Featured

07-03-2022 : ಇಂದಿನ ದಿನ ಭವಿಷ್ಯ -Vishwanews24

07-03-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಅನಾವಶ್ಯಕ ಖರ್ಚುಗಳು, ಅಲ್ಪ ಕಾರ್ಯಸಿದ್ಧಿ, ಇತರರ ಮಾತಿಗೆ ಮರುಳಾಗದಿರಿ, ಮಕ್ಕಳಿಂದ ನೋವು.

ವೃಷಭ: ಚಂಚಲ ಮನಸ್ಸು, ತಾಳ್ಮೆಯಿಂದ ಇರಿ, ಅನಾರೋಗ್ಯ, ಅಲ್ಪ ಆದಾಯ ಅಧಿಕ ಖರ್ಚು, ಕುಟುಂಬದಲ್ಲಿ ಕಲಹ.

ಮಿಥುನ: ಧಾರ್ಮಿಕ ಕಾರ್ಯಗಳಲ್ಲಿ ಒಲವು, ಪರಸ್ಥಳ ವಾಸ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ವಿಪರೀತ ಹಣವ್ಯಯ, ಪ್ರೇಮಿಗಳಿಗೆ ತೊಂದರೆ, ಮನೋವ್ಯಥೆ.

ಕಟಕ: ವಿದೇಶ ವ್ಯವಹಾರಗಳಿಂದ ಅಲ್ಪ ಲಾಭ, ಅಧಿಕ ಕೆಲಸದಿಂದ ವಿಶ್ರಾಂತಿ, ಉದ್ಯೋಗದಲ್ಲಿ ತೊಂದರೆ, ವಸ್ತ್ರ ವ್ಯಾಪಾರಿಗಳಿಗೆ ಲಾಭ.

ಸಿಂಹ: ಯತ್ನ ಕಾರ್ಯಗಳಲ್ಲಿ ವಿಳಂಬ, ಕೃಷಿಯಲ್ಲಿ ನಷ್ಟ, ರಿಯಲ್ ಎಸ್ಟೇಟ್‍ನವರಿಗೆ ಲಾಭ, ಉದ್ಯೋಗದಲ್ಲಿ ಪ್ರಗತಿ.

ಕನ್ಯಾ: ಬಂಧುಮಿತ್ರರ ಭೇಟಿ, ಸುಖ ಭೋಜನ, ಯಾರನ್ನು ಹೆಚ್ಚಾಗಿ ನಂಬಬೇಡಿ, ಅಶಾಂತಿ, ಶತ್ರು ಬಾಧೆ.

ತುಲಾ: ಯತ್ನ ಕಾರ್ಯಗಳಲ್ಲಿ ಅಡತಡೆ, ಮನಕ್ಲೇಷ, ಚೋರಭಯ, ಅಧಿಕ ಕೋಪ, ಸ್ತ್ರೀಸೌಖ್ಯ.

ವೃಶ್ಚಿಕ: ಹಿರಿಯರ ಮಾತಿಗೆ ಮನ್ನಣೆ, ದಾಂಪತ್ಯದಲ್ಲಿ ವಿರಸ, ಆಂತರಿಕ ಕಲಹ, ದೂರ ಪ್ರಯಾಣ, ಅಲ್ಪ ಕಾರ್ಯಸಿದ್ದಿ.

ಧನಸ್ಸು: ಪರಸ್ತ್ರೀಯಿಂದ ತೊಂದರೆ ಎಚ್ಚರ, ಉದರ ಬಾಧೆ, ಪ್ರಿಯ ಜನರ ಭೇಟಿ, ವ್ಯವಹಾರದಲ್ಲಿ ದೃಷ್ಟಿದೋಷ, ಶತ್ರು ಬಾಧೆ.

ಮಕರ: ಪುಣ್ಯಕ್ಷೇತ್ರ ದರ್ಶನ, ಅತಿ ಬುದ್ಧಿವಂತಿಕೆ, ಸಾಲಭಾದೆ, ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ.

ಕುಂಭ: ರಾಜ ಸನ್ಮಾನ, ವಾಹನ ಖರೀದಿ, ಸ್ಥಿರಾಸ್ತಿ ಪ್ರಾಪ್ತಿ, ಶತ್ರುಗಳ ನಾಶ, ಸುಖ ಭೋಜನ.

ಮೀನ: ಕುಟುಂಬ ಸೌಖ್ಯ, ಹಣಕಾಸಿನ ಪರಿಸ್ಥಿತಿ ಉತ್ತಮ, ಪ್ರತಿಷ್ಠಿತ ಜನರ ಪರಿಚಯ, ಬಾಕಿ ವಸೂಲಿ, ವಿವಾಹ ಯೋಗ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

11 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

11 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

11 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

11 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

12 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

12 hours ago