕಾಲ ಭೋಜನ, ವಿವಾಹಕ್ಕೆ ಅಡಚಣೆ, ಸಾಲ ಮಾಡುವ ಸಾಧ್ಯತೆ, ಅಗ್ನಿಭಯ.

ಮಕರ: ಅಭಿವೃದ್ಧಿ ಕುಂಠಿತ, ಆಪ್ತರಿಂದ ಸಹಾಯ, ಅತಿಯಾದ ಪ್ರಯಾಣ, ಸಾಧಾರಣ ಫಲ.

ಕುಂಭ: ಅನಾವಶ್ಯಕ ಖರ್ಚಿಗೆ ನೂರಾರು ದಾರಿ, ವಿರೋಧಿಗಳಿಂದ ಕಿರುಕುಳ, ಸಾಧಾರಣ ಫಲ, ಕೋಪ ಜಾಸ್ತಿ, ಅನ್ಯರ ಮಾತಿನಿಂದ ತೊಂದರೆ.

ಮೀನ: ಪ್ರಯತ್ನದಿಂದ ಕಾರ್ಯ ಸಫಲ, ವಿಪರೀತ ತಿರುಗಾಟ, ನಂಬಿಕಸ್ಥರಿಂದ ಅಶಾಂತಿ, ಋಣವಿಮೋಚನೆ, ಅನಾವಶ್ಯಕ ವಿಷಯಗಳಿಂದ ದೂರವಿರಿ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

17 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

17 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

17 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

18 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

18 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

18 hours ago