Featured

06-12-2021 : ಇಂದಿನ ದಿನ ಭವಿಷ್ಯ -Vishwanews24

06-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ವ್ಯಾಪಾರದಲ್ಲಿ ಲಾಭ, ಕುಟುಂಬ ಸೌಖ್ಯ, ಅಧರ್ಮಗಳಲ್ಲಿ ಆಸಕ್ತಿ, ಶರೀರದಲ್ಲಿ ಆಯಾಸ.

ವೃಷಭ: ದೂರ ಪ್ರಯಾಣ, ಅಧಿಕಾರಿಗಳಲ್ಲಿ ಕಲಹ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ವಿದ್ಯಾಭ್ಯಾಸದಲ್ಲಿ ಹಿನ್ನಡೆ.

ಮಿಥುನ: ಅವಕಾಶ ಪಡೆದುಕೊಳ್ಳುವಿರಿ, ಮನಶಾಂತಿ, ಜಮೀನು ವಿಷಯಗಳಲ್ಲಿ ಗೊಂದಲ.

ಕಟಕ: ಹಣಕಾಸು ವಿಚಾರದಲ್ಲಿ ಎಚ್ಚರ, ಮಾನಸಿಕ ಚಿಂತೆ, ಅನಾರೋಗ್ಯ, ಯತ್ನ ಕಾರ್ಯಗಳಲ್ಲಿ ಜಯ.

ಸಿಂಹ: ದುಂದುವೆಚ್ಚಗಳಿಗೆ ಕಡಿವಾಣ, ಶತ್ರು ಬಾಧೆ ನಿವಾರಣೆ, ಮನಕ್ಲೇಷ, ವಿದೇಶ ವ್ಯವಹಾರಗಳಿಗಾಗಿ ಪ್ರಯಾಣ.

ಕನ್ಯಾ: ಜನ ಬೆಂಬಲ ಹೆಚ್ಚುವುದು, ನಿರೀಕ್ಷಣೆ ತಕ್ಕಂತೆ ಆದಾಯ, ಸರ್ಕಾರಿ ಕೆಲಸಗಳಿಗಾಗಿ ಓಡಾಟ.

ತುಲಾ: ಯತ್ನ ಕಾರ್ಯಗಳಲ್ಲಿ ಜಯ, ವ್ಯಾಪಾರದಲ್ಲಿ ಜಾಣ್ಮೆಯಿಂದ ವರ್ತಿಸಿ.

ವೃಶ್ಚಿಕ: ತಾತ್ಕಾಲಿಕ ಸಮಸ್ಯೆಗಳು ಬಗೆಹರಿಯಲಿವೆ, ದಾಂಪತ್ಯದಲ್ಲಿ ಕಲಹ, ಸ್ತ್ರೀಯರಿಗೆ ಶುಭ, ದ್ರವ್ಯಲಾಭ.

ಧನಸ್ಸು: ಯೋಚಿಸಿ ನಿರ್ಣಯ ಕೈಗೊಳ್ಳುವುದು ಸೂಕ್ತ, ದಾಂಪತ್ಯದಲ್ಲಿ ಪ್ರೀತಿ.

ಮಕರ: ಅಧಿಕ ತಿರುಗಾಟ, ಸಗಟು ವ್ಯಾಪಾರದಲ್ಲಿ ಅಧಿಕ ಲಾಭ, ಅಕಾಲ ಭೋಜನ, ಅನ್ಯ ಜನರಲ್ಲಿ ವೈಮನಸ್ಸು.

ಕುಂಭ: ಪರರಿಗೆ ವಂಚಿಸುವಿರಿ, ಋಣಭಾದೆ, ನಂಬಿದ ಜನರಿಂದ ಮೋಸ, ಆದಾಯಕ್ಕಿಂತ ಖರ್ಚು ಜಾಸ್ತಿ.

ಮೀನ: ಕಾರ್ಯ ವಿಕಲ್ಪ, ನೆಮ್ಮದಿ ಇಲ್ಲದ ಜೀವನ, ಕೋಪ ಜಾಸ್ತಿ, ಪಾಪಬುದ್ಧಿ, ವಿನಾಕಾರಣ ನಿಷ್ಠೂರ

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

8 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

9 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

9 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

9 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

10 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

10 hours ago