Featured

07-03-2022 : ಇಂದಿನ ದಿನ ಭವಿಷ್ಯ -Vishwanews24

07-03-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಅನಾವಶ್ಯಕ ಖರ್ಚುಗಳು, ಅಲ್ಪ ಕಾರ್ಯಸಿದ್ಧಿ, ಇತರರ ಮಾತಿಗೆ ಮರುಳಾಗದಿರಿ, ಮಕ್ಕಳಿಂದ ನೋವು.

ವೃಷಭ: ಚಂಚಲ ಮನಸ್ಸು, ತಾಳ್ಮೆಯಿಂದ ಇರಿ, ಅನಾರೋಗ್ಯ, ಅಲ್ಪ ಆದಾಯ ಅಧಿಕ ಖರ್ಚು, ಕುಟುಂಬದಲ್ಲಿ ಕಲಹ.

ಮಿಥುನ: ಧಾರ್ಮಿಕ ಕಾರ್ಯಗಳಲ್ಲಿ ಒಲವು, ಪರಸ್ಥಳ ವಾಸ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ವಿಪರೀತ ಹಣವ್ಯಯ, ಪ್ರೇಮಿಗಳಿಗೆ ತೊಂದರೆ, ಮನೋವ್ಯಥೆ.

ಕಟಕ: ವಿದೇಶ ವ್ಯವಹಾರಗಳಿಂದ ಅಲ್ಪ ಲಾಭ, ಅಧಿಕ ಕೆಲಸದಿಂದ ವಿಶ್ರಾಂತಿ, ಉದ್ಯೋಗದಲ್ಲಿ ತೊಂದರೆ, ವಸ್ತ್ರ ವ್ಯಾಪಾರಿಗಳಿಗೆ ಲಾಭ.

ಸಿಂಹ: ಯತ್ನ ಕಾರ್ಯಗಳಲ್ಲಿ ವಿಳಂಬ, ಕೃಷಿಯಲ್ಲಿ ನಷ್ಟ, ರಿಯಲ್ ಎಸ್ಟೇಟ್‍ನವರಿಗೆ ಲಾಭ, ಉದ್ಯೋಗದಲ್ಲಿ ಪ್ರಗತಿ.

ಕನ್ಯಾ: ಬಂಧುಮಿತ್ರರ ಭೇಟಿ, ಸುಖ ಭೋಜನ, ಯಾರನ್ನು ಹೆಚ್ಚಾಗಿ ನಂಬಬೇಡಿ, ಅಶಾಂತಿ, ಶತ್ರು ಬಾಧೆ.

ತುಲಾ: ಯತ್ನ ಕಾರ್ಯಗಳಲ್ಲಿ ಅಡತಡೆ, ಮನಕ್ಲೇಷ, ಚೋರಭಯ, ಅಧಿಕ ಕೋಪ, ಸ್ತ್ರೀಸೌಖ್ಯ.

ವೃಶ್ಚಿಕ: ಹಿರಿಯರ ಮಾತಿಗೆ ಮನ್ನಣೆ, ದಾಂಪತ್ಯದಲ್ಲಿ ವಿರಸ, ಆಂತರಿಕ ಕಲಹ, ದೂರ ಪ್ರಯಾಣ, ಅಲ್ಪ ಕಾರ್ಯಸಿದ್ದಿ.

ಧನಸ್ಸು: ಪರಸ್ತ್ರೀಯಿಂದ ತೊಂದರೆ ಎಚ್ಚರ, ಉದರ ಬಾಧೆ, ಪ್ರಿಯ ಜನರ ಭೇಟಿ, ವ್ಯವಹಾರದಲ್ಲಿ ದೃಷ್ಟಿದೋಷ, ಶತ್ರು ಬಾಧೆ.

ಮಕರ: ಪುಣ್ಯಕ್ಷೇತ್ರ ದರ್ಶನ, ಅತಿ ಬುದ್ಧಿವಂತಿಕೆ, ಸಾಲಭಾದೆ, ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ.

ಕುಂಭ: ರಾಜ ಸನ್ಮಾನ, ವಾಹನ ಖರೀದಿ, ಸ್ಥಿರಾಸ್ತಿ ಪ್ರಾಪ್ತಿ, ಶತ್ರುಗಳ ನಾಶ, ಸುಖ ಭೋಜನ.

ಮೀನ: ಕುಟುಂಬ ಸೌಖ್ಯ, ಹಣಕಾಸಿನ ಪರಿಸ್ಥಿತಿ ಉತ್ತಮ, ಪ್ರತಿಷ್ಠಿತ ಜನರ ಪರಿಚಯ, ಬಾಕಿ ವಸೂಲಿ, ವಿವಾಹ ಯೋಗ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

9 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

9 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

10 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

10 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

10 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

10 hours ago