Featured

07-09-2021 : ಇಂದಿನ ದಿನ ಭವಿಷ್ಯ -Vishwanews24

07-09-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ನ್ಯಾಯಾಲಯದ ಕೆಲಸಗಳಲ್ಲಿ ವಿಳಂಬ, ಸ್ತ್ರೀಯರಿಗೆ ಶುಭ, ಮನಃಶಾಂತಿ, ಮಾತಿನ ಚಕಮಕಿ, ಅಕಾಲ ಭೋಜನ.

ವೃಷಭ: ಯತ್ನ ಕಾರ್ಯಗಳಲ್ಲಿ ಜಯ, ಪರರ ಕಷ್ಟಕ್ಕೆ ಸ್ಪಂದಿಸುವಿರಿ, ಅವಿವಾಹಿತರಿಗೆ ವಿವಾಹ ಯೋಗ.

ಮಿಥುನ: ಮಾನಸಿಕ ಒತ್ತಡ, ಗುಪ್ತ ವಿದ್ಯೆಗಳಲ್ಲಿ ಆಸಕ್ತಿ, ಸ್ಥಳ ಬದಲಾವಣೆ, ವಿದೇಶ ಪ್ರಯಾಣ, ಉತ್ತಮ ಬುದ್ಧಿಶಕ್ತಿ.

ಕಟಕ: ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಆಪ್ತರ ಹಿತನುಡಿ, ಕಾರ್ಯಕ್ಷೇತ್ರದಲ್ಲಿ ಒತ್ತಡ, ಅವಾಚ್ಯ ಶಬ್ದಗಳಿಂದ ನಿಂದನೆ.

ಸಿಂಹ: ಅಭಿವೃದ್ಧಿ ಕುಂಠಿತ, ಶತ್ರು ಭಾದೆ, ಚೋರ ಭಯ, ತೀರ್ಥಕ್ಷೇತ್ರ ದರ್ಶನ, ಸ್ಥಳ ಬದಲಾವಣೆ, ಉದ್ಯೋಗದಲ್ಲಿ ಅಲ್ಪ ಪ್ರಗತಿ.

ಕನ್ಯಾ: ದೇವತಾ ಕಾರ್ಯಗಳಲ್ಲಿ ಭಾಗಿ, ಸೇವಕರಿಂದ ತೊಂದರೆ, ದ್ರವ್ಯಲಾಭ, ಗೊಂದಲಗಳಿಂದ ಆದಷ್ಟು ದೂರವಿರಿ.

ತುಲಾ: ಅನಿರೀಕ್ಷಿತ ಖರ್ಚು, ದೂರ ಪ್ರಯಾಣ, ಕುಟುಂಬದಲ್ಲಿ ನೆಮ್ಮದಿ, ಅಮೂಲ್ಯ ವಸ್ತುಗಳ ಖರೀದಿ, ಸಾಲದಿಂದ ಮುಕ್ತಿ.

ವೃಶ್ಚಿಕ: ಶ್ರಮಕ್ಕೆ ತಕ್ಕ ಫಲ, ಶತ್ರು ಭಾದೆ, ರಿಯಲ್ ಎಸ್ಟೇಟ್‍ನವರಿಗೆ ಲಾಭ, ಮನೋವ್ಯಥೆ.

ಧನಸ್ಸು: ಆಪ್ತರೊಡನೆ ದೂರ ಪ್ರಯಾಣ, ದುಷ್ಟರಿಂದ ದೂರವಿರಿ, ಕೆಲಸ ಕಾರ್ಯಗಳಲ್ಲಿ ಜಯ, ದೈವಾನುಗ್ರಹದಿಂದ ಅನುಕೂಲ.

ಮಕರ: ಮಕ್ಕಳಿಗಾಗಿ ಹಣ ವ್ಯಯ, ವಾದ-ವಿವಾದದಲ್ಲಿ ಎಚ್ಚರ, ಮನಃಶಾಂತಿ, ಸ್ತ್ರೀ ಅಪವಾದಗಳು ದೂರ.

ಕುಂಭ: ಅನಗತ್ಯ ಖರ್ಚು, ಉದ್ಯೋಗದಲ್ಲಿ ಬಡ್ತಿ, ಭೂಲಾಭ, ಅನಾರೋಗ್ಯ, ವೈಯಕ್ತಿಕ ಕೆಲಸಗಳ ಕಡೆ ಗಮನ ನೀಡಿ.

ಮೀನ: ಹೊಸ ಪ್ರಯತ್ನದಿಂದ ಅನುಕೂಲ, ಕೋರ್ಟ್ ವ್ಯಾಜ್ಯಗಳಲ್ಲಿ ರಾಜಿ, ಅಪರಿಚಿತರ ಮಾತಿನ ಜಾಲಕ್ಕೆ ಸಿಲುಕುವಿರಿ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

12 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

13 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

13 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

14 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

14 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago