Featured

07-12-2021 : ಇಂದಿನ ದಿನ ಭವಿಷ್ಯ -Vishwanews24

07-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಕೆಲವು ವಿಷಯಗಳಿಂದ ಮನಸ್ಸಿಗೆ ಅಸಮಾಧಾನ, ಮನಕ್ಲೇಷ, ಖರ್ಚು ಹೆಚ್ಚು.

ವೃಷಭ: ಪ್ಲಾಸ್ಟಿಕ್ ಉತ್ಪನ್ನಗಳಿಂದ ಲಾಭ, ಮಕ್ಕಳ ಆರೋಗ್ಯದತ್ತ ಗಮನ ಕೊಡಿ, ವಾಹನ ಯೋಗ, ಗುರುಹಿರಿಯರ ದರ್ಶನ.

 

ಮಿಥುನ: ಕಟ್ಟಡ ನಿರ್ಮಾಣ, ಭೂ ಸಂಬಂಧ ಕೆಲಸಗಳಲ್ಲಿ ಮುನ್ನಡೆ, ವಿವಾದಾತ್ಮಕ ವಿಷಯಗಳಲ್ಲಿ ತಲೆ ಹಾಕಬೇಡಿ.

ಕಟಕ: ವ್ಯಾಪಾರದಲ್ಲಿ ಏರುಪೇರು, ಋಣಭಾದೆ, ಮನಸ್ತಾಪ, ಇಲ್ಲಸಲ್ಲದ ತಕರಾರು, ಭೂಲಾಭ.

ಸಿಂಹ: ಷೇರು ಹೂಡಿಕೆಗಳಲ್ಲಿ ಎಚ್ಚರ, ತಾಳ್ಮೆ ಸಮಾಧಾನ ಅತ್ಯಗತ್ಯ, ಆಲಸ್ಯ ಮನೋಭಾವ, ಅನಾರೋಗ್ಯ.

ಕನ್ಯಾ: ಮಾತಾ ಪಿತರಲ್ಲಿ ವಾತ್ಸಲ್ಯ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಪರಸ್ಥಳ ವಾಸ, ವ್ಯರ್ಥ ಧನಹಾನಿ.

ತುಲಾ: ವ್ಯಾಸಂಗಕ್ಕೆ ತೊಂದರೆ, ಅಕಾಲ ಭೋಜನ, ಮಾನಸಿಕ ವೇದನೆ, ದೂರಾಲೋಚನೆ, ಹಣದ ತೊಂದರೆ.

ವೃಶ್ಚಿಕ: ಯತ್ನ ಕಾರ್ಯಗಳಲ್ಲಿ ವಿಳಂಬ, ಎಲ್ಲಿ ಹೋದರು ಅಶಾಂತಿ, ಶತ್ರುಭಯ, ಸ್ಥಳ ಬದಲಾವಣೆ, ಕಾರ್ಯ ವಿಘ್ನ.

ಧನಸ್ಸು: ಉನ್ನತ ಶಿಕ್ಷಣಕ್ಕಾಗಿ ವಿದೇಶ ಪ್ರಯಾಣ, ಅಧಿಕಾರ-ಪ್ರಾಪ್ತಿ, ಕೃಷಿಕರಿಗೆ ಒಳ್ಳೆಯ ಆದಾಯ.

ಮಕರ: ಅಧಿಕಾರಿಗಳಲ್ಲಿ ಕಲಹ, ದಾನ ಧರ್ಮಗಳಲ್ಲಿ ಆಸಕ್ತಿ, ಶರೀರದಲ್ಲಿ ಸ್ವಲ್ಪ ಆತಂಕ, ಶತ್ರು ಧ್ವಂಸ.

ಕುಂಭ: ಚಂಚಲ ಮನಸ್ಸು, ಮನಸ್ತಾಪ, ಅಧಿಕ ತಿರುಗಾಟ, ಸ್ತ್ರೀಸೌಖ್ಯ, ನೀಚ ಜನರ ಸಹವಾಸದಿಂದ ದೂರವಿರಿ.

ಮೀನ: ಇಷ್ಟಾರ್ಥಸಿದ್ಧಿ, ವಾಹನ ಕೊಳ್ಳುವಿರಿ, ಭೂಮಿಯಿಂದ ಲಾಭ, ತೀರ್ಥಯಾತ್ರಾ ದರ್ಶನ, ಬ್ರಾತೃಗಳಿಂದ ತೊಂದರೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

6 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

7 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

7 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

8 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

9 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

9 hours ago