Featured

07-02-2022 : ಇಂದಿನ ದಿನ ಭವಿಷ್ಯ -Vishwanews24

07-02-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಕೆಲಸವನ್ನು ಶೀಘ್ರವಾಗಿ ಮಾಡುವಿರಿ, ಹಿರಿಯರಲ್ಲಿ ಭಕ್ತಿ, ಸಾರ್ವಜನಿಕ ಕೆಲಸ ಕಾರ್ಯಗಳಲ್ಲಿ ಭಾಗಿ.

ವೃಷಭ: ಶ್ರಮಪಟ್ಟು ಕೆಲಸ ಮಾಡಿದರೆ ಅನುಕೂಲ, ಮಾತಿನ ಕಲಹ, ಇತರರ ಮೂಲಕ ಧನಹಾನಿ.

ಮಿಥುನ: ಯಾರಿಗೂ ತಲೆ ಬಾಗುವುದಿಲ್ಲ, ಅನ್ಯಾಯದ ವಿರುದ್ಧ ಹೋರಾಟ, ಅಲ್ಪ ಆದಾಯ,ಅಧಿಕ ಖರ್ಚು.

ಕಟಕ; ವ್ಯಾಪಾರದಲ್ಲಿ ಬುದ್ಧಿವಂತಿಕೆಯಿಂದ ವ್ಯವಹರಿಸಿ, ಹಿಡಿದ ಕೆಲಸ ಸಾಧಿಸುವಿರಿ, ನಂಬಿಕಸ್ಥರಾಗಿ ದುಡಿಯುವಿರಿ.

ಸಿಂಹ: ಹೊಸ ವಿಚಾರಗಳಲ್ಲಿ ಆಸಕ್ತಿ, ಹಿರಿಯ ವ್ಯಕ್ತಿಗಳಿಂದ ಬೆಂಬಲ, ಶತ್ರು ನಾಶ,ಕೋಪ ಜಾಸ್ತಿ, ಅನ್ಯರಲಿ ದ್ವೇಷ.

ಕನ್ಯಾ: ವ್ಯಾಪಾರ ನಿರೀಕ್ಷೆಯಂತೆ ನಡೆಯುವುದು, ಆರೋಗ್ಯ ಸಮಸ್ಯೆ, ವಿದ್ಯಾರ್ಥಿಗಳಲ್ಲಿ ಗೊಂದಲ.

ತುಲಾ: ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಖರ್ಚು ವೆಚ್ಚಗಳ ಬಗ್ಗೆ ಗಮನಹರಿಸಿ, ದಾಯಾದಿಗಳಿಂದ ಈ ದಿನ ದೂರವಿರಿ.

ವೃಶ್ಚಿಕ: ಭೂಲಾಭ, ಚಂಚಲ ಮನಸ್ಸು, ಸುಳ್ಳು ಮಾತನಾಡುವುದು,ಅಕಾಲ ಭೋಜನ, ಆಲಸ್ಯ ಮನೋಭಾವ.

ಧನಸ್ಸು: ಯತ್ನ ಕಾರ್ಯಗಳಲ್ಲಿ ಮುನ್ನಡೆ, ಆದಾಯಕ್ಕಿಂತ ಹೆಚ್ಚು ಖರ್ಚು, ಅವಿವಾಹಿತರಿಗೆ ವಿವಾಹ ಯೋಗ.

ಮಕರ: ಸರ್ಕಾರಿ ಕೆಲಸಗಳಲ್ಲಿ ವಿಳಂಬ, ಉತ್ತಮ ಬುದ್ಧಿಶಕ್ತಿ, ಮಿತ್ರರ ಸಹಾಯ, ಮಂಗಳ ಕಾರ್ಯಗಳಲ್ಲಿ ಭಾಗಿ, ಯಾರನ್ನು ಹೆಚ್ಚು ನಂಬಬೇಡಿ.

ಕುಂಭ: ದಾನ ಧರ್ಮದಲ್ಲಿ ಆಸಕ್ತಿ, ಕುಟುಂಬದಲ್ಲಿ ನೆಮ್ಮದಿ, ಸುಖ ಭೋಜನ, ಅನ್ಯರಲ್ಲಿ ಪ್ರೀತಿ,ಮನಸ್ಸಿಗೆ ನೆಮ್ಮದಿ.

ಮೀನ: ಪ್ರಿಯ ಜನರ ಭೇಟಿ, ಸ್ತ್ರೀ ಲಾಭ, ಮನಸ್ಸಿನಲ್ಲಿ ಭಯಭೀತಿ ನಿವಾರಣೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಧನಲಾಭ.

Vishwa News 24

Recent Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

26 minutes ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

36 minutes ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

45 minutes ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

53 minutes ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

1 hour ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

1 hour ago