ಮೇಷ: ಕೆಲವು ವಿಷಯಗಳಿಂದ ಮನಸ್ಸಿಗೆ ಅಸಮಾಧಾನ, ಮನಕ್ಲೇಷ, ಖರ್ಚು ಹೆಚ್ಚು.
ವೃಷಭ: ಪ್ಲಾಸ್ಟಿಕ್ ಉತ್ಪನ್ನಗಳಿಂದ ಲಾಭ, ಮಕ್ಕಳ ಆರೋಗ್ಯದತ್ತ ಗಮನ ಕೊಡಿ, ವಾಹನ ಯೋಗ, ಗುರುಹಿರಿಯರ ದರ್ಶನ.
ಮಿಥುನ: ಕಟ್ಟಡ ನಿರ್ಮಾಣ, ಭೂ ಸಂಬಂಧ ಕೆಲಸಗಳಲ್ಲಿ ಮುನ್ನಡೆ, ವಿವಾದಾತ್ಮಕ ವಿಷಯಗಳಲ್ಲಿ ತಲೆ ಹಾಕಬೇಡಿ.
ಕಟಕ: ವ್ಯಾಪಾರದಲ್ಲಿ ಏರುಪೇರು, ಋಣಭಾದೆ, ಮನಸ್ತಾಪ, ಇಲ್ಲಸಲ್ಲದ ತಕರಾರು, ಭೂಲಾಭ.
ಸಿಂಹ: ಷೇರು ಹೂಡಿಕೆಗಳಲ್ಲಿ ಎಚ್ಚರ, ತಾಳ್ಮೆ ಸಮಾಧಾನ ಅತ್ಯಗತ್ಯ, ಆಲಸ್ಯ ಮನೋಭಾವ, ಅನಾರೋಗ್ಯ.
ಕನ್ಯಾ: ಮಾತಾ ಪಿತರಲ್ಲಿ ವಾತ್ಸಲ್ಯ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಪರಸ್ಥಳ ವಾಸ, ವ್ಯರ್ಥ ಧನಹಾನಿ.
ತುಲಾ: ವ್ಯಾಸಂಗಕ್ಕೆ ತೊಂದರೆ, ಅಕಾಲ ಭೋಜನ, ಮಾನಸಿಕ ವೇದನೆ, ದೂರಾಲೋಚನೆ, ಹಣದ ತೊಂದರೆ.
ವೃಶ್ಚಿಕ: ಯತ್ನ ಕಾರ್ಯಗಳಲ್ಲಿ ವಿಳಂಬ, ಎಲ್ಲಿ ಹೋದರು ಅಶಾಂತಿ, ಶತ್ರುಭಯ, ಸ್ಥಳ ಬದಲಾವಣೆ, ಕಾರ್ಯ ವಿಘ್ನ.
ಧನಸ್ಸು: ಉನ್ನತ ಶಿಕ್ಷಣಕ್ಕಾಗಿ ವಿದೇಶ ಪ್ರಯಾಣ, ಅಧಿಕಾರ-ಪ್ರಾಪ್ತಿ, ಕೃಷಿಕರಿಗೆ ಒಳ್ಳೆಯ ಆದಾಯ.
ಮಕರ: ಅಧಿಕಾರಿಗಳಲ್ಲಿ ಕಲಹ, ದಾನ ಧರ್ಮಗಳಲ್ಲಿ ಆಸಕ್ತಿ, ಶರೀರದಲ್ಲಿ ಸ್ವಲ್ಪ ಆತಂಕ, ಶತ್ರು ಧ್ವಂಸ.
ಕುಂಭ: ಚಂಚಲ ಮನಸ್ಸು, ಮನಸ್ತಾಪ, ಅಧಿಕ ತಿರುಗಾಟ, ಸ್ತ್ರೀಸೌಖ್ಯ, ನೀಚ ಜನರ ಸಹವಾಸದಿಂದ ದೂರವಿರಿ.
ಮೀನ: ಇಷ್ಟಾರ್ಥಸಿದ್ಧಿ, ವಾಹನ ಕೊಳ್ಳುವಿರಿ, ಭೂಮಿಯಿಂದ ಲಾಭ, ತೀರ್ಥಯಾತ್ರಾ ದರ್ಶನ, ಬ್ರಾತೃಗಳಿಂದ ತೊಂದರೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…