Featured

07-02-2022 : ಇಂದಿನ ದಿನ ಭವಿಷ್ಯ -Vishwanews24

07-02-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಕೆಲಸವನ್ನು ಶೀಘ್ರವಾಗಿ ಮಾಡುವಿರಿ, ಹಿರಿಯರಲ್ಲಿ ಭಕ್ತಿ, ಸಾರ್ವಜನಿಕ ಕೆಲಸ ಕಾರ್ಯಗಳಲ್ಲಿ ಭಾಗಿ.

ವೃಷಭ: ಶ್ರಮಪಟ್ಟು ಕೆಲಸ ಮಾಡಿದರೆ ಅನುಕೂಲ, ಮಾತಿನ ಕಲಹ, ಇತರರ ಮೂಲಕ ಧನಹಾನಿ.

ಮಿಥುನ: ಯಾರಿಗೂ ತಲೆ ಬಾಗುವುದಿಲ್ಲ, ಅನ್ಯಾಯದ ವಿರುದ್ಧ ಹೋರಾಟ, ಅಲ್ಪ ಆದಾಯ,ಅಧಿಕ ಖರ್ಚು.

ಕಟಕ; ವ್ಯಾಪಾರದಲ್ಲಿ ಬುದ್ಧಿವಂತಿಕೆಯಿಂದ ವ್ಯವಹರಿಸಿ, ಹಿಡಿದ ಕೆಲಸ ಸಾಧಿಸುವಿರಿ, ನಂಬಿಕಸ್ಥರಾಗಿ ದುಡಿಯುವಿರಿ.

ಸಿಂಹ: ಹೊಸ ವಿಚಾರಗಳಲ್ಲಿ ಆಸಕ್ತಿ, ಹಿರಿಯ ವ್ಯಕ್ತಿಗಳಿಂದ ಬೆಂಬಲ, ಶತ್ರು ನಾಶ,ಕೋಪ ಜಾಸ್ತಿ, ಅನ್ಯರಲಿ ದ್ವೇಷ.

ಕನ್ಯಾ: ವ್ಯಾಪಾರ ನಿರೀಕ್ಷೆಯಂತೆ ನಡೆಯುವುದು, ಆರೋಗ್ಯ ಸಮಸ್ಯೆ, ವಿದ್ಯಾರ್ಥಿಗಳಲ್ಲಿ ಗೊಂದಲ.

ತುಲಾ: ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಖರ್ಚು ವೆಚ್ಚಗಳ ಬಗ್ಗೆ ಗಮನಹರಿಸಿ, ದಾಯಾದಿಗಳಿಂದ ಈ ದಿನ ದೂರವಿರಿ.

ವೃಶ್ಚಿಕ: ಭೂಲಾಭ, ಚಂಚಲ ಮನಸ್ಸು, ಸುಳ್ಳು ಮಾತನಾಡುವುದು,ಅಕಾಲ ಭೋಜನ, ಆಲಸ್ಯ ಮನೋಭಾವ.

ಧನಸ್ಸು: ಯತ್ನ ಕಾರ್ಯಗಳಲ್ಲಿ ಮುನ್ನಡೆ, ಆದಾಯಕ್ಕಿಂತ ಹೆಚ್ಚು ಖರ್ಚು, ಅವಿವಾಹಿತರಿಗೆ ವಿವಾಹ ಯೋಗ.

ಮಕರ: ಸರ್ಕಾರಿ ಕೆಲಸಗಳಲ್ಲಿ ವಿಳಂಬ, ಉತ್ತಮ ಬುದ್ಧಿಶಕ್ತಿ, ಮಿತ್ರರ ಸಹಾಯ, ಮಂಗಳ ಕಾರ್ಯಗಳಲ್ಲಿ ಭಾಗಿ, ಯಾರನ್ನು ಹೆಚ್ಚು ನಂಬಬೇಡಿ.

ಕುಂಭ: ದಾನ ಧರ್ಮದಲ್ಲಿ ಆಸಕ್ತಿ, ಕುಟುಂಬದಲ್ಲಿ ನೆಮ್ಮದಿ, ಸುಖ ಭೋಜನ, ಅನ್ಯರಲ್ಲಿ ಪ್ರೀತಿ,ಮನಸ್ಸಿಗೆ ನೆಮ್ಮದಿ.

ಮೀನ: ಪ್ರಿಯ ಜನರ ಭೇಟಿ, ಸ್ತ್ರೀ ಲಾಭ, ಮನಸ್ಸಿನಲ್ಲಿ ಭಯಭೀತಿ ನಿವಾರಣೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಧನಲಾಭ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

15 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

15 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

15 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

16 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

16 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

16 hours ago