ಮೇಷ: ಮಕ್ಕಳಿಂದ ಅನುಕೂಲ ಆರೋಗ್ಯದಲ್ಲಿ ಏರುಪೇರು, ಕಾನೂನುಬಾಹಿರ ಚಟುವಟಿಕೆಗಳು ಧಾರ್ಮಿಕ ಮತ್ತು ದೇವತಾ ಕಾರ್ಯಗಳಲ್ಲಿ ಅಡೆತಡೆ.
ವೃಷಭ: ಸಂಗಾತಿಯಿಂದ ನೋವು ಮತ್ತು ನಿರಾಸೆ, ಆಕಸ್ಮಿಕ ಘಟನೆ ಮರುಕಳಿಸುವುದು ಅಧಿಕ ನಷ್ಟ, ಎಲೆಕ್ಟ್ರಾನಿಕ್ ಮತ್ತು ಯಂತ್ರೋಪಕರಣಗಳಿಂದ ಪೆಟ್ಟು.
ಮಿಥುನ ರಾಶಿ: ಆರೋಗ್ಯದಲ್ಲಿ ವ್ಯತ್ಯಾಸ ಸ್ನೇಹಿತರಿಂದ ಸಂಕಷ್ಟ, ಪಾಲುದಾರಿಕೆಯಲ್ಲಿ ನಷ್ಟ ಸಂಗಾತಿಯಿಂದ ನೋವು.
ಕಟಕ: ಆರ್ಥಿಕ ನಷ್ಟ ಸ್ವಯಂಕೃತಾಪರಾಧದಿಂದ ನೋವು, ಬಂದಂತ ಅವಕಾಶಗಳು ತಪ್ಪುವುದು ಮೇಲಾಧಿಕಾರಿಗಳಿಂದ ಸಮಸ್ಯೆ.
ಸಿಂಹ: ಸ್ವಂತ ಉದ್ಯೋಗ ವ್ಯವಹಾರ ಕಾರ್ಯ ಕರ್ತವ್ಯದಲ್ಲಿ ಜಯ, ಅನಿರೀಕ್ಷಿತ ಪ್ರಯಾಣ ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಯಶಸ್ಸು, ಭೂವ್ಯವಹಾರಗಳಿಂದ ಧನಾಗಮನ.
ಕನ್ಯಾ: ಆಕಸ್ಮಿಕ ಅಪಘಾತ ಎಚ್ಚರಿಕೆ, ಬಂಧು ಬಾಂಧವರಿಂದ ನಷ್ಟ ಪಿತ್ರಾರ್ಜಿತ ಆಸ್ತಿ ವಿಷಯವಾಗಿ ಸಮಸ್ಯೆ, ಕೋರ್ಟ್ ಮೆಟ್ಟಿಲೇರುವ ಸಂದರ್ಭ.
ತುಲಾ: ಸಂಗಾತಿಯಿಂದ ನೋವು ಮತ್ತು ಸಂಕಟ ಪಾಲುದಾರಿಕೆಯಲ್ಲಿ ಲಾಭದ ಪ್ರಮಾಣ ಅಧಿಕ, ಅನುಕೂಲ ಕೆಲಸ ಕಾರ್ಯನಿಮಿತ್ತ ಪ್ರಯಾಣ.
ವೃಶ್ಚಿಕ: ಉದ್ಯೋಗದಿಂದ ಧನಾಗಮನ ಮೇಲಾಧಿಕಾರಿಗಳಿಂದ ಪ್ರಶಂಸೆ, ಗೌರವಕ್ಕೆ ಧಕ್ಕೆ ವ್ಯವಹಾರದಲ್ಲಿ ಸಮಸ್ಯೆ.
ಧನಸ್ಸು: ಪ್ರೀತಿ ಪ್ರೇಮ ವಿಷಯದಲ್ಲಿ ಜಯ, ಮಕ್ಕಳಿಂದ ಅನುಕೂಲ ಗರ್ಭಿಣಿಯರು ಎಚ್ಚರಿಕೆ, ದೇವತಾ ಮತ್ತು ಧರ್ಮ ಕಾರ್ಯಗಳಲ್ಲಿ ತೊಡಗುವಿರಿ, ತಂದೆಯಿಂದ ಮತ್ತು ಪ್ರಯಾಣದಲ್ಲಿ ಅನುಕೂಲ.
ಮಕರ: ಕೋರ್ಟ್ ಮೆಟ್ಟಿಲೇರುವ ಸಂದರ್ಭ ವೇಗದ ಚಾಲನೆಯಿಂದ ಸಮಸ್ಯೆ, ನಿದ್ರಾಭಂಗ ಉನ್ನತ ಅಧಿಕಾರಿಗಳಿಂದ ಸಮಸ್ಯೆ.
ಕುಂಭ: ದಾಯಾದಿಗಳಿಂದ ಮತ್ತು ಸಂಗಾತಿಯಿಂದ ಅನುಕೂಲ, ಪಾಲುದಾರಿಕೆಯಲ್ಲಿ ಲಾಭ ಉದ್ಯೋಗ ಲಾಭ.
ಮೀನ: ಮಕ್ಕಳಿಂದ ಧನಾಗಮನ, ಪ್ರಯಾಣದಲ್ಲಿ ಅಡೆತಡೆ, ತಂದೆಯಿಂದ ನೋವು ಆರೋಗ್ಯದಲ್ಲಿ ವ್ಯತ್ಯಾಸ, ಮನೆಯ ವಾತಾವರಣದಲ್ಲಿ ಆತಂಕ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…