Featured

07-12-2021 : ಇಂದಿನ ದಿನ ಭವಿಷ್ಯ -Vishwanews24

07-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಕೆಲವು ವಿಷಯಗಳಿಂದ ಮನಸ್ಸಿಗೆ ಅಸಮಾಧಾನ, ಮನಕ್ಲೇಷ, ಖರ್ಚು ಹೆಚ್ಚು.

ವೃಷಭ: ಪ್ಲಾಸ್ಟಿಕ್ ಉತ್ಪನ್ನಗಳಿಂದ ಲಾಭ, ಮಕ್ಕಳ ಆರೋಗ್ಯದತ್ತ ಗಮನ ಕೊಡಿ, ವಾಹನ ಯೋಗ, ಗುರುಹಿರಿಯರ ದರ್ಶನ.

 

ಮಿಥುನ: ಕಟ್ಟಡ ನಿರ್ಮಾಣ, ಭೂ ಸಂಬಂಧ ಕೆಲಸಗಳಲ್ಲಿ ಮುನ್ನಡೆ, ವಿವಾದಾತ್ಮಕ ವಿಷಯಗಳಲ್ಲಿ ತಲೆ ಹಾಕಬೇಡಿ.

ಕಟಕ: ವ್ಯಾಪಾರದಲ್ಲಿ ಏರುಪೇರು, ಋಣಭಾದೆ, ಮನಸ್ತಾಪ, ಇಲ್ಲಸಲ್ಲದ ತಕರಾರು, ಭೂಲಾಭ.

ಸಿಂಹ: ಷೇರು ಹೂಡಿಕೆಗಳಲ್ಲಿ ಎಚ್ಚರ, ತಾಳ್ಮೆ ಸಮಾಧಾನ ಅತ್ಯಗತ್ಯ, ಆಲಸ್ಯ ಮನೋಭಾವ, ಅನಾರೋಗ್ಯ.

ಕನ್ಯಾ: ಮಾತಾ ಪಿತರಲ್ಲಿ ವಾತ್ಸಲ್ಯ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಪರಸ್ಥಳ ವಾಸ, ವ್ಯರ್ಥ ಧನಹಾನಿ.

ತುಲಾ: ವ್ಯಾಸಂಗಕ್ಕೆ ತೊಂದರೆ, ಅಕಾಲ ಭೋಜನ, ಮಾನಸಿಕ ವೇದನೆ, ದೂರಾಲೋಚನೆ, ಹಣದ ತೊಂದರೆ.

ವೃಶ್ಚಿಕ: ಯತ್ನ ಕಾರ್ಯಗಳಲ್ಲಿ ವಿಳಂಬ, ಎಲ್ಲಿ ಹೋದರು ಅಶಾಂತಿ, ಶತ್ರುಭಯ, ಸ್ಥಳ ಬದಲಾವಣೆ, ಕಾರ್ಯ ವಿಘ್ನ.

ಧನಸ್ಸು: ಉನ್ನತ ಶಿಕ್ಷಣಕ್ಕಾಗಿ ವಿದೇಶ ಪ್ರಯಾಣ, ಅಧಿಕಾರ-ಪ್ರಾಪ್ತಿ, ಕೃಷಿಕರಿಗೆ ಒಳ್ಳೆಯ ಆದಾಯ.

ಮಕರ: ಅಧಿಕಾರಿಗಳಲ್ಲಿ ಕಲಹ, ದಾನ ಧರ್ಮಗಳಲ್ಲಿ ಆಸಕ್ತಿ, ಶರೀರದಲ್ಲಿ ಸ್ವಲ್ಪ ಆತಂಕ, ಶತ್ರು ಧ್ವಂಸ.

ಕುಂಭ: ಚಂಚಲ ಮನಸ್ಸು, ಮನಸ್ತಾಪ, ಅಧಿಕ ತಿರುಗಾಟ, ಸ್ತ್ರೀಸೌಖ್ಯ, ನೀಚ ಜನರ ಸಹವಾಸದಿಂದ ದೂರವಿರಿ.

ಮೀನ: ಇಷ್ಟಾರ್ಥಸಿದ್ಧಿ, ವಾಹನ ಕೊಳ್ಳುವಿರಿ, ಭೂಮಿಯಿಂದ ಲಾಭ, ತೀರ್ಥಯಾತ್ರಾ ದರ್ಶನ, ಬ್ರಾತೃಗಳಿಂದ ತೊಂದರೆ.

Vishwa News 24

Recent Posts

ಅರಿಶಿಣ ಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ – vishwanews24

ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ…

9 hours ago

ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ:  ಕೆ. ಎನ್ ರಾಜಣ್ಣ ಸ್ಫೋಟಕ ಹೇಳಿಕೆ – vishwanews24

ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ:  ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್‌…

10 hours ago

ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ – vishwanews24

ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ…

10 hours ago

ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ – vishwanews24

ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ ಬೆಂಗಳೂರು: ನಗರದ ಕೋರಮಂಗಲ ಚೆಕ್‌ಪೋಸ್ಟ್‌ ಬಳಿ …

10 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಕೊಲ್ಲೂರು:…

10 hours ago

ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ – vishwanews24

ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಬೆಳಗಾವಿ : ಕಾಂಗ್ರೆಸ್ ಯಾವತ್ತೂ…

11 hours ago