ಮೇಷ: ಮಕ್ಕಳಿಂದ ಅನುಕೂಲ ಆರೋಗ್ಯದಲ್ಲಿ ಏರುಪೇರು, ಕಾನೂನುಬಾಹಿರ ಚಟುವಟಿಕೆಗಳು ಧಾರ್ಮಿಕ ಮತ್ತು ದೇವತಾ ಕಾರ್ಯಗಳಲ್ಲಿ ಅಡೆತಡೆ.
ವೃಷಭ: ಸಂಗಾತಿಯಿಂದ ನೋವು ಮತ್ತು ನಿರಾಸೆ, ಆಕಸ್ಮಿಕ ಘಟನೆ ಮರುಕಳಿಸುವುದು ಅಧಿಕ ನಷ್ಟ, ಎಲೆಕ್ಟ್ರಾನಿಕ್ ಮತ್ತು ಯಂತ್ರೋಪಕರಣಗಳಿಂದ ಪೆಟ್ಟು.
ಮಿಥುನ ರಾಶಿ: ಆರೋಗ್ಯದಲ್ಲಿ ವ್ಯತ್ಯಾಸ ಸ್ನೇಹಿತರಿಂದ ಸಂಕಷ್ಟ, ಪಾಲುದಾರಿಕೆಯಲ್ಲಿ ನಷ್ಟ ಸಂಗಾತಿಯಿಂದ ನೋವು.
ಕಟಕ: ಆರ್ಥಿಕ ನಷ್ಟ ಸ್ವಯಂಕೃತಾಪರಾಧದಿಂದ ನೋವು, ಬಂದಂತ ಅವಕಾಶಗಳು ತಪ್ಪುವುದು ಮೇಲಾಧಿಕಾರಿಗಳಿಂದ ಸಮಸ್ಯೆ.
ಸಿಂಹ: ಸ್ವಂತ ಉದ್ಯೋಗ ವ್ಯವಹಾರ ಕಾರ್ಯ ಕರ್ತವ್ಯದಲ್ಲಿ ಜಯ, ಅನಿರೀಕ್ಷಿತ ಪ್ರಯಾಣ ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಯಶಸ್ಸು, ಭೂವ್ಯವಹಾರಗಳಿಂದ ಧನಾಗಮನ.
ಕನ್ಯಾ: ಆಕಸ್ಮಿಕ ಅಪಘಾತ ಎಚ್ಚರಿಕೆ, ಬಂಧು ಬಾಂಧವರಿಂದ ನಷ್ಟ ಪಿತ್ರಾರ್ಜಿತ ಆಸ್ತಿ ವಿಷಯವಾಗಿ ಸಮಸ್ಯೆ, ಕೋರ್ಟ್ ಮೆಟ್ಟಿಲೇರುವ ಸಂದರ್ಭ.
ತುಲಾ: ಸಂಗಾತಿಯಿಂದ ನೋವು ಮತ್ತು ಸಂಕಟ ಪಾಲುದಾರಿಕೆಯಲ್ಲಿ ಲಾಭದ ಪ್ರಮಾಣ ಅಧಿಕ, ಅನುಕೂಲ ಕೆಲಸ ಕಾರ್ಯನಿಮಿತ್ತ ಪ್ರಯಾಣ.
ವೃಶ್ಚಿಕ: ಉದ್ಯೋಗದಿಂದ ಧನಾಗಮನ ಮೇಲಾಧಿಕಾರಿಗಳಿಂದ ಪ್ರಶಂಸೆ, ಗೌರವಕ್ಕೆ ಧಕ್ಕೆ ವ್ಯವಹಾರದಲ್ಲಿ ಸಮಸ್ಯೆ.
ಧನಸ್ಸು: ಪ್ರೀತಿ ಪ್ರೇಮ ವಿಷಯದಲ್ಲಿ ಜಯ, ಮಕ್ಕಳಿಂದ ಅನುಕೂಲ ಗರ್ಭಿಣಿಯರು ಎಚ್ಚರಿಕೆ, ದೇವತಾ ಮತ್ತು ಧರ್ಮ ಕಾರ್ಯಗಳಲ್ಲಿ ತೊಡಗುವಿರಿ, ತಂದೆಯಿಂದ ಮತ್ತು ಪ್ರಯಾಣದಲ್ಲಿ ಅನುಕೂಲ.
ಮಕರ: ಕೋರ್ಟ್ ಮೆಟ್ಟಿಲೇರುವ ಸಂದರ್ಭ ವೇಗದ ಚಾಲನೆಯಿಂದ ಸಮಸ್ಯೆ, ನಿದ್ರಾಭಂಗ ಉನ್ನತ ಅಧಿಕಾರಿಗಳಿಂದ ಸಮಸ್ಯೆ.
ಕುಂಭ: ದಾಯಾದಿಗಳಿಂದ ಮತ್ತು ಸಂಗಾತಿಯಿಂದ ಅನುಕೂಲ, ಪಾಲುದಾರಿಕೆಯಲ್ಲಿ ಲಾಭ ಉದ್ಯೋಗ ಲಾಭ.
ಮೀನ: ಮಕ್ಕಳಿಂದ ಧನಾಗಮನ, ಪ್ರಯಾಣದಲ್ಲಿ ಅಡೆತಡೆ, ತಂದೆಯಿಂದ ನೋವು ಆರೋಗ್ಯದಲ್ಲಿ ವ್ಯತ್ಯಾಸ, ಮನೆಯ ವಾತಾವರಣದಲ್ಲಿ ಆತಂಕ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…