Featured

07-09-2021 : ಇಂದಿನ ದಿನ ಭವಿಷ್ಯ -Vishwanews24

07-09-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ನ್ಯಾಯಾಲಯದ ಕೆಲಸಗಳಲ್ಲಿ ವಿಳಂಬ, ಸ್ತ್ರೀಯರಿಗೆ ಶುಭ, ಮನಃಶಾಂತಿ, ಮಾತಿನ ಚಕಮಕಿ, ಅಕಾಲ ಭೋಜನ.

ವೃಷಭ: ಯತ್ನ ಕಾರ್ಯಗಳಲ್ಲಿ ಜಯ, ಪರರ ಕಷ್ಟಕ್ಕೆ ಸ್ಪಂದಿಸುವಿರಿ, ಅವಿವಾಹಿತರಿಗೆ ವಿವಾಹ ಯೋಗ.

ಮಿಥುನ: ಮಾನಸಿಕ ಒತ್ತಡ, ಗುಪ್ತ ವಿದ್ಯೆಗಳಲ್ಲಿ ಆಸಕ್ತಿ, ಸ್ಥಳ ಬದಲಾವಣೆ, ವಿದೇಶ ಪ್ರಯಾಣ, ಉತ್ತಮ ಬುದ್ಧಿಶಕ್ತಿ.

ಕಟಕ: ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಆಪ್ತರ ಹಿತನುಡಿ, ಕಾರ್ಯಕ್ಷೇತ್ರದಲ್ಲಿ ಒತ್ತಡ, ಅವಾಚ್ಯ ಶಬ್ದಗಳಿಂದ ನಿಂದನೆ.

ಸಿಂಹ: ಅಭಿವೃದ್ಧಿ ಕುಂಠಿತ, ಶತ್ರು ಭಾದೆ, ಚೋರ ಭಯ, ತೀರ್ಥಕ್ಷೇತ್ರ ದರ್ಶನ, ಸ್ಥಳ ಬದಲಾವಣೆ, ಉದ್ಯೋಗದಲ್ಲಿ ಅಲ್ಪ ಪ್ರಗತಿ.

ಕನ್ಯಾ: ದೇವತಾ ಕಾರ್ಯಗಳಲ್ಲಿ ಭಾಗಿ, ಸೇವಕರಿಂದ ತೊಂದರೆ, ದ್ರವ್ಯಲಾಭ, ಗೊಂದಲಗಳಿಂದ ಆದಷ್ಟು ದೂರವಿರಿ.

ತುಲಾ: ಅನಿರೀಕ್ಷಿತ ಖರ್ಚು, ದೂರ ಪ್ರಯಾಣ, ಕುಟುಂಬದಲ್ಲಿ ನೆಮ್ಮದಿ, ಅಮೂಲ್ಯ ವಸ್ತುಗಳ ಖರೀದಿ, ಸಾಲದಿಂದ ಮುಕ್ತಿ.

ವೃಶ್ಚಿಕ: ಶ್ರಮಕ್ಕೆ ತಕ್ಕ ಫಲ, ಶತ್ರು ಭಾದೆ, ರಿಯಲ್ ಎಸ್ಟೇಟ್‍ನವರಿಗೆ ಲಾಭ, ಮನೋವ್ಯಥೆ.

ಧನಸ್ಸು: ಆಪ್ತರೊಡನೆ ದೂರ ಪ್ರಯಾಣ, ದುಷ್ಟರಿಂದ ದೂರವಿರಿ, ಕೆಲಸ ಕಾರ್ಯಗಳಲ್ಲಿ ಜಯ, ದೈವಾನುಗ್ರಹದಿಂದ ಅನುಕೂಲ.

ಮಕರ: ಮಕ್ಕಳಿಗಾಗಿ ಹಣ ವ್ಯಯ, ವಾದ-ವಿವಾದದಲ್ಲಿ ಎಚ್ಚರ, ಮನಃಶಾಂತಿ, ಸ್ತ್ರೀ ಅಪವಾದಗಳು ದೂರ.

ಕುಂಭ: ಅನಗತ್ಯ ಖರ್ಚು, ಉದ್ಯೋಗದಲ್ಲಿ ಬಡ್ತಿ, ಭೂಲಾಭ, ಅನಾರೋಗ್ಯ, ವೈಯಕ್ತಿಕ ಕೆಲಸಗಳ ಕಡೆ ಗಮನ ನೀಡಿ.

ಮೀನ: ಹೊಸ ಪ್ರಯತ್ನದಿಂದ ಅನುಕೂಲ, ಕೋರ್ಟ್ ವ್ಯಾಜ್ಯಗಳಲ್ಲಿ ರಾಜಿ, ಅಪರಿಚಿತರ ಮಾತಿನ ಜಾಲಕ್ಕೆ ಸಿಲುಕುವಿರಿ.

Vishwa News 24

Recent Posts

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

44 minutes ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

2 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

3 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

3 hours ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

3 hours ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

3 hours ago