ಮೇಷ: ಕೆಲಸವನ್ನು ಶೀಘ್ರವಾಗಿ ಮಾಡುವಿರಿ, ಹಿರಿಯರಲ್ಲಿ ಭಕ್ತಿ, ಸಾರ್ವಜನಿಕ ಕೆಲಸ ಕಾರ್ಯಗಳಲ್ಲಿ ಭಾಗಿ.
ವೃಷಭ: ಶ್ರಮಪಟ್ಟು ಕೆಲಸ ಮಾಡಿದರೆ ಅನುಕೂಲ, ಮಾತಿನ ಕಲಹ, ಇತರರ ಮೂಲಕ ಧನಹಾನಿ.
ಮಿಥುನ: ಯಾರಿಗೂ ತಲೆ ಬಾಗುವುದಿಲ್ಲ, ಅನ್ಯಾಯದ ವಿರುದ್ಧ ಹೋರಾಟ, ಅಲ್ಪ ಆದಾಯ,ಅಧಿಕ ಖರ್ಚು.
ಕಟಕ; ವ್ಯಾಪಾರದಲ್ಲಿ ಬುದ್ಧಿವಂತಿಕೆಯಿಂದ ವ್ಯವಹರಿಸಿ, ಹಿಡಿದ ಕೆಲಸ ಸಾಧಿಸುವಿರಿ, ನಂಬಿಕಸ್ಥರಾಗಿ ದುಡಿಯುವಿರಿ.
ಸಿಂಹ: ಹೊಸ ವಿಚಾರಗಳಲ್ಲಿ ಆಸಕ್ತಿ, ಹಿರಿಯ ವ್ಯಕ್ತಿಗಳಿಂದ ಬೆಂಬಲ, ಶತ್ರು ನಾಶ,ಕೋಪ ಜಾಸ್ತಿ, ಅನ್ಯರಲಿ ದ್ವೇಷ.
ಕನ್ಯಾ: ವ್ಯಾಪಾರ ನಿರೀಕ್ಷೆಯಂತೆ ನಡೆಯುವುದು, ಆರೋಗ್ಯ ಸಮಸ್ಯೆ, ವಿದ್ಯಾರ್ಥಿಗಳಲ್ಲಿ ಗೊಂದಲ.
ತುಲಾ: ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಖರ್ಚು ವೆಚ್ಚಗಳ ಬಗ್ಗೆ ಗಮನಹರಿಸಿ, ದಾಯಾದಿಗಳಿಂದ ಈ ದಿನ ದೂರವಿರಿ.
ವೃಶ್ಚಿಕ: ಭೂಲಾಭ, ಚಂಚಲ ಮನಸ್ಸು, ಸುಳ್ಳು ಮಾತನಾಡುವುದು,ಅಕಾಲ ಭೋಜನ, ಆಲಸ್ಯ ಮನೋಭಾವ.
ಧನಸ್ಸು: ಯತ್ನ ಕಾರ್ಯಗಳಲ್ಲಿ ಮುನ್ನಡೆ, ಆದಾಯಕ್ಕಿಂತ ಹೆಚ್ಚು ಖರ್ಚು, ಅವಿವಾಹಿತರಿಗೆ ವಿವಾಹ ಯೋಗ.
ಮಕರ: ಸರ್ಕಾರಿ ಕೆಲಸಗಳಲ್ಲಿ ವಿಳಂಬ, ಉತ್ತಮ ಬುದ್ಧಿಶಕ್ತಿ, ಮಿತ್ರರ ಸಹಾಯ, ಮಂಗಳ ಕಾರ್ಯಗಳಲ್ಲಿ ಭಾಗಿ, ಯಾರನ್ನು ಹೆಚ್ಚು ನಂಬಬೇಡಿ.
ಕುಂಭ: ದಾನ ಧರ್ಮದಲ್ಲಿ ಆಸಕ್ತಿ, ಕುಟುಂಬದಲ್ಲಿ ನೆಮ್ಮದಿ, ಸುಖ ಭೋಜನ, ಅನ್ಯರಲ್ಲಿ ಪ್ರೀತಿ,ಮನಸ್ಸಿಗೆ ನೆಮ್ಮದಿ.
ಮೀನ: ಪ್ರಿಯ ಜನರ ಭೇಟಿ, ಸ್ತ್ರೀ ಲಾಭ, ಮನಸ್ಸಿನಲ್ಲಿ ಭಯಭೀತಿ ನಿವಾರಣೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಧನಲಾಭ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…