ಮೇಷ: ಅನಾವಶ್ಯಕ ಖರ್ಚುಗಳು, ಅಲ್ಪ ಕಾರ್ಯಸಿದ್ಧಿ, ಇತರರ ಮಾತಿಗೆ ಮರುಳಾಗದಿರಿ, ಮಕ್ಕಳಿಂದ ನೋವು.
ವೃಷಭ: ಚಂಚಲ ಮನಸ್ಸು, ತಾಳ್ಮೆಯಿಂದ ಇರಿ, ಅನಾರೋಗ್ಯ, ಅಲ್ಪ ಆದಾಯ ಅಧಿಕ ಖರ್ಚು, ಕುಟುಂಬದಲ್ಲಿ ಕಲಹ.
ಮಿಥುನ: ಧಾರ್ಮಿಕ ಕಾರ್ಯಗಳಲ್ಲಿ ಒಲವು, ಪರಸ್ಥಳ ವಾಸ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ವಿಪರೀತ ಹಣವ್ಯಯ, ಪ್ರೇಮಿಗಳಿಗೆ ತೊಂದರೆ, ಮನೋವ್ಯಥೆ.
ಕಟಕ: ವಿದೇಶ ವ್ಯವಹಾರಗಳಿಂದ ಅಲ್ಪ ಲಾಭ, ಅಧಿಕ ಕೆಲಸದಿಂದ ವಿಶ್ರಾಂತಿ, ಉದ್ಯೋಗದಲ್ಲಿ ತೊಂದರೆ, ವಸ್ತ್ರ ವ್ಯಾಪಾರಿಗಳಿಗೆ ಲಾಭ.
ಸಿಂಹ: ಯತ್ನ ಕಾರ್ಯಗಳಲ್ಲಿ ವಿಳಂಬ, ಕೃಷಿಯಲ್ಲಿ ನಷ್ಟ, ರಿಯಲ್ ಎಸ್ಟೇಟ್ನವರಿಗೆ ಲಾಭ, ಉದ್ಯೋಗದಲ್ಲಿ ಪ್ರಗತಿ.
ಕನ್ಯಾ: ಬಂಧುಮಿತ್ರರ ಭೇಟಿ, ಸುಖ ಭೋಜನ, ಯಾರನ್ನು ಹೆಚ್ಚಾಗಿ ನಂಬಬೇಡಿ, ಅಶಾಂತಿ, ಶತ್ರು ಬಾಧೆ.
ತುಲಾ: ಯತ್ನ ಕಾರ್ಯಗಳಲ್ಲಿ ಅಡತಡೆ, ಮನಕ್ಲೇಷ, ಚೋರಭಯ, ಅಧಿಕ ಕೋಪ, ಸ್ತ್ರೀಸೌಖ್ಯ.
ವೃಶ್ಚಿಕ: ಹಿರಿಯರ ಮಾತಿಗೆ ಮನ್ನಣೆ, ದಾಂಪತ್ಯದಲ್ಲಿ ವಿರಸ, ಆಂತರಿಕ ಕಲಹ, ದೂರ ಪ್ರಯಾಣ, ಅಲ್ಪ ಕಾರ್ಯಸಿದ್ದಿ.
ಧನಸ್ಸು: ಪರಸ್ತ್ರೀಯಿಂದ ತೊಂದರೆ ಎಚ್ಚರ, ಉದರ ಬಾಧೆ, ಪ್ರಿಯ ಜನರ ಭೇಟಿ, ವ್ಯವಹಾರದಲ್ಲಿ ದೃಷ್ಟಿದೋಷ, ಶತ್ರು ಬಾಧೆ.
ಮಕರ: ಪುಣ್ಯಕ್ಷೇತ್ರ ದರ್ಶನ, ಅತಿ ಬುದ್ಧಿವಂತಿಕೆ, ಸಾಲಭಾದೆ, ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ.
ಕುಂಭ: ರಾಜ ಸನ್ಮಾನ, ವಾಹನ ಖರೀದಿ, ಸ್ಥಿರಾಸ್ತಿ ಪ್ರಾಪ್ತಿ, ಶತ್ರುಗಳ ನಾಶ, ಸುಖ ಭೋಜನ.
ಮೀನ: ಕುಟುಂಬ ಸೌಖ್ಯ, ಹಣಕಾಸಿನ ಪರಿಸ್ಥಿತಿ ಉತ್ತಮ, ಪ್ರತಿಷ್ಠಿತ ಜನರ ಪರಿಚಯ, ಬಾಕಿ ವಸೂಲಿ, ವಿವಾಹ ಯೋಗ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…