Featured

07-03-2022 : ಇಂದಿನ ದಿನ ಭವಿಷ್ಯ -Vishwanews24

07-03-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಅನಾವಶ್ಯಕ ಖರ್ಚುಗಳು, ಅಲ್ಪ ಕಾರ್ಯಸಿದ್ಧಿ, ಇತರರ ಮಾತಿಗೆ ಮರುಳಾಗದಿರಿ, ಮಕ್ಕಳಿಂದ ನೋವು.

ವೃಷಭ: ಚಂಚಲ ಮನಸ್ಸು, ತಾಳ್ಮೆಯಿಂದ ಇರಿ, ಅನಾರೋಗ್ಯ, ಅಲ್ಪ ಆದಾಯ ಅಧಿಕ ಖರ್ಚು, ಕುಟುಂಬದಲ್ಲಿ ಕಲಹ.

ಮಿಥುನ: ಧಾರ್ಮಿಕ ಕಾರ್ಯಗಳಲ್ಲಿ ಒಲವು, ಪರಸ್ಥಳ ವಾಸ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ವಿಪರೀತ ಹಣವ್ಯಯ, ಪ್ರೇಮಿಗಳಿಗೆ ತೊಂದರೆ, ಮನೋವ್ಯಥೆ.

ಕಟಕ: ವಿದೇಶ ವ್ಯವಹಾರಗಳಿಂದ ಅಲ್ಪ ಲಾಭ, ಅಧಿಕ ಕೆಲಸದಿಂದ ವಿಶ್ರಾಂತಿ, ಉದ್ಯೋಗದಲ್ಲಿ ತೊಂದರೆ, ವಸ್ತ್ರ ವ್ಯಾಪಾರಿಗಳಿಗೆ ಲಾಭ.

ಸಿಂಹ: ಯತ್ನ ಕಾರ್ಯಗಳಲ್ಲಿ ವಿಳಂಬ, ಕೃಷಿಯಲ್ಲಿ ನಷ್ಟ, ರಿಯಲ್ ಎಸ್ಟೇಟ್‍ನವರಿಗೆ ಲಾಭ, ಉದ್ಯೋಗದಲ್ಲಿ ಪ್ರಗತಿ.

ಕನ್ಯಾ: ಬಂಧುಮಿತ್ರರ ಭೇಟಿ, ಸುಖ ಭೋಜನ, ಯಾರನ್ನು ಹೆಚ್ಚಾಗಿ ನಂಬಬೇಡಿ, ಅಶಾಂತಿ, ಶತ್ರು ಬಾಧೆ.

ತುಲಾ: ಯತ್ನ ಕಾರ್ಯಗಳಲ್ಲಿ ಅಡತಡೆ, ಮನಕ್ಲೇಷ, ಚೋರಭಯ, ಅಧಿಕ ಕೋಪ, ಸ್ತ್ರೀಸೌಖ್ಯ.

ವೃಶ್ಚಿಕ: ಹಿರಿಯರ ಮಾತಿಗೆ ಮನ್ನಣೆ, ದಾಂಪತ್ಯದಲ್ಲಿ ವಿರಸ, ಆಂತರಿಕ ಕಲಹ, ದೂರ ಪ್ರಯಾಣ, ಅಲ್ಪ ಕಾರ್ಯಸಿದ್ದಿ.

ಧನಸ್ಸು: ಪರಸ್ತ್ರೀಯಿಂದ ತೊಂದರೆ ಎಚ್ಚರ, ಉದರ ಬಾಧೆ, ಪ್ರಿಯ ಜನರ ಭೇಟಿ, ವ್ಯವಹಾರದಲ್ಲಿ ದೃಷ್ಟಿದೋಷ, ಶತ್ರು ಬಾಧೆ.

ಮಕರ: ಪುಣ್ಯಕ್ಷೇತ್ರ ದರ್ಶನ, ಅತಿ ಬುದ್ಧಿವಂತಿಕೆ, ಸಾಲಭಾದೆ, ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ.

ಕುಂಭ: ರಾಜ ಸನ್ಮಾನ, ವಾಹನ ಖರೀದಿ, ಸ್ಥಿರಾಸ್ತಿ ಪ್ರಾಪ್ತಿ, ಶತ್ರುಗಳ ನಾಶ, ಸುಖ ಭೋಜನ.

ಮೀನ: ಕುಟುಂಬ ಸೌಖ್ಯ, ಹಣಕಾಸಿನ ಪರಿಸ್ಥಿತಿ ಉತ್ತಮ, ಪ್ರತಿಷ್ಠಿತ ಜನರ ಪರಿಚಯ, ಬಾಕಿ ವಸೂಲಿ, ವಿವಾಹ ಯೋಗ.

Vishwa News 24

Recent Posts

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…

2 minutes ago

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…

38 minutes ago

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…

56 minutes ago

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ – vishwanews24

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…

1 hour ago

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ – vishwanews24

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…

1 hour ago

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ – vishwanews24

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…

1 hour ago