ಮೇಷ: ವ್ಯಾಪಾರದಲ್ಲಿ ಲಾಭ, ಕುಟುಂಬ ಸೌಖ್ಯ, ಅಧರ್ಮಗಳಲ್ಲಿ ಆಸಕ್ತಿ, ಶರೀರದಲ್ಲಿ ಆಯಾಸ.
ವೃಷಭ: ದೂರ ಪ್ರಯಾಣ, ಅಧಿಕಾರಿಗಳಲ್ಲಿ ಕಲಹ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ವಿದ್ಯಾಭ್ಯಾಸದಲ್ಲಿ ಹಿನ್ನಡೆ.
ಮಿಥುನ: ಅವಕಾಶ ಪಡೆದುಕೊಳ್ಳುವಿರಿ, ಮನಶಾಂತಿ, ಜಮೀನು ವಿಷಯಗಳಲ್ಲಿ ಗೊಂದಲ.
ಕಟಕ: ಹಣಕಾಸು ವಿಚಾರದಲ್ಲಿ ಎಚ್ಚರ, ಮಾನಸಿಕ ಚಿಂತೆ, ಅನಾರೋಗ್ಯ, ಯತ್ನ ಕಾರ್ಯಗಳಲ್ಲಿ ಜಯ.
ಸಿಂಹ: ದುಂದುವೆಚ್ಚಗಳಿಗೆ ಕಡಿವಾಣ, ಶತ್ರು ಬಾಧೆ ನಿವಾರಣೆ, ಮನಕ್ಲೇಷ, ವಿದೇಶ ವ್ಯವಹಾರಗಳಿಗಾಗಿ ಪ್ರಯಾಣ.
ಕನ್ಯಾ: ಜನ ಬೆಂಬಲ ಹೆಚ್ಚುವುದು, ನಿರೀಕ್ಷಣೆ ತಕ್ಕಂತೆ ಆದಾಯ, ಸರ್ಕಾರಿ ಕೆಲಸಗಳಿಗಾಗಿ ಓಡಾಟ.
ತುಲಾ: ಯತ್ನ ಕಾರ್ಯಗಳಲ್ಲಿ ಜಯ, ವ್ಯಾಪಾರದಲ್ಲಿ ಜಾಣ್ಮೆಯಿಂದ ವರ್ತಿಸಿ.
ವೃಶ್ಚಿಕ: ತಾತ್ಕಾಲಿಕ ಸಮಸ್ಯೆಗಳು ಬಗೆಹರಿಯಲಿವೆ, ದಾಂಪತ್ಯದಲ್ಲಿ ಕಲಹ, ಸ್ತ್ರೀಯರಿಗೆ ಶುಭ, ದ್ರವ್ಯಲಾಭ.
ಧನಸ್ಸು: ಯೋಚಿಸಿ ನಿರ್ಣಯ ಕೈಗೊಳ್ಳುವುದು ಸೂಕ್ತ, ದಾಂಪತ್ಯದಲ್ಲಿ ಪ್ರೀತಿ.
ಮಕರ: ಅಧಿಕ ತಿರುಗಾಟ, ಸಗಟು ವ್ಯಾಪಾರದಲ್ಲಿ ಅಧಿಕ ಲಾಭ, ಅಕಾಲ ಭೋಜನ, ಅನ್ಯ ಜನರಲ್ಲಿ ವೈಮನಸ್ಸು.
ಕುಂಭ: ಪರರಿಗೆ ವಂಚಿಸುವಿರಿ, ಋಣಭಾದೆ, ನಂಬಿದ ಜನರಿಂದ ಮೋಸ, ಆದಾಯಕ್ಕಿಂತ ಖರ್ಚು ಜಾಸ್ತಿ.
ಮೀನ: ಕಾರ್ಯ ವಿಕಲ್ಪ, ನೆಮ್ಮದಿ ಇಲ್ಲದ ಜೀವನ, ಕೋಪ ಜಾಸ್ತಿ, ಪಾಪಬುದ್ಧಿ, ವಿನಾಕಾರಣ ನಿಷ್ಠೂರ
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…