Featured

07-12-2021 : ಇಂದಿನ ದಿನ ಭವಿಷ್ಯ -Vishwanews24

07-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಕೆಲವು ವಿಷಯಗಳಿಂದ ಮನಸ್ಸಿಗೆ ಅಸಮಾಧಾನ, ಮನಕ್ಲೇಷ, ಖರ್ಚು ಹೆಚ್ಚು.

ವೃಷಭ: ಪ್ಲಾಸ್ಟಿಕ್ ಉತ್ಪನ್ನಗಳಿಂದ ಲಾಭ, ಮಕ್ಕಳ ಆರೋಗ್ಯದತ್ತ ಗಮನ ಕೊಡಿ, ವಾಹನ ಯೋಗ, ಗುರುಹಿರಿಯರ ದರ್ಶನ.

 

ಮಿಥುನ: ಕಟ್ಟಡ ನಿರ್ಮಾಣ, ಭೂ ಸಂಬಂಧ ಕೆಲಸಗಳಲ್ಲಿ ಮುನ್ನಡೆ, ವಿವಾದಾತ್ಮಕ ವಿಷಯಗಳಲ್ಲಿ ತಲೆ ಹಾಕಬೇಡಿ.

ಕಟಕ: ವ್ಯಾಪಾರದಲ್ಲಿ ಏರುಪೇರು, ಋಣಭಾದೆ, ಮನಸ್ತಾಪ, ಇಲ್ಲಸಲ್ಲದ ತಕರಾರು, ಭೂಲಾಭ.

ಸಿಂಹ: ಷೇರು ಹೂಡಿಕೆಗಳಲ್ಲಿ ಎಚ್ಚರ, ತಾಳ್ಮೆ ಸಮಾಧಾನ ಅತ್ಯಗತ್ಯ, ಆಲಸ್ಯ ಮನೋಭಾವ, ಅನಾರೋಗ್ಯ.

ಕನ್ಯಾ: ಮಾತಾ ಪಿತರಲ್ಲಿ ವಾತ್ಸಲ್ಯ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಪರಸ್ಥಳ ವಾಸ, ವ್ಯರ್ಥ ಧನಹಾನಿ.

ತುಲಾ: ವ್ಯಾಸಂಗಕ್ಕೆ ತೊಂದರೆ, ಅಕಾಲ ಭೋಜನ, ಮಾನಸಿಕ ವೇದನೆ, ದೂರಾಲೋಚನೆ, ಹಣದ ತೊಂದರೆ.

ವೃಶ್ಚಿಕ: ಯತ್ನ ಕಾರ್ಯಗಳಲ್ಲಿ ವಿಳಂಬ, ಎಲ್ಲಿ ಹೋದರು ಅಶಾಂತಿ, ಶತ್ರುಭಯ, ಸ್ಥಳ ಬದಲಾವಣೆ, ಕಾರ್ಯ ವಿಘ್ನ.

ಧನಸ್ಸು: ಉನ್ನತ ಶಿಕ್ಷಣಕ್ಕಾಗಿ ವಿದೇಶ ಪ್ರಯಾಣ, ಅಧಿಕಾರ-ಪ್ರಾಪ್ತಿ, ಕೃಷಿಕರಿಗೆ ಒಳ್ಳೆಯ ಆದಾಯ.

ಮಕರ: ಅಧಿಕಾರಿಗಳಲ್ಲಿ ಕಲಹ, ದಾನ ಧರ್ಮಗಳಲ್ಲಿ ಆಸಕ್ತಿ, ಶರೀರದಲ್ಲಿ ಸ್ವಲ್ಪ ಆತಂಕ, ಶತ್ರು ಧ್ವಂಸ.

ಕುಂಭ: ಚಂಚಲ ಮನಸ್ಸು, ಮನಸ್ತಾಪ, ಅಧಿಕ ತಿರುಗಾಟ, ಸ್ತ್ರೀಸೌಖ್ಯ, ನೀಚ ಜನರ ಸಹವಾಸದಿಂದ ದೂರವಿರಿ.

ಮೀನ: ಇಷ್ಟಾರ್ಥಸಿದ್ಧಿ, ವಾಹನ ಕೊಳ್ಳುವಿರಿ, ಭೂಮಿಯಿಂದ ಲಾಭ, ತೀರ್ಥಯಾತ್ರಾ ದರ್ಶನ, ಬ್ರಾತೃಗಳಿಂದ ತೊಂದರೆ.

Vishwa News 24

Recent Posts

ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ ಅಧಿಕೃತವಾಗಿ ಸೇರ್ಪಡೆ – vishwanews24

ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…

2 hours ago

ಮಂಗಳೂರು: ಜೂ.29ರಂದು ವಿಶೇಷ ಸಹಕಾರ ಸಪ್ತಾಹ ಉದ್ಘಾಟನೆ – vishwanews24

ಮಂಗಳೂರು:  ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…

3 hours ago

ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ – vishwanews24

ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…

3 hours ago

ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ – vishwanews24

ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…

3 hours ago

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್‌ಆರ್ ನಗರದ …

4 hours ago

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ : ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ – vishwanews24

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ  ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ  ರುತ್ ಪ್ರಭು ತಾವು ಮೊದಲ…

4 hours ago