ಮೇಷ: ಅನ್ಯರ ಅವಲಂಬನೆ ಸಲ್ಲದು, ಮತ್ತೊಬ್ಬರ ವಿಷಯದಲ್ಲಿ ಪ್ರವೇಶ ಮಾಡದಿರಿ.
ವೃಷಭ: ಆರೋಗ್ಯದಲ್ಲಿ ಏರುಪೇರು, ಪರರಿಗೆ ಸಹಾನುಭೂತಿ ತೋರುವಿರಿ, ಆದಾಯಕ್ಕಿಂತ ಖರ್ಚು ಜಾಸ್ತಿ.
ಮಿಥುನ: ಮಿತ್ರರ ಭೇಟಿ, ನಿರುದ್ಯೋಗಿಗಳಿಗೆ ಉದ್ಯೋಗವಕಾಶ, ಹಿತ ಶತ್ರುಭಾದೆ, ಪರಸ್ತ್ರೀಯಿಂದ ತೊಂದರೆ, ಅಪವಾದ.
ಕಟಕ: ಕಾರ್ಯಕ್ಷೇತ್ರದಲ್ಲಿ ಒತ್ತಡ, ಶ್ರಮಕ್ಕೆ ತಕ್ಕ ಫಲ, ದೂರ ಪ್ರಯಾಣ, ದಾಂಪತ್ಯದಲ್ಲಿ ವಿರಸ, ಅಧಿಕ ಖರ್ಚು.
ಸಿಂಹ: ಕೆಲಸ ಕಾರ್ಯಗಳಲ್ಲಿ ಜಯ, ಧಾರ್ಮಿಕ ವಿಚಾರದಲ್ಲಿ ಆಸಕ್ತಿ, ಕೃಷಿಕರಿಗೆ ಲಾಭ, ಸುಖ ಭೋಜನ, ಮಾತಾಪಿತರಲ್ಲಿ ವಾತ್ಸಲ್ಯ.
ಕನ್ಯಾ: ಅತಿಯಾದ ಆತ್ಮವಿಶ್ವಾಸದಿಂದ ನಷ್ಟ, ದುಡುಕು ಸ್ವಭಾವ, ಆಕಸ್ಮಿಕ ಧನಲಾಭ, ಮನಃಶಾಂತಿ.
ತುಲಾ: ಉದ್ಯೋಗದಲ್ಲಿ ತೊಂದರೆ, ತಾಳ್ಮೆ ಅತ್ಯಗತ್ಯ, ನಯವಂಚಕರ ಮಾತಿಗೆ ಮರುಳಾಗದಿರಿ, ಕೆಲಸ ಕಾರ್ಯಗಳಲ್ಲಿ ಅಡ್ಡಿ ಆತಂಕ.
ವೃಶ್ಚಿಕ: ಸಹೋದ್ಯೋಗಿಗಳೊಡನೆ ವೈಮನಸ್ಸು, ವಿಪರೀತ ಖರ್ಚು, ದೂರ ಪ್ರಯಾಣ, ನಂಬಿಕೆ ದ್ರೋಹ.
ಧನಸ್ಸು: ಯತ್ನ ಕಾರ್ಯನುಕೂಲ, ಅಧಿಕ ತಿರುಗಾಟ, ಆರೋಗ್ಯದಲ್ಲಿ ಏರುಪೇರು, ಚಂಚಲ ಮನಸ್ಸು, ಸುಳ್ಳು ಹೇಳುವುದು.
ಮಕರ: ಅನಿರೀಕ್ಷಿತ ದ್ರವ್ಯಲಾಭ, ಋಣವಿಮೋಚನೆ, ವಾಹನ ಯೋಗ, ಅಕಾಲ ಭೋಜನ, ವೃಥಾ ತಿರುಗಾಟ, ಮಿತ್ರರ ಭೇಟಿ.
ಕುಂಭ: ಮಾತಿನಲ್ಲಿ ಹಿಡಿತವಿರಲಿ, ಸ್ಥಳ ಬದಲಾವಣೆ, ಪರರ ಮಾತಿಗೆ ಕಿವಿ ಕೊಡಬೇಡಿ, ಕೆಲಸದಲ್ಲಿ ಏಕಾಗ್ರತೆ.
ಮೀನ: ಜನರಿಂದ ತೊಂದರೆ, ವಿದ್ಯಾರ್ಥಿಗಳಲ್ಲಿ ಗೊಂದಲ, ನಾನು ವಿಚಾರಗಳಲ್ಲಿ ಆಸಕ್ತಿ, ರಕ್ತ ಸಂಬಂಧ ಕಾಯಿಲೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…