Featured

07-12-2021 : ಇಂದಿನ ದಿನ ಭವಿಷ್ಯ -Vishwanews24

07-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಕೆಲವು ವಿಷಯಗಳಿಂದ ಮನಸ್ಸಿಗೆ ಅಸಮಾಧಾನ, ಮನಕ್ಲೇಷ, ಖರ್ಚು ಹೆಚ್ಚು.

ವೃಷಭ: ಪ್ಲಾಸ್ಟಿಕ್ ಉತ್ಪನ್ನಗಳಿಂದ ಲಾಭ, ಮಕ್ಕಳ ಆರೋಗ್ಯದತ್ತ ಗಮನ ಕೊಡಿ, ವಾಹನ ಯೋಗ, ಗುರುಹಿರಿಯರ ದರ್ಶನ.

 

ಮಿಥುನ: ಕಟ್ಟಡ ನಿರ್ಮಾಣ, ಭೂ ಸಂಬಂಧ ಕೆಲಸಗಳಲ್ಲಿ ಮುನ್ನಡೆ, ವಿವಾದಾತ್ಮಕ ವಿಷಯಗಳಲ್ಲಿ ತಲೆ ಹಾಕಬೇಡಿ.

ಕಟಕ: ವ್ಯಾಪಾರದಲ್ಲಿ ಏರುಪೇರು, ಋಣಭಾದೆ, ಮನಸ್ತಾಪ, ಇಲ್ಲಸಲ್ಲದ ತಕರಾರು, ಭೂಲಾಭ.

ಸಿಂಹ: ಷೇರು ಹೂಡಿಕೆಗಳಲ್ಲಿ ಎಚ್ಚರ, ತಾಳ್ಮೆ ಸಮಾಧಾನ ಅತ್ಯಗತ್ಯ, ಆಲಸ್ಯ ಮನೋಭಾವ, ಅನಾರೋಗ್ಯ.

ಕನ್ಯಾ: ಮಾತಾ ಪಿತರಲ್ಲಿ ವಾತ್ಸಲ್ಯ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಪರಸ್ಥಳ ವಾಸ, ವ್ಯರ್ಥ ಧನಹಾನಿ.

ತುಲಾ: ವ್ಯಾಸಂಗಕ್ಕೆ ತೊಂದರೆ, ಅಕಾಲ ಭೋಜನ, ಮಾನಸಿಕ ವೇದನೆ, ದೂರಾಲೋಚನೆ, ಹಣದ ತೊಂದರೆ.

ವೃಶ್ಚಿಕ: ಯತ್ನ ಕಾರ್ಯಗಳಲ್ಲಿ ವಿಳಂಬ, ಎಲ್ಲಿ ಹೋದರು ಅಶಾಂತಿ, ಶತ್ರುಭಯ, ಸ್ಥಳ ಬದಲಾವಣೆ, ಕಾರ್ಯ ವಿಘ್ನ.

ಧನಸ್ಸು: ಉನ್ನತ ಶಿಕ್ಷಣಕ್ಕಾಗಿ ವಿದೇಶ ಪ್ರಯಾಣ, ಅಧಿಕಾರ-ಪ್ರಾಪ್ತಿ, ಕೃಷಿಕರಿಗೆ ಒಳ್ಳೆಯ ಆದಾಯ.

ಮಕರ: ಅಧಿಕಾರಿಗಳಲ್ಲಿ ಕಲಹ, ದಾನ ಧರ್ಮಗಳಲ್ಲಿ ಆಸಕ್ತಿ, ಶರೀರದಲ್ಲಿ ಸ್ವಲ್ಪ ಆತಂಕ, ಶತ್ರು ಧ್ವಂಸ.

ಕುಂಭ: ಚಂಚಲ ಮನಸ್ಸು, ಮನಸ್ತಾಪ, ಅಧಿಕ ತಿರುಗಾಟ, ಸ್ತ್ರೀಸೌಖ್ಯ, ನೀಚ ಜನರ ಸಹವಾಸದಿಂದ ದೂರವಿರಿ.

ಮೀನ: ಇಷ್ಟಾರ್ಥಸಿದ್ಧಿ, ವಾಹನ ಕೊಳ್ಳುವಿರಿ, ಭೂಮಿಯಿಂದ ಲಾಭ, ತೀರ್ಥಯಾತ್ರಾ ದರ್ಶನ, ಬ್ರಾತೃಗಳಿಂದ ತೊಂದರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

1 hour ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

2 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

2 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

2 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

2 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

2 hours ago