Featured

07-09-2021 : ಇಂದಿನ ದಿನ ಭವಿಷ್ಯ -Vishwanews24

07-09-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ನ್ಯಾಯಾಲಯದ ಕೆಲಸಗಳಲ್ಲಿ ವಿಳಂಬ, ಸ್ತ್ರೀಯರಿಗೆ ಶುಭ, ಮನಃಶಾಂತಿ, ಮಾತಿನ ಚಕಮಕಿ, ಅಕಾಲ ಭೋಜನ.

ವೃಷಭ: ಯತ್ನ ಕಾರ್ಯಗಳಲ್ಲಿ ಜಯ, ಪರರ ಕಷ್ಟಕ್ಕೆ ಸ್ಪಂದಿಸುವಿರಿ, ಅವಿವಾಹಿತರಿಗೆ ವಿವಾಹ ಯೋಗ.

ಮಿಥುನ: ಮಾನಸಿಕ ಒತ್ತಡ, ಗುಪ್ತ ವಿದ್ಯೆಗಳಲ್ಲಿ ಆಸಕ್ತಿ, ಸ್ಥಳ ಬದಲಾವಣೆ, ವಿದೇಶ ಪ್ರಯಾಣ, ಉತ್ತಮ ಬುದ್ಧಿಶಕ್ತಿ.

ಕಟಕ: ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಆಪ್ತರ ಹಿತನುಡಿ, ಕಾರ್ಯಕ್ಷೇತ್ರದಲ್ಲಿ ಒತ್ತಡ, ಅವಾಚ್ಯ ಶಬ್ದಗಳಿಂದ ನಿಂದನೆ.

ಸಿಂಹ: ಅಭಿವೃದ್ಧಿ ಕುಂಠಿತ, ಶತ್ರು ಭಾದೆ, ಚೋರ ಭಯ, ತೀರ್ಥಕ್ಷೇತ್ರ ದರ್ಶನ, ಸ್ಥಳ ಬದಲಾವಣೆ, ಉದ್ಯೋಗದಲ್ಲಿ ಅಲ್ಪ ಪ್ರಗತಿ.

ಕನ್ಯಾ: ದೇವತಾ ಕಾರ್ಯಗಳಲ್ಲಿ ಭಾಗಿ, ಸೇವಕರಿಂದ ತೊಂದರೆ, ದ್ರವ್ಯಲಾಭ, ಗೊಂದಲಗಳಿಂದ ಆದಷ್ಟು ದೂರವಿರಿ.

ತುಲಾ: ಅನಿರೀಕ್ಷಿತ ಖರ್ಚು, ದೂರ ಪ್ರಯಾಣ, ಕುಟುಂಬದಲ್ಲಿ ನೆಮ್ಮದಿ, ಅಮೂಲ್ಯ ವಸ್ತುಗಳ ಖರೀದಿ, ಸಾಲದಿಂದ ಮುಕ್ತಿ.

ವೃಶ್ಚಿಕ: ಶ್ರಮಕ್ಕೆ ತಕ್ಕ ಫಲ, ಶತ್ರು ಭಾದೆ, ರಿಯಲ್ ಎಸ್ಟೇಟ್‍ನವರಿಗೆ ಲಾಭ, ಮನೋವ್ಯಥೆ.

ಧನಸ್ಸು: ಆಪ್ತರೊಡನೆ ದೂರ ಪ್ರಯಾಣ, ದುಷ್ಟರಿಂದ ದೂರವಿರಿ, ಕೆಲಸ ಕಾರ್ಯಗಳಲ್ಲಿ ಜಯ, ದೈವಾನುಗ್ರಹದಿಂದ ಅನುಕೂಲ.

ಮಕರ: ಮಕ್ಕಳಿಗಾಗಿ ಹಣ ವ್ಯಯ, ವಾದ-ವಿವಾದದಲ್ಲಿ ಎಚ್ಚರ, ಮನಃಶಾಂತಿ, ಸ್ತ್ರೀ ಅಪವಾದಗಳು ದೂರ.

ಕುಂಭ: ಅನಗತ್ಯ ಖರ್ಚು, ಉದ್ಯೋಗದಲ್ಲಿ ಬಡ್ತಿ, ಭೂಲಾಭ, ಅನಾರೋಗ್ಯ, ವೈಯಕ್ತಿಕ ಕೆಲಸಗಳ ಕಡೆ ಗಮನ ನೀಡಿ.

ಮೀನ: ಹೊಸ ಪ್ರಯತ್ನದಿಂದ ಅನುಕೂಲ, ಕೋರ್ಟ್ ವ್ಯಾಜ್ಯಗಳಲ್ಲಿ ರಾಜಿ, ಅಪರಿಚಿತರ ಮಾತಿನ ಜಾಲಕ್ಕೆ ಸಿಲುಕುವಿರಿ.

Vishwa News 24

Recent Posts

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

5 minutes ago

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…

20 minutes ago

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

4 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

4 hours ago

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ – vishwanews24

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ ಶಿರ್ವ: ಶಿರ್ವ ಮತ್ತು ಕುತ್ಯಾರು ಗ್ರಾ.ಪಂ.…

4 hours ago

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ – vishwanews24

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ: ನೆಟ್‌ವರ್ಕ್‌…

4 hours ago