ಮೇಷ: ಕೆಲವು ವಿಷಯಗಳಿಂದ ಮನಸ್ಸಿಗೆ ಅಸಮಾಧಾನ, ಮನಕ್ಲೇಷ, ಖರ್ಚು ಹೆಚ್ಚು.
ವೃಷಭ: ಪ್ಲಾಸ್ಟಿಕ್ ಉತ್ಪನ್ನಗಳಿಂದ ಲಾಭ, ಮಕ್ಕಳ ಆರೋಗ್ಯದತ್ತ ಗಮನ ಕೊಡಿ, ವಾಹನ ಯೋಗ, ಗುರುಹಿರಿಯರ ದರ್ಶನ.
ಮಿಥುನ: ಕಟ್ಟಡ ನಿರ್ಮಾಣ, ಭೂ ಸಂಬಂಧ ಕೆಲಸಗಳಲ್ಲಿ ಮುನ್ನಡೆ, ವಿವಾದಾತ್ಮಕ ವಿಷಯಗಳಲ್ಲಿ ತಲೆ ಹಾಕಬೇಡಿ.
ಕಟಕ: ವ್ಯಾಪಾರದಲ್ಲಿ ಏರುಪೇರು, ಋಣಭಾದೆ, ಮನಸ್ತಾಪ, ಇಲ್ಲಸಲ್ಲದ ತಕರಾರು, ಭೂಲಾಭ.
ಸಿಂಹ: ಷೇರು ಹೂಡಿಕೆಗಳಲ್ಲಿ ಎಚ್ಚರ, ತಾಳ್ಮೆ ಸಮಾಧಾನ ಅತ್ಯಗತ್ಯ, ಆಲಸ್ಯ ಮನೋಭಾವ, ಅನಾರೋಗ್ಯ.
ಕನ್ಯಾ: ಮಾತಾ ಪಿತರಲ್ಲಿ ವಾತ್ಸಲ್ಯ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಪರಸ್ಥಳ ವಾಸ, ವ್ಯರ್ಥ ಧನಹಾನಿ.
ತುಲಾ: ವ್ಯಾಸಂಗಕ್ಕೆ ತೊಂದರೆ, ಅಕಾಲ ಭೋಜನ, ಮಾನಸಿಕ ವೇದನೆ, ದೂರಾಲೋಚನೆ, ಹಣದ ತೊಂದರೆ.
ವೃಶ್ಚಿಕ: ಯತ್ನ ಕಾರ್ಯಗಳಲ್ಲಿ ವಿಳಂಬ, ಎಲ್ಲಿ ಹೋದರು ಅಶಾಂತಿ, ಶತ್ರುಭಯ, ಸ್ಥಳ ಬದಲಾವಣೆ, ಕಾರ್ಯ ವಿಘ್ನ.
ಧನಸ್ಸು: ಉನ್ನತ ಶಿಕ್ಷಣಕ್ಕಾಗಿ ವಿದೇಶ ಪ್ರಯಾಣ, ಅಧಿಕಾರ-ಪ್ರಾಪ್ತಿ, ಕೃಷಿಕರಿಗೆ ಒಳ್ಳೆಯ ಆದಾಯ.
ಮಕರ: ಅಧಿಕಾರಿಗಳಲ್ಲಿ ಕಲಹ, ದಾನ ಧರ್ಮಗಳಲ್ಲಿ ಆಸಕ್ತಿ, ಶರೀರದಲ್ಲಿ ಸ್ವಲ್ಪ ಆತಂಕ, ಶತ್ರು ಧ್ವಂಸ.
ಕುಂಭ: ಚಂಚಲ ಮನಸ್ಸು, ಮನಸ್ತಾಪ, ಅಧಿಕ ತಿರುಗಾಟ, ಸ್ತ್ರೀಸೌಖ್ಯ, ನೀಚ ಜನರ ಸಹವಾಸದಿಂದ ದೂರವಿರಿ.
ಮೀನ: ಇಷ್ಟಾರ್ಥಸಿದ್ಧಿ, ವಾಹನ ಕೊಳ್ಳುವಿರಿ, ಭೂಮಿಯಿಂದ ಲಾಭ, ತೀರ್ಥಯಾತ್ರಾ ದರ್ಶನ, ಬ್ರಾತೃಗಳಿಂದ ತೊಂದರೆ.
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…
ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…
ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್ಆರ್ ನಗರದ …
ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ ರುತ್ ಪ್ರಭು ತಾವು ಮೊದಲ…